Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.
    Trending

    ಮಂತ್ರಿಗಳಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    vartha chakraBy vartha chakraಆಗಷ್ಟ್ 6, 202413 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.4:
    ಕಂದಾಯ, ನಗರಾಭಿವೃದ್ಧಿ, ಸಮಾಜ ಕಲ್ಯಾಣ ಲೋಕೋಪಯೋಗಿ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳ ಮಂತ್ರಿಗಳು ತಮ್ಮ ಇಲಾಖೆಯ ಕಾರ್ಯವೈಖರಿ ಸುಧಾರಿಸಿಕೊಳ್ಳಬೇಕು ಇಲ್ಲವಾದರೆ ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.
    ರಾಜ್ಯ ಸರ್ಕಾರದ ಅನೇಕ ಮಂತ್ರಿಗಳು ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ ಹಲವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಕೆಲವು ಮಂತ್ರಿಗಳು ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಅನೇಕ ಮಂದಿ ಶಾಸಕರು ದೂರು ನೀಡಿರುವ ಹಿನ್ನೆಲೆಯಲ್ಲಿ ದಿಢೀರ್ ಬೆಂಗಳೂರಿಗೆ ದೌಡಾಯಿಸಿದ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೆವಾಲ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸಮ್ಮುಖದಲ್ಲಿ ಮಂತ್ರಿಗಳ ಕಾರ್ಯವೈಖರಿ ಪರಿಶೀಲನೆ ನಡೆಸಿದರು.
    ಹೈಕಮಾಂಡ್ ನೀಡಿರುವ ಪಟ್ಟಿಯಲ್ಲಿರುವ ಮಂತ್ರಿಗಳನ್ನು ಕರೆಯಿಸಿಕೊಂಡ ಇಬ್ಬರು ನಾಯಕರು ಅವರ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಮತ್ತು ವಿಳಂಬ ಗತಿಯ ಧೋರಣೆ ಕುರಿತಂತೆ ಮಾಹಿತಿ ಪಡೆದುಕೊಂಡರು.
    ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಕೆಲವು ಸಚಿವರು ತಮ್ಮ ಇಲಾಖೆಯಲ್ಲಿ ಚುರುಕಿನಿಂದ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವರ ಕಾರ್ಯವೈಖರಿಯ ಬಗ್ಗೆ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ನೀಡಿರುವ ದೂರಿನ ಅಂಶಗಳನ್ನು ಎಳೆ ಎಳೆಯಾಗಿ ಸಭೆಯಲ್ಲಿ ವಿವರಿಸಿ ತರಾಟೆಗೆ ತೆಗೆದುಕೊಂಡರು ಎಂದು ಹೇಳಲಾಗಿದೆ.
    ಸಚಿವರ ನಿರ್ಲಕ್ಷ ಧೋರಣೆಯಿಂದಾಗಿ ಅವರ ಇಲಾಖೆಯಲ್ಲಿ ಕೆಲವು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತೆ ಕೆಲವು ಮಂತ್ರಿಗಳ ಕುಟುಂಬ ಸದಸ್ಯರು ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ವಿಷಯವನ್ನು ಗಮನಕ್ಕೆ ತಂದ ಈ ಇಬ್ಬರು ನಾಯಕರು ತಿದ್ದಿಕೊಳ್ಳದೆ ಹೋದರೆ ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
    ನಿರ್ದಿಷ್ಟವಾಗಿ ಕೆಲವು ಮಂತ್ರಿಗಳ ಹೆಸರು ಉಲ್ಲೇಖಿಸಿದ ಈ ಇಬ್ಬರು ನಾಯಕರು ಇನ್ನು ಮೂರು ತಿಂಗಳ ಒಳಗಾಗಿ ತಮ್ಮ ಕಾರ್ಯ ವೈಖರಿ ಸುಧಾರಿಸದೆ ಹೋದಲ್ಲಿ ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿರುವುದಾಗಿ ಗೊತ್ತಾಗಿದೆ.

    Bangalore Congress Government Karnataka News Politics Trending Varthachakra ಆರೋಗ್ಯ ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಪೊಲೀಸರಿಗೆ ಟೋಪಿ ಹಾಕುವ ಯತ್ನ.
    Next Article ಸಿಎಂ ಮತ್ತು ಡಿಸಿಎಂ ಬೆಂಬಲಕ್ಕೆ ನಿಂತ ಹೈಕಮಾಂಡ್.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    13 ಪ್ರತಿಕ್ರಿಯೆಗಳು

    1. Bernieflife on ಮೇ 10, 2025 3:28 ಅಪರಾಹ್ನ

      Вам требуется лечение? лечение в хуньчуне из владивостока лечение хронических заболеваний, восстановление после операций, укрепление иммунитета. Включено всё — от клиники до трансфера и проживания.

      Reply
    2. MichaelSap on ಮೇ 11, 2025 10:47 ಅಪರಾಹ್ನ

      ноутбуки intel цена купить хороший ноутбук

      Reply
    3. Tysonphymn on ಮೇ 11, 2025 11:22 ಅಪರಾಹ್ನ

      смартфоны 2025 купить смартфон poco купить

      Reply
    4. JamesStump on ಮೇ 15, 2025 6:40 ಫೂರ್ವಾಹ್ನ

      цветы на дом купить ромашки

      Reply
    5. ud2o2 on ಜೂನ್ 7, 2025 2:57 ಫೂರ್ವಾಹ್ನ

      can i buy generic clomiphene no prescription buying cheap clomiphene no prescription cost cheap clomid without insurance get clomid without a prescription clomiphene for sale in mexico clomid prices buying cheap clomiphene without prescription

      Reply
    6. how do i get viagra or cialis on ಜೂನ್ 10, 2025 4:55 ಫೂರ್ವಾಹ್ನ

      Thanks recompense sharing. It’s outstrip quality.

      Reply
    7. can i buy flagyl otc on ಜೂನ್ 11, 2025 11:17 ಅಪರಾಹ್ನ

      This is the kind of serenity I have reading.

      Reply
    8. HaroldGam on ಜೂನ್ 19, 2025 11:30 ಅಪರಾಹ್ನ

      ¡Hola, amantes del entretenimiento !
      Casino online extranjero con verificaciГіn rГЎpida – https://www.casinoextranjero.es/ mejores casinos online extranjeros
      ¡Que vivas éxitos notables !

      Reply
    9. MichaelGueri on ಜೂನ್ 20, 2025 4:45 ಅಪರಾಹ್ನ

      ¡Bienvenidos, amantes del entretenimiento !
      CasinoPorFuera: juega en casino fuera de EspaГ±a legal – https://casinoporfuera.guru/# casinoporfuera
      ¡Que disfrutes de maravillosas triunfos legendarios !

      Reply
    10. MichaelGueri on ಜೂನ್ 20, 2025 5:02 ಅಪರಾಹ್ನ

      ¡Bienvenidos, participantes de emociones !
      Casino fuera de EspaГ±a con ranking de juegos – https://www.casinoporfuera.guru/# casinos online fuera de espaГ±a
      ¡Que disfrutes de maravillosas tiradas afortunadas !

      Reply
    11. o1v1k on ಜೂನ್ 22, 2025 7:54 ಫೂರ್ವಾಹ್ನ

      order amoxicillin for sale – amoxil pills buy ipratropium sale

      Reply
    12. Rodneymah on ಜೂನ್ 22, 2025 1:19 ಅಪರಾಹ್ನ

      ¡Saludos, cazadores de suerte !
      casinos por fuera sin obligaciГіn de residencia – https://www.casinosonlinefueraespanol.xyz/# casinosonlinefueraespanol.xyz
      ¡Que disfrutes de premios espectaculares !

      Reply
    13. Stephenanync on ಜೂನ್ 24, 2025 2:07 ಫೂರ್ವಾಹ್ನ

      ?Hola, participantes de juegos emocionantes !
      casino fuera de EspaГ±a sin restricciones legales – https://www.casinosonlinefueradeespanol.xyz/ casinosonlinefueradeespanol
      ?Que disfrutes de asombrosas premios excepcionales !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenanync ರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಹಿ ಸುದ್ದಿ ಕೊಟ್ಟ ಶಿವಕುಮಾರ್ | Congress
    • DerricktaG ರಲ್ಲಿ ಸತ್ಯ ಶೋಧನೆಗೆ ಮುಂದಾದ ಕೆಪಿಸಿಸಿ.
    • DerricktaG ರಲ್ಲಿ ಪರೀಕ್ಷೆಯಲ್ಲಿ ಹಿಜಾಬ್ ಗೆ ಷರತ್ತು ಬದ್ಧ ಅನುಮತಿ | Hijab
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe