ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಗಳಮುಖಿಯ‌ ಈ ಸಾಧನೆ ನೋಡಿ.
    ವಿಶೇಷ ಸುದ್ದಿ

    ಮಂಗಳಮುಖಿಯ‌ ಈ ಸಾಧನೆ ನೋಡಿ.

    vartha chakraBy vartha chakraಡಿಸೆಂಬರ್ 17, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ತೃತೀಯ ಲಿಂಗಿ ಅಥವಾ ಮಂಗಳಮುಖಿ ಎಂದು ಕರೆಯಿಸಿಕೊಳ್ಳುವವರನ್ನು ಸಮಾಜ ತೀರಾ ಕಡೆಗಣನೆಯಿಂದ ನೋಡುತ್ತದೆ ಈ ಸಮುದಾಯಕ್ಕೆ ಸೇರಿದವರು ತಮ್ಮ ಬದುಕಿನ ಬಂಡಿಯನ್ನು ಎಳೆಯಲು ಭಿಕ್ಷಾಟನೆ ವೇಶ್ಯಾವಾಟಿಕೆಯಂತಹ ಚಟುವಟಿಕೆಯಲ್ಲಿ ತೊಡಗುವುದು ಮಾಮೂಲಿನ ಸಂಗತಿಯಾಗಿದೆ.
    ಇತ್ತೀಚೆಗೆ ಈ ಸಮುದಾಯ ನಮಗೂ ಎಲ್ಲರಂತೆ ಬದುಕುವ ಹಕ್ಕಿದೆ ನಮಗೂ ಈ ಎಲ್ಲ ಅವಕಾಶಗಳು ಬೇಕು ಎಂದು ತಮ್ಮ ಹಕ್ಕು ಪಡೆಯಲು ಹೋರಾಟ ಆರಂಭಿಸಿದೆ ಇದರ ನಡುವೆ ಸರಕಾರಗಳು ಕೂಡ ಇವರ ಬೇಡಿಕೆಗೆ ಸ್ಪಂದಿಸುತ್ತಿದ್ದು ಮತದಾರರ ಗುರುತಿನ ಪತ್ರ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರಂತೆ ಬೆರೆಯುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಿದೆ.
    ಇಂತಹ ಪ್ರಯತ್ನದ ಫಲವಾಗಿ ಅಲ್ಲೊಬ್ಬರು ಇನ್ನೊಬ್ಬರು ಎಂಬಂತೆ ಈ ಸಮುದಾಯಕ್ಕೆ ಸೇರಿದವರು ಕೆಲವು ಹುದ್ದೆಗಳನ್ನು ಅಲಂಕರಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
    ಇದೀಗ ಮಂಗಳಮುಖಿಯೊಬ್ಬರು ರಾಜ್ಯದ ವಿಶ್ವ ವಿದ್ಯಾಲಯವೊಂದರ ಅರೆ ಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ
    ಹೊಸ ಬದುಕು ಆರಂಭಿಸಿದ್ದಾರೆ.
    ಶಿಕ್ಷಣದ ಬಲವೊಂದಿದ್ದರೆ ಸಾಕು ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೇಣುಕಾ ಪೂಜಾರಿ ಎಂಬವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದ್ದಾರೆ.
    ಮಂಗಳಮುಖಿಯೊಬ್ಬರು ವಿಶ್ವ ವಿದ್ಯಾಲಯವೊಂದರಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಮಾಡಲು ಅವಕಾಶ ಪಡೆದುಕೊಂಡಿರುವುದು ರಾಜ್ಯದಲ್ಲಿ ಇದೇ ಮೊದಲು. ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಮೂವರು ಮಂಗಳಮುಖಿಯ ರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿ ಸುತ್ತಿದ್ದರಾದರೂ ಉನ್ನತ ಶಿಕ್ಷಣ ಪಡೆದು ಪ್ರಾಧ್ಯಾಪಕಿಯಾಗಿದ್ದು ಇದೇ ಪ್ರಥಮ ಎನ್ನಲಾಗಿದೆ.

    Verbattle
    Verbattle
    Verbattle
    ಬೆಂಗಳೂರು ವಿದ್ಯಾ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸಿಸೇರಿಯನ್ ಗೆ ಕಡಿವಾಣ.
    Next Article CCB ಹೆಸರಲ್ಲಿ ಒಂದು ಕೋಟಿ ರೂಪಾಯಿ ವಂಚನೆ
    vartha chakra
    • Website

    Related Posts

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    1 ಟಿಪ್ಪಣಿ

    1. Rlctdc on ಮಾರ್ಚ್ 17, 2026 2:43 ಫೂರ್ವಾಹ್ನ

      Betano Casino https://betanogame.org/pl/ – dom ogromnych jackpotów. Odbierz swój bonus powitalny €500 już dziś i odkryj tysiące ekscytujących tytułów. Live casino, zakłady sportowe i więcej na Ciebie czekają. Zostań legendą z każdym zakładem.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_tdMa ರಲ್ಲಿ ಸಿದ್ದರಾಮಯ್ಯ ಕೇಸ್ ಮುಂದೂಡಿಕೆ.
    • Williammam ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Tzphvq ರಲ್ಲಿ ಫಲಿತಾಂಶ ಸಂತೋಷ ತಂದಿಲ್ಲ ಆದರೆ ಸಮಾಧಾನವಾಗಿದೆ.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.