ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ.
    Trending

    ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣ.

    vartha chakraBy vartha chakraಜೂನ್ 21, 202414 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.20
    ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌ ಬಿ ಪಾಟೀಲ ಅವರು ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಪ್ರಾಥಮಿಕ ಹಂತದ ಚರ್ಚಿಸಿದರು.
    ಈ ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ.ಪ್ರಕಾಶ ಮತ್ತಿತರರು ಭಾಗವಹಿಸಿದ್ದರು. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯಾಸಾಧ್ಯತೆ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
    ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮೂರನೇ ಅತಿ ದಟ್ಟಣೆಯ ಏರ್ಪೋರ್ಟ್ ಆಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ಮಿಲಿಯನ್ ಪ್ರಯಾಣಿಕರ ಮತ್ತು 4 ಲಕ್ಷ ಟನ್ ಗೂ ಹೆಚ್ಚಿನ ಸರಕು ಸಾಗಣೆ ನಿರ್ವಹಣೆ ಆಗಿದೆ. ಈ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂದಿದ್ದಾರೆ.
    ಕೆಂಪೇಗೌಡ ಅಂತಾರಾಷ್ಟ್ರೀಯ
    ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್ ಸಂಸ್ಥೆ, ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033)150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು ಇನ್ನು ಒಂಬತ್ತು ವರ್ಷಗಳಲ್ಲಿ ಮುಗಿಯಲಿದೆ. ಆದ್ದರಿಂದ ಈಗಿನಿಂದಲೇ ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮುಂದಡಿ ಇಡಬೇಕಾಗಿದೆ ಎಂದು ಅವರು ವಿವರಿಸಿದ್ದಾರೆ.
    ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜತೆಗೆ ಆಂಧ್ರಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ಹೊತ್ತಿಗೆ ಈ ಮಟ್ಟ ಮುಟ್ಟಲಿದೆ ಎಂದು ಅವರು ನುಡಿದರು.
    ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳಿಗೆ ದೀರ್ಘ ಸಮಯ ಹಿಡಿಯುತ್ತದೆ. ಆದ್ದರಿಂದ ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾಗುತ್ತಿದ್ದೇವೆ. ಎರಡನೆಯ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸುವುದರಿಂದ ರಾಜಧಾನಿಯ ಆಚೆಗೂ ಕೈಗಾರಿಕಾ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಪಾಟೀಲ ಹೇಳಿದ್ದಾರೆ.

    Verbattle
    Verbattle
    Verbattle
    #airport Bangalore Government Karnataka News Politics
    Share. Facebook Twitter Pinterest LinkedIn Tumblr Email WhatsApp
    Previous Articleಆರೋಗ್ಯ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ.
    Next Article ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • lakewood plumbing ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • kyrsi seo_snkt ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    Latest Kannada News

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.