Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೊಮ್ಮಾಯಿ Stay ಗೆ ಯಾರು ಕಾರಣ.
    Trending

    ಬೊಮ್ಮಾಯಿ Stay ಗೆ ಯಾರು ಕಾರಣ.

    vartha chakraBy vartha chakraಆಗಷ್ಟ್ 29, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಮ್ಮ ವಿರುದ್ಧ ಯಾವುದೇ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಪ್ರಕಟಿಸಿದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.
    ಈ ವಿಷಯ ಇದೀಗ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಸ್ವಪಕ್ಷೀಯರೇ ಪಿತೂರಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬದಲಾದ ಲೆಕ್ಕಾಚಾರದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ಬಿಜೆಪಿಯಲ್ಲಿ ಉನ್ನತ ಹುದ್ದೆಗೆ ತರುವ ಲೆಕ್ಕಾಚಾರ ನಡೆದಿತ್ತು ಅದಕ್ಕೆ ಕಡಿವಾಣ ಹಾಕಲು ಈ ಪಿತೂರಿ ನಡೆದಿದೆ ಎಂಬ ಮಾತುಗಳು ಕೇಳಿಬಂದಿವೆ.
    ಮತ್ತೊಂದೆಡೆ ಬೊಮ್ಮಾಯಿ ಅವರು ಈ ರೀತಿಯ ತಡೆಯಾಜ್ಞೆ ತರಲು ಕಾರಣವೇನು, ಅಂತಹ ಯಾವ ಸುದ್ದಿ ಇವರ ವಿರುದ್ಧ ಪ್ರಕಟವಾಗುತ್ತಿತ್ತು ಬೊಮ್ಮಾಯಿಯವರು ಇಷ್ಟೊಂದು ಹೆದರಿದ್ದು ಯಾವ ಸುದ್ದಿಗಾಗಿ ಎಂಬ ಚರ್ಚೆಗಳು ನಡೆಯುತ್ತಿವೆ.
    ಇದರ ನಡುವೆ ಕಾಂಗ್ರೆಸ್ ನೀಡಿರುವ ಪ್ರತಿಕ್ರಿಯೆ ಗಮನ ಸೆಳೆದಿದೆ
    ಬಸವರಾಜ ಬೊಮ್ಮಾಯಿ ಅವರು ಕೋರ್ಟ್ ನಿಂದ ತಡೆಯಾಜ್ಞೆ ತರಲು  ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ? ಯಾವ ಸುದ್ದಿಗೆ ಬೊಮ್ಮಾಯಿಯವರು ಈ ಪರಿ ಬೆದರುತ್ತಿರುವುದು? ಎಂದು ಪ್ರಶ್ನೆಗಳನ್ನು ಮುಂದಿಟ್ಟಿದೆ.
    ಅಂದಹಾಗೆ ಬೊಮ್ಮಾಯಿ ಅವರ ವಿರುದ್ಧ
    ವಕೀಲ ಕೆ.ಎನ್.ಜಗದೀಶ್, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ ಅಥವಾ ಬಿತ್ತರಿಸುವುದಾಗಲೀ ಮಾಡಬಾರದು’ ಎಂದು ನಗರದ ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಹೊರಡಿಸಿದೆ.

    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಕಲಬೆರಕೆ ಮಾಡಿದರೆ ಜೋಕೆ.
    Next Article ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    ಜೂನ್ 12, 2025

    4 ಪ್ರತಿಕ್ರಿಯೆಗಳು

    1. KEPALASLOT on ಮೇ 14, 2025 11:50 ಅಪರಾಹ್ನ

      the ideal destination for those who want to experience prestigious and attractive online entertainment. With a friendly interface, easy to operate and a diverse game store, this is the perfect choice for you. Try to Visit My Web Site :KEPALASLOT

      Reply
    2. KEPALASLOT on ಮೇ 14, 2025 11:51 ಅಪರಾಹ್ನ

      The subsequent time I read a blog, I hope that it doesnt disappoint me as a lot as this one. I imply, I do know it was my choice to learn, however I actually thought youd have something attention-grabbing to say. All I hear is a bunch of whining about something that you could repair in the event you werent too busy in search of attention. Try to Visit My Web Site :KEPALASLOT

      Reply
    3. sav6a on ಜೂನ್ 6, 2025 5:14 ಅಪರಾಹ್ನ

      clomiphene for sale in mexico where can i get clomid pill clomiphene price uk can you buy generic clomid prices cost of generic clomiphene for sale cost cheap clomid prices how to get cheap clomid tablets

      Reply
    4. can flagyl and amoxicillin be taken together on ಜೂನ್ 10, 2025 9:27 ಅಪರಾಹ್ನ

      I’ll certainly carry back to review more.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesGon ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • BillyScout ರಲ್ಲಿ ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • BillyScout ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe