Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳೆವಿಮೆಗೆ ಜೂ.30 ಕೊನೆ ದಿನ
    ವಾಣಿಜ್ಯ

    ಬೆಳೆವಿಮೆಗೆ ಜೂ.30 ಕೊನೆ ದಿನ

    vartha chakraBy vartha chakraಮೇ 21, 2022Updated:ಮೇ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆಯ ವಿಮೆ ಯೋಜನೆಯಡಿ 2022-2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಡಿಕೆ,ಶುಂಠಿ ಹಾಗೂ ಹಸಿಮೆಣಸಿನಕಾಯಿ ಬೆಳೆಗಳನ್ನು ಅಧಿಸೂಚಿಸಲಾಗಿದೆ.
    ವಿಮೆ ಕಂತು ತುಂಬಲು ಜೂನ್.30.ರ ವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರತಿ ಹೆಕ್ಟೇರ್ ಅಡಿಕೆ ಬೆಳೆಗೆ ರೂ.6400, ಶುಂಠಿಗೆ ರೂ.6500, ಹಸಿಮೆಣಸಿನಕಾಯಿಗೆ ರೂ.3550 ವಿಮಾಹಣ ಪಾವತಿಸಬೇಕು.
    ಬೆಳೆ ಸಾಲ ಪಡೆಯುವ ಮತ್ತು ಬೆಳೆಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಬೆಳೆವಾರು ಹಣಕಾಸು ಪ್ರಮಾಣದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಪ್ರಸ್ತುತ ಸಾಲು ಹಾಗು ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಇಚ್ಛೆಯುಳ್ಳ ಬೆಲೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಬಹುದು.
    ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಶೀದಿಯನ್ನು ಹಾಗು ಆಧಾರ್ ಸಂಖ್ಯೆ ನೀಡಬೇಕು.
    ಆಸಕ್ತ ರೈತರು ವಾಣಿಜ್ಯ ಬ್ಯಾಂಕ್, ಪ್ರಾಂತೀಯ ಗ್ರಾಮೀಣ ಬ್ಯಾಂಕ್‍ಗಳು,ಸಾಮಾನ್ಯ ಸೇವಾ ಕೇಂದ್ರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ

    bele vime ಬೆಳೆ ವಿಮೆ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬಡ್ಡಿ ಆಟಗಾರ ಉದಯ್ ಚೌಟ ನಿಧನ
    Next Article ಗಗನಕ್ಕೇರುತ್ತಿರುವ ತರಕಾರಿ ಬೆಲೆಗಳು!
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    ಕಾಲ್ತುಳಿತ ಕುರಿತು ಕಾಂಗ್ರೆಸ್ ಹೈಕಮಾಂಡ್ ಹೇಳಿದ್ದೇನು ಗೊತ್ತೆ ?

    ಜೂನ್ 10, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • n4bmv ರಲ್ಲಿ ಪತ್ತೆಯಾದ Delhi capitals ಕ್ರಿಕೆಟ್ ಕಿಟ್ | IPL 2023 | Cricket Kits
    • ev2ir ರಲ್ಲಿ ಹೆಚ್ಚುತ್ತಿರುವ Cyber crime – ತನಿಖೆಗೆ ಸಿಬ್ಬಂದಿ ಇಲ್ಲ
    • w9bhs ರಲ್ಲಿ ರಾಜ್ಯದಲ್ಲಿ NEP ರದ್ದಾಗಲಿದೆ | NEP
    Latest Kannada News

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಆರ್ ಸಿಬಿ ಆಟಗಾರನ ಆ ವಿಡಿಯೋ! #viralvideo #news #yashdayal #rcbfans #reel #facts #karnataka #rcb
    Subscribe