ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೂಕಂಪ ಪೀಡಿತ Turkey ಯಲ್ಲಿ ‌ಮರಣ ಮೃದಂಗ- ಸಂತ್ರಸ್ತರಿಗೆ ನೆರವು
    ಅಂತಾರಾಷ್ಟ್ರೀಯ

    ಭೂಕಂಪ ಪೀಡಿತ Turkey ಯಲ್ಲಿ ‌ಮರಣ ಮೃದಂಗ- ಸಂತ್ರಸ್ತರಿಗೆ ನೆರವು

    vartha chakraBy vartha chakraಫೆಬ್ರವರಿ 7, 2023Updated:ಮಾರ್ಚ್ 20, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    Turkey,ಫೆ.7-

    Syria ದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 5,000 ಗಡಿ ದಾಟಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದು ಅವರಿಗೆ ತಾತ್ಕಾಲಿಕ ಶಿಬಿರಗಳಲ್ಲಿ ಆಶ್ರಯ ನೀಡಲಾಗಿದೆ. Turkey ಯ ಸ್ಥಳೀಯ ಕಾಲಮಾನದ ಪ್ರಕಾರ ನಿನ್ನೆ ನಸುಕಿನ ಜಾವ 4 ಗಂಟೆಯ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿ ಕ್ಷಣ ಮಾತ್ರದಲ್ಲಿ ಸಾವಿರಾರು ಕಟ್ಟಡಗಳು ಧರೆಗುರುಳಿದ್ದು, ಅನೇಕರು ನಿದ್ದೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ‘ತೀವ್ರ ದಟ್ಟ ಮಂಜಿನ ಹವಾಮಾನದಿಂದ ತುರ್ತು ರಕ್ಷಣಾ ಕಾರ್ಯಗಳಿಗೆ ಅಡಚಣೆ ಉಂಟಾಯಿತು’ ಎಂದ ಸ್ಥಳೀಯರು ಭೀಕರ ದೃಶ್ಯಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ.

    ಭೂಕಂಪ ಪೀಡಿತ ರಾಷ್ಟ್ರಕ್ಕೆ ಜಗತ್ತಿನೆಲ್ಲೆಡೆಯಿಂದ ನೆರವು ಘೋಷಣೆಯಾಗಿದೆ. ಟರ್ಕಿಗೆ ಭಾರತ ಕೂಡ ಸಹಾಯಹಸ್ತ ಚಾಚಿದೆ. ‘ಟರ್ಕಿಗೆ ಅಗತ್ಯವಿರುವ ನೆರವು ನೀಡಲು ಭಾರತ ಸಿದ್ಧ’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಕೆಲವೆ ಗಂಟೆಗಳಲ್ಲೇ ವಾಯುಪಡೆ ವಿಮಾನಗಳು ಭೂಕಂಪ ಪರಿಹಾರ ಸಾಮಗ್ರಿಗಳ ಮೊದಲ ಬ್ಯಾಚ್‍ನ್ನು ಟರ್ಕಿಗೆ ಕೊಂಡೊಯ್ದವು.

    ಪುರುಷ ಮತ್ತು ಮಹಿಳಾ ಸಿಬ್ಬಂದಿ, ಹೆಚ್ಚು ನುರಿತ ಶ್ವಾನದಳಗಳು, ವೈದ್ಯಕೀಯ ಸಾಮಗ್ರಿಗಳ ಒಂದು ಶ್ರೇಣಿ, ಸುಧಾರಿತ ಡ್ರಿಲ್ಲಿಂಗ್ ಉಪಕರಣಗಳು ಮತ್ತು ಸಹಾಯದ ಪ್ರಯತ್ನಗಳಿಗೆ ಅಗತ್ಯವಿರುವ ಇತರ ನಿರ್ಣಾಯಕ ಸಾಧನಗಳನ್ನು ಒಳಗೊಂಡಂತೆ ಪರಿಣಿತ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (National Disaster Response Force – NDRF), ಶೋಧ ಮತ್ತು ಪಾರುಗಾಣಿಕಾ ತಂಡಗಳು (Search and rescue – SAR) ಟರ್ಕಿಗೆ ಪ್ರಯಾಣ ಬೆಳೆಸಿವೆ.

    ‘ವಿಶೇಷವಾಗಿ ತರಬೇತಿ ಪಡೆದ ಶ್ವಾನದಳಗಳು (Dog Squad), ವೈದ್ಯಕೀಯ ಸರಬರಾಜುಗಳು, ಕೊರೆಯುವ ಯಂತ್ರಗಳು ಮತ್ತು ಇತರ ಅಗತ್ಯ ಉಪಕರಣಗಳೊಂದಿಗೆ ಭೂಕಂಪ ಪರಿಹಾರ ಸಾಮಗ್ರಿಗಳ ಒಂದನೇ ಬ್ಯಾಚ್ ಟರ್ಕಿಗೆ ಹೊರಟಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (Ministry of External Affairs) ವಕ್ತಾರ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

    ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಕನಿಷ್ಠ 5000 ಜನರ ಸಾವಿಗೆ ಕಾರಣವಾದ ಭೂಕಂಪದ ನಂತರದ ಪರಿಣಾಮಗಳನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    Verbattle
    Verbattle
    Verbattle
    #narendramodi international news m mi ministry-of-external-affairs modi narendra modi national natural-disasters NDRF SAR syria turkey turkey-syria-earthquake ನರೇಂದ್ರ ಮೋದಿ ಭೂಕಂಪ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡ ಹಣ ವಾಪಸ್ ಕೊಡಿ
    Next Article ಹೆಚ್ಚುತ್ತಿರುವ Cyber crime – ತನಿಖೆಗೆ ಸಿಬ್ಬಂದಿ ಇಲ್ಲ
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    3 ಪ್ರತಿಕ್ರಿಯೆಗಳು

    1. Uifksb on ಮಾರ್ಚ್ 16, 2026 1:11 ಅಪರಾಹ್ನ

      Betano – la maison des champions. Recevez votre bonus de bienvenue de 500 € aujourd’hui et jouez comme jamais auparavant. Casino en direct https://betanogame.org/fr/ et sports en parfaite harmonie.

      Reply
    2. Gftoni on ಮಾರ್ಚ್ 21, 2026 10:49 ಫೂರ್ವಾಹ್ನ

      Mostbet: diversГЈo garantida + bГґnus gigante esperando por vocГЄ – https://mostbetpt.pro/ , Cassino Mostbet: 130% no depГіsito + 300 rodadas grГЎtis te esperam .

      Reply
    3. Xqspor on ಮಾರ್ಚ್ 24, 2026 3:03 ಅಪರಾಹ್ನ

      Tonight you’re not gambling — you’re gatekeeping wins – https://xperindopril.com , One move and the whole room turns in your favor .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • AnthonySmoon ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • WilliamSkity ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.