ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಯೋತ್ಪಾದನಾ ಕೃತ್ಯದ ಸಂಚು ಬಯಲು
    ಸುದ್ದಿ

    ಭಯೋತ್ಪಾದನಾ ಕೃತ್ಯದ ಸಂಚು ಬಯಲು

    vartha chakraBy vartha chakraಫೆಬ್ರವರಿ 5, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್. ಫೆ.5-

    ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ(NIA) ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಬಂಧಿತ ಮೂವರು ಉಗ್ರರಿಂದ ಹ್ಯಾಂಡ್ ಗ್ರೆನೇಡ್​ ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಂಡು ತೀವ್ರ ವಿಚಾರಣೆ ನಡೆಸಲಾಗಿದೆ.

    ನಗರದಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರರ ಮೇಲೆ ಯುಎಪಿಎ (UAPA) ಕಾಯ್ದೆಯಡಿ ಎಫ್ಐಆರ್ ಎನ್​ಐಎ ಎಫ್​ಐಆರ್ ದಾಖಲಿಸಲಾಗಿದೆ. ಕಳೆದ  2005 ರಲ್ಲಿ ಆತ್ಮಹತ್ಯಾ ಬಾಂಬ್  ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಜಾಹೆದ್ ನನ್ನು ಈ ಹಿಂದೆ ಬಂಧಿಸಲಾಗಿತ್ತು ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2017 ರಲ್ಲಿ ಬಿಡುಗಡೆ ಮಾಡಲಾಗಿತ್ತು.

    ಅಬ್ದುಲ್ ಜಾಹೀದ್ ತನ್ನ ಗ್ಯಾಂಗ್ ಸದಸ್ಯರೊಂದಿಗೆ ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಸೂಚನೆಗಳ ಆಧಾರದ ಮೇಲೆ ಹೈದರಾಬಾದ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಸಂಚು ರೂಪಿಸಿದ್ದ. ಆರೋಪಿಗಳ ಮೇಲೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಜಾಹೀದ್ ಇದ್ದ ಸ್ಥಳದಲ್ಲಿ ಪತ್ತೆಯಾದ ಎರಡು ಗ್ರೆನೇಡ್, ಎರಡು ಮೊಬೈಲ್ ಫೋನ್‌ ಮತ್ತು 3,91,800 ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Verbattle
    Verbattle
    Verbattle
    #terrorist crime hyderabad NIA ಅಪರಾಧ ಸುದ್ದಿ ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಒಂದು ದೇಶ, ಒಂದು ಭಾಷೆ, ಒಂದೇ ಶಾಲೆ
    Next Article ಠಾಣೆಗೆ ಬರಲು ನಕರಾ – ಹೊತ್ತುಕೊಂಡು ಹೋದ ಪೊಲೀಸ್
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    1 ಟಿಪ್ಪಣಿ

    1. Hgmjqs on ಮಾರ್ಚ್ 24, 2026 10:28 ಅಪರಾಹ್ನ

      Pure adrenaline, real money, zero limits — welcome – https://gperiacti.com , Unleash the thrill — your next big win is just one spin away .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • www.adpost4u.com ರಲ್ಲಿ ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    • WilliamSkity ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • www.sg-friedersdorf.de ರಲ್ಲಿ ವಿನಾಶಕಾರಿ ಭೂಕುಸಿತದ ಹಿನ್ನೆಲೆಯಲ್ಲಿ ಭಾರತವು ಪಪುವಾ ನ್ಯೂಗಿನಿಯಾಕ್ಕೆ US $ 1 ಮಿಲಿಯನ್ ಮೌಲ್ಯದ ತಕ್ಷಣದ ಪರಿಹಾರ ಸಹಾಯವನ್ನು ಘೋಷಿಸಿದೆ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.