Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಯೋತ್ಪಾದನಾ ಕೃತ್ಯದ ಸಂಚು ಬಯಲು
    ಸುದ್ದಿ

    ಭಯೋತ್ಪಾದನಾ ಕೃತ್ಯದ ಸಂಚು ಬಯಲು

    vartha chakraBy vartha chakraಫೆಬ್ರವರಿ 5, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್. ಫೆ.5-

    ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ(NIA) ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಬಂಧಿತ ಮೂವರು ಉಗ್ರರಿಂದ ಹ್ಯಾಂಡ್ ಗ್ರೆನೇಡ್​ ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಂಡು ತೀವ್ರ ವಿಚಾರಣೆ ನಡೆಸಲಾಗಿದೆ.

    ನಗರದಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಉಗ್ರರ ಮೇಲೆ ಯುಎಪಿಎ (UAPA) ಕಾಯ್ದೆಯಡಿ ಎಫ್ಐಆರ್ ಎನ್​ಐಎ ಎಫ್​ಐಆರ್ ದಾಖಲಿಸಲಾಗಿದೆ. ಕಳೆದ  2005 ರಲ್ಲಿ ಆತ್ಮಹತ್ಯಾ ಬಾಂಬ್  ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಜಾಹೆದ್ ನನ್ನು ಈ ಹಿಂದೆ ಬಂಧಿಸಲಾಗಿತ್ತು ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2017 ರಲ್ಲಿ ಬಿಡುಗಡೆ ಮಾಡಲಾಗಿತ್ತು.

    ಅಬ್ದುಲ್ ಜಾಹೀದ್ ತನ್ನ ಗ್ಯಾಂಗ್ ಸದಸ್ಯರೊಂದಿಗೆ ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಸೂಚನೆಗಳ ಆಧಾರದ ಮೇಲೆ ಹೈದರಾಬಾದ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಸಂಚು ರೂಪಿಸಿದ್ದ. ಆರೋಪಿಗಳ ಮೇಲೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಜಾಹೀದ್ ಇದ್ದ ಸ್ಥಳದಲ್ಲಿ ಪತ್ತೆಯಾದ ಎರಡು ಗ್ರೆನೇಡ್, ಎರಡು ಮೊಬೈಲ್ ಫೋನ್‌ ಮತ್ತು 3,91,800 ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Verbattle
    Verbattle
    Verbattle
    #terrorist crime hyderabad NIA ಅಪರಾಧ ಸುದ್ದಿ ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಒಂದು ದೇಶ, ಒಂದು ಭಾಷೆ, ಒಂದೇ ಶಾಲೆ
    Next Article ಠಾಣೆಗೆ ಬರಲು ನಕರಾ – ಹೊತ್ತುಕೊಂಡು ಹೋದ ಪೊಲೀಸ್
    vartha chakra
    • Website

    Related Posts

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    3 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 10:04 ಫೂರ್ವಾಹ್ನ

      Продвижение через отзовики и каталоги компаний Гродно. Контролируем присутствие в Яндекс.Справочнике, 2GIS, Авито раскрутка сайта гродно. Актуальная информация и положительные отзывы повышают видимость в локальных поисках.

      Reply
    2. RichardFeply on ಜನವರಿ 22, 2026 4:55 ಫೂರ್ವಾಹ್ನ

      Уютное жилье для пары с питомцем. Мы рады маленьким гостям! Рядом сквер для выгула на сутки борисов. В квартире — мойка воздуха, нет ковров. Доплата за животное не берем.

      Reply
    3. kvartira-na-sutki-grodnoDar on ಜನವರಿ 22, 2026 8:31 ಅಪರಾಹ್ನ

      Эконом-вариант на сутки: чистая комната с кухней и санузлом аренда квартиры гродно. Все необходимое для ночлега по пути. Рядом трасса на Варшаву и Минск. Гостеприимные хозяева, быстрое заселение.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • download video youtube zeemo ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Daviddek ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Georgemen ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.