Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳೆವಿಮೆಗೆ ಜೂ.30 ಕೊನೆ ದಿನ
    ವಾಣಿಜ್ಯ

    ಬೆಳೆವಿಮೆಗೆ ಜೂ.30 ಕೊನೆ ದಿನ

    vartha chakraBy vartha chakraಮೇ 21, 2022Updated:ಮೇ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆಯ ವಿಮೆ ಯೋಜನೆಯಡಿ 2022-2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಡಿಕೆ,ಶುಂಠಿ ಹಾಗೂ ಹಸಿಮೆಣಸಿನಕಾಯಿ ಬೆಳೆಗಳನ್ನು ಅಧಿಸೂಚಿಸಲಾಗಿದೆ.
    ವಿಮೆ ಕಂತು ತುಂಬಲು ಜೂನ್.30.ರ ವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರತಿ ಹೆಕ್ಟೇರ್ ಅಡಿಕೆ ಬೆಳೆಗೆ ರೂ.6400, ಶುಂಠಿಗೆ ರೂ.6500, ಹಸಿಮೆಣಸಿನಕಾಯಿಗೆ ರೂ.3550 ವಿಮಾಹಣ ಪಾವತಿಸಬೇಕು.
    ಬೆಳೆ ಸಾಲ ಪಡೆಯುವ ಮತ್ತು ಬೆಳೆಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಬೆಳೆವಾರು ಹಣಕಾಸು ಪ್ರಮಾಣದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಪ್ರಸ್ತುತ ಸಾಲು ಹಾಗು ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಇಚ್ಛೆಯುಳ್ಳ ಬೆಲೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಬಹುದು.
    ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಶೀದಿಯನ್ನು ಹಾಗು ಆಧಾರ್ ಸಂಖ್ಯೆ ನೀಡಬೇಕು.
    ಆಸಕ್ತ ರೈತರು ವಾಣಿಜ್ಯ ಬ್ಯಾಂಕ್, ಪ್ರಾಂತೀಯ ಗ್ರಾಮೀಣ ಬ್ಯಾಂಕ್‍ಗಳು,ಸಾಮಾನ್ಯ ಸೇವಾ ಕೇಂದ್ರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ

    Verbattle
    Verbattle
    Verbattle
    bele vime ಬೆಳೆ ವಿಮೆ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬಡ್ಡಿ ಆಟಗಾರ ಉದಯ್ ಚೌಟ ನಿಧನ
    Next Article ಗಗನಕ್ಕೇರುತ್ತಿರುವ ತರಕಾರಿ ಬೆಲೆಗಳು!
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    ಫೆಬ್ರವರಿ 9, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • Tracymix ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Kzcjij ರಲ್ಲಿ ಪೋಲಿಸ್ ಬಲೆಗೆ ಬಿದ್ದ ಆನ್ ಲೈನ್ ವಂಚಕರು.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.