Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾಸ್ಕರ್ ರಾವ್ ಆಕ್ರೋಶ
    ಸುದ್ದಿ

    ಭಾಸ್ಕರ್ ರಾವ್ ಆಕ್ರೋಶ

    vartha chakraBy vartha chakraಏಪ್ರಿಲ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೈಕ್ ತಗುಲಿತು ಎಂಬ ವಿಚಾರಕ್ಕೆ ಸಂಬಂಧಿಸದಂತೆ ಬೆಂಗಳೂರಿನಲ್ಲಿ ನಡೆದ ಯುವಕ ಚಂದ್ರು ಹತ್ಯೆ ಪ್ರಕರಣ ರಾಜ್ಯದಲ್ಲಿ ಬಾರಿ ವಿವಾದವನ್ನೇ ಸೃಷ್ಟಿಸಿದೆ. ಕೊಲೆಗೆ ಕಾರಣವಾದ ಅಂಶದ ಕುರಿತು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗೆ ಆಪ್ ಮುಖಂಡ ಭಾಸ್ಕರ್ ರಾವ್ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ
    ಚಂದ್ರು‌ ಕೊಲೆ ವಿಚಾರದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ ಎಂದು ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗು ರವಿಕುಮಾರ್ ಮಾಡಿದ್ದ ಆರೋಪ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಈ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.
    ಪೊಲೀಸ್ ಆಯುಕ್ತರು, ಬೆಂಗಳೂರಿನ 15 ಮಿಲಿಯನ್ ನಾಗರಿಕರನ್ನು ರಕ್ಷಿಸುತ್ತಿದ್ದಾರೆ. ಆಡಳಿತಾರೂಢ ರಾಜ್ಯ ಸರ್ಕಾರ ಮತ್ತು ಅಧಿಕಾರದಲ್ಲಿರುವ ಪಕ್ಷದ ರಾಜಕಾರಣಿಗಳು ಮಾಧ್ಯಮಗಳಲ್ಲಿ ಆಯುಕ್ತರನ್ನು “ಸುಳ್ಳುಗಾರ” ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರಕಾರವನ್ನು ಅವಮಾನಿಸಿದಂತೆ ಎಂದಿದ್ದಾರೆ.
    ತಮ್ಮ ಸಹದ್ಯೋಗಿಯಾದ್ದ ಕಮಲ್ ಪಂತ್ ಅವರನ್ನು ಪ್ರಶಂಸಿಸಿರುವ ಭಾಸ್ಕರ್ ರಾವ್, “ಆಶಾದಾಯಕವಾಗಿರುವ ಉತ್ತಮ ಆಡಳಿತವು ಯಾವಾಗಲೂ ಮೇಲುಗೈ ಸಾಧಿಸುತ್ತದೆ” ಎಂದು ಹೇಳಿದ್ದಾರೆ.

    Verbattle
    Verbattle
    Verbattle
    AAP Politics
    Share. Facebook Twitter Pinterest LinkedIn Tumblr Email WhatsApp
    Previous Article‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹೊಸ ಹಾಡು ರಿಲೀಸ್
    Next Article ರೋಪ್ ವೇ ದುರಂತ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • c168 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • legal canadian pharmacy online ರಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
    • Michaelhix ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.