ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಂಕ್ ದರೋಡೆಗೆ ಬೇಕರಿ ನಡೆಸುತ್ತಿದ್ದ ಕಳ್ಳರು
    Viral

    ಬ್ಯಾಂಕ್ ದರೋಡೆಗೆ ಬೇಕರಿ ನಡೆಸುತ್ತಿದ್ದ ಕಳ್ಳರು

    vartha chakraBy vartha chakraಮಾರ್ಚ್ 28, 20259 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಾವಣಗೆರೆ,ಮಾ.28-
    ಬ್ಯಾಂಕ್ ದರೋಡೆಗೆ ಹೊಂಚು ಹಾಕಿ ಬ್ಯಾಂಕ್ ನ ಸಮೀಪದಲ್ಲಿಯೇ ಬೇಕರಿ ತೆಗೆದು ವ್ಯಾಪಾರಿಗಳ ಸೋಗಿನಲ್ಲಿ ನಿಗಾವಹಿಸಿ ಅತ್ಯಂತ ವ್ಯವಸ್ಥಿತವಾಗಿ ದರೋಡೆ ಮಾಡಿ ಪರಾರಿಯಾಗಿದ್ದ ತಂಡವನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.
    ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್ ಗೆ ನುಗ್ಗಿ 12.96 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಲೂಟಿ ಮಾಡಿದ್ದ  ದರೋಡೆಕೋರರ ಗ್ಯಾಂಗ್ ಒಂದು ವರ್ಷಗಳಿಂದ ನಾಪತ್ತೆಯಾಗಿದ್ದರು. ಈ ತಂಡಕ್ಕಾಗಿ ಸತತ ಹುಡುಕಾಟ ನಡೆಸಿದ ಪೊಲೀಸರು ಕೊನೆಗೂ ತಂಡವನ್ನು ಬಲೆಗೆ ಕೆಡವುವಲ್ಲಿ ಯಶಸ್ವಿಯಾಗಿದೆ.
    ತಮಿಳುನಾಡಿನ ಅಜಯ್ ಕುಮಾರ್, ವಿಜಯ್ ಕುಮಾರ್, ನ್ಯಾಮತಿಯ ಮಂಜುನಾಥ್, ಹೊನ್ನಾಳಿಯ ನಿವಾಸಿ ಅಭಿಷೇಕ್ ಹಾಗೂ ಚಂದ್ರಶೇಖರ್ ಬಂಧಿತ ಆರೋಪಿಗಳಾಗಿದ್ದಾರೆ
    ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಈ ದರೋಡೆ ನಡೆದಿತ್ತು. ಬ್ಯಾಂಕ್ ಕಿಟಕಿಯ ಸರಳನ್ನು ಮುರಿದು, 12.96 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿಕೊಂಡು ಹೋಗಿದ್ದ ಕಳ್ಳರು ಬ್ಯಾಂಕ್ ತುಂಬೆಲ್ಲಾ ಕಾರದ ಪುಡಿಯನ್ನು ಚೆಲ್ಲಿ ಪರಾರಿಯಾಗಿದ್ದರು.
    ಇದರಿಂದಾಗಿ ಆರೋಪಿಗಳ ಪತ್ತೆ ಹಚ್ಚುವುದು ದೊಡ್ಡ ತಲೆನೋವಾಗಿತ್ತು. ದರೋಡೆ ನಡೆದ ನಂತರ ಬ್ಯಾಂಕ್ ಪಕ್ಕದಲ್ಲಿದ್ದ ಬೇಕರಿ ಏಕಾಏಕಿ ಮುಚ್ಚಲಾಗಿತ್ತು ಇದರ ಜಾಡು ಹಿಡಿದು ಎಸ್‌ಪಿ ಉಮಾ ಪ್ರಶಾಂತ್ ಹಾಗೂ ಎ.ಎಸ್.ಪಿ. ಸ್ಯಾಮ್ ವರ್ಗೀಸ್ ನೇತೃತ್ವದ ತಂಡ ದರೋಡೆಕೋರರನ್ನು ಪತ್ತೆ ಹಚ್ಚಿದ್ದಾರೆ
    ಇದರಲ್ಲಿ ಶಾಮೀಲಾಗಿರುವ ಮೂವರು ಸ್ಥಳೀಯರನ್ನು ಸೇರಿ ಐವರು ದರೋಡೆಕೋರರನ್ನು ಬಂಧನ ಮಾಡಿದ್ದಾರೆ.
    ತಮಿಳುನಾಡು ಮೂಲದ ಪರಮಾನಂದ ಎನ್ನುವ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಸದ್ಯ ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.
    ಆರೋಪಿಗಳು ದರೋಡೆ ಮಾಡಲು ನ್ಯಾಮತಿಯಲ್ಲಿ ಬೇಕರಿ ಹಾಕಿಕೊಂಡು ಹಲವು ವರ್ಷಗಳಿಂದ ಸ್ಕೆಚ್ ಹಾಕಿದ್ದರು ಎನ್ನಲಾಗಿದೆ. ಪೊಲೀಸರು ಕೆಲ ತಾಂತ್ರಿಕ ಸಾಕ್ಷ್ಯಧಾರದ ಮೇರೆಗೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದರೋಡೆ ಪ್ರಕರಣ ಹೊರಬಂದಿದೆ.
    ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ದರೋಡೆ ಮಾಡಿದ ಚಿನ್ನಾಭರಣ ಎಲ್ಲಿದೆ? ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇನ್ನೂ ಚಿನ್ನಾಭರಣವನ್ನು ಕಳೆದುಕೊಂಡು ಕಂಗಾಲಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಪೊಲೀಸರ ಕಾರ್ಯಕ್ಕೆ ಶ್ಲಾಘಿಸಿದ್ದಾರೆ.

    Verbattle
    Verbattle
    Verbattle
    ಚಿನ್ನ ತಮಿಳುನಾಡು ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕನ ಹತ್ಯೆಗೆ 70 ಲಕ್ಷ ಸುಫಾರಿ
    Next Article ವಿಜಯೇಂದ್ರ ಬದಲಾಗಲೇ ಬೇಕಂತೆ.
    vartha chakra
    • Website

    Related Posts

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    9 ಪ್ರತಿಕ್ರಿಯೆಗಳು

    1. JeromeVoits on ಮಾರ್ಚ್ 13, 2026 6:52 ಅಪರಾಹ್ನ

      Работа с поведенческими факторами позволяет улучшить взаимодействие посетителей с сайтом. Это может способствовать росту доверия со стороны поисковых систем – накрутка поведенческих

      Reply
    2. Peterbet on ಮಾರ್ಚ್ 14, 2026 6:01 ಫೂರ್ವಾಹ್ನ

      женская мастурбация способы

      Reply
    3. Michaelgag on ಮಾರ್ಚ್ 15, 2026 1:43 ಅಪರಾಹ್ನ

      TraffBand не нужно так делать

      Reply
    4. Rwzdnw on ಮಾರ್ಚ್ 16, 2026 1:14 ಅಪರಾಹ್ನ

      Big bonuses, bigger wins at Betano https://betanogame.org/. New players get up to €500 plus free spins on slots. Enjoy secure banking and 24/7 customer support. Betano – the smart choice for serious players.

      Reply
    5. Jamesneubs on ಮಾರ್ಚ್ 17, 2026 9:14 ಫೂರ್ವಾಹ್ನ

      Арт электро

      Reply
    6. Albertrox on ಮಾರ್ಚ್ 18, 2026 8:45 ಫೂರ್ವಾಹ್ನ

      Montaż sufitu napinanego zmienia charakter pomieszczenia. To rozwiązanie ukrywa nierówności stropu i poprawia estetykę. Popularne są też profile cieniowe i światło obwodowe, dzięki temu łatwiej uzyskać porządek i prostotę: https://sufity-napinane-wroclaw.pl/

      Reply
    7. RobertDaf on ಮಾರ್ಚ್ 22, 2026 7:13 ಫೂರ್ವಾಹ್ನ

      jettongames бонусы

      Reply
    8. Keithmot on ಮಾರ್ಚ್ 24, 2026 12:22 ಅಪರಾಹ್ನ

      Поведенческие факторы включают время на сайте, количество переходов по страницам и возвраты в поиск. Эти показатели помогают поисковым системам определить качество ресурса. Улучшение этих метрик может повысить позиции сайта. Подробнее по ссылке: биржа поведенческих факторов

      Reply
    9. Bxxjkc on ಮಾರ್ಚ್ 24, 2026 3:06 ಅಪರಾಹ್ನ

      Play like the universe already said yes – https://tenlormin.com , The casino that never sleeps — and neither do the jackpots .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dewayneoffex ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • shlifovka-parketa 329 ರಲ್ಲಿ ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್
    • Dewayneoffex ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.