Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳ ಕಿವಿ ಹಿಂಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    ಬೆಂಗಳೂರು

    ಮಂತ್ರಿಗಳ ಕಿವಿ ಹಿಂಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    vartha chakraBy vartha chakraಜುಲೈ 6, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.6- ಆಡಳಿತ ಯಂತ್ರದ ಮೇಲೆ ಬಿಗಿ ಹಿಡಿತ ಸಾಧಿಸಬೇಕು ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು ಗುತ್ತಿಗೆದಾರರು ಮತ್ತು ಮಧ್ಯವರ್ತಿಗಳ ಜೊತೆ ಮಾತನಾಡುವಾಗ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತಾಕೀತು ಮಾಡಿದ್ದಾರೆ.
    ಸಚಿವರೊಬ್ಬರು ವರ್ಗಾವಣೆಗೆ ಸಂಬಂಧಪಟ್ಟಂತೆ ಮಾತನಾಡಿರುವ ಆಡಿಯೋ ಕ್ಲಿಪ್‍ನ್ನೊಳಗೊಂಡ ಪೆನ್‍ಡ್ರೈವ್ ಅನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರದರ್ಶಿಸುತ್ತಿದ ಬೆನ್ನಲ್ಲೇ ಉಪಹಾರದ ವೇಳೆ ಮತ್ತು ಮಧ್ಯಾಹ್ನ ಭೋಜನದ ಸಮಯದಲ್ಲಿ ಪ್ರತ್ಯೇಕವಾಗಿ ಕೆಲವು ಸಚಿವರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ ಅವರು ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ತಾವು ಯಾರೊಂದಿಗೆ ಮಾತನಾಡುತ್ತಿದ್ದೇವೆ ಯಾವ ವಿಷಯದ ಕುರಿತು ಚರ್ಚಿಸಲಾಗುತ್ತಿದೆ ತಮ್ಮ ಮುಂದಿನ ವ್ಯಕ್ತಿ ಎಷ್ಟರಮಟ್ಟಿಗೆ ನಂಬಿಕೆಗೆ ಅರ್ಹ ಎಂಬುದನ್ನು ಖಚಿತ ಪಡಿಸಿಕೊಂಡು ಮಾತನಾಡಬೇಕು ಎಲ್ಲರ ಮುಂದೆ ತೋಚಿದಂತೆ ಮಾತನಾಡಬಾರದು ಎಂದು ಕಿವಿ ಮಾತು ಹೇಳಿರುವುದಾಗಿ ತಿಳಿದು ಬಂದಿದೆ.
    ಹೊಸದಾಗಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿವಿಧ ಇಲಾಖೆಗಳ ಕಾಮಗಾರಿಗಳ ಗುತ್ತಿಗೆ ಮತ್ತು ವರ್ಗಾವಣೆ ಪ್ರಕ್ರಿಯೆಗಳು ಚಾಲನೆಯಲ್ಲಿವೆ.ಈ ಹಂತದಲ್ಲಿ ಪ್ರತಿಯೊಬ್ಬ ಸಚಿವರ ಮನೆ ಮತ್ತು ಕಚೇರಿ ಬಳಿ ಸಾವಿರಾರು ಮಂದಿ ಜಮಾವಣೆಗೊಂಡು ಲಾಬಿ ನಡೆಸುತ್ತಿದ್ದಾರೆ. ಪ್ರತಿಯೊಬ್ಬರ ಬಳಿಯೂ ಸಚಿವರು ನೇರವಾಗಿ ಸಂವಹನ ನಡೆಸಲು ಸಾಧ್ಯವಾಗುವುದಿಲ್ಲ.ಹೀಗಾಗಿ ಮಧ್ಯವರ್ತಿಗಳು ತಲೆ ಎತ್ತಿದ್ದಾರೆ. ಕೆಲವು ಸಚಿವರು ತಮ್ಮ ಆಪ್ತರು, ಸಂಬಂಧಿಕರು, ಸ್ನೇಹಿತರನ್ನು ಮುಂದಿಟ್ಟುಕೊಂಡು ವರ್ಗಾವಣೆ ವ್ಯವಹಾರಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ ಎಂಬ ವರದಿಗಳಿವೆ
    ಈ ವಿಚಾರದಲ್ಲಿ ಸಾಕಷ್ಟು ಮಂದಿ ನಿರ್ಭೀಡೆಯಿಂದ ಆರ್ಥಿಕ ವ್ಯವಹಾರಗಳ ಬಗ್ಗೆ ಮಾತುಕತೆ ನಡೆಸಿರುವುದು ವ್ಯವಹಾರ ಕುದುರಿಸಿರುವುದು ಕಂಡುಬರುತ್ತಿದೆ. ಸಚಿವರು ಅಧಿಕಾರಿಗಳ ಜೊತೆಗೆ ಇರುವ ಪರಿಚಯದ ನಂಟನ್ನೇ ಬಳಸಿಕೊಂಡು ವರ್ಗಾವಣೆಯಲ್ಲಿ ಹಣ ಮಾಡುವ ದಂಧೆಗಿಳಿದಿದ್ದಾರೆ.ಈ ಹಂತದಲ್ಲಿ ಸಚಿವರಿಗೂ ಆ ವ್ಯವಹಾರದ ಮಾತುಕತೆಗೂ ಯಾವುದೇ ಸಂಬಂಧ ಇಲ್ಲದಿದ್ದರೂ ಮಾತುಕತೆಯ ನಡುವೆ ಸಚಿವರ, ಪ್ರಮುಖರ, ಅಕಾರಿಗಳ ಹೆಸರಿನ ಉಲ್ಲೇಖಗಳು ಕಂಡುಬರುತ್ತಿವೆ.ಇದು ನಿಧಾನವಾಗಿ ಬೆಳಕಿಗೆ ಬಂದಿದ್ದು ಇಂದಿನ ದಿನಗಳಲ್ಲಿ ಸಾಮಾಜಿಕವಾಗಿ ವೈರಲ್ ಆಗಿ ಸರ್ಕಾರಕ್ಕೆ ಮುಜುಗರವುಂಟು ಮಾಡುವ ಸಾಧ್ಯತೆ ಇದೆ.ಹೀಗಾಗಿ ಪ್ರತಿಯೊಬ್ಬ ಸಚಿವರೂ ವರ್ಗಾವಣೆ ಮತ್ತು ಗುತ್ತಿಗೆದಾರರ ವಿಷಯದಲ್ಲಿ ಎಚ್ಚರಿಕೆಯಿಂದಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

    ವೈರಲ್ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCongressನವರಿಗೆ ಏನಾಗಿದೆ?
    Next Article ಅಕ್ಕಿ ಬದಲಿಗೆ ಹಣ – ಹಿಂದೆ ಇದೆ ದೊಡ್ಡ ರಹಸ್ಯ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    7 ಪ್ರತಿಕ್ರಿಯೆಗಳು

    1. Pereezd v Ispaniu_okkt on ಆಗಷ್ಟ್ 9, 2024 4:01 ಅಪರಾಹ್ನ

      Релокация в Испанию Релокация в Испанию .

      Reply
    2. instagram viewer_bxMi on ಅಕ್ಟೋಬರ್ 4, 2024 6:06 ಫೂರ್ವಾಹ್ನ

      instagram viewer online instagram viewer online .

      Reply
    3. afnkz on ಜೂನ್ 5, 2025 6:00 ಅಪರಾಹ್ನ

      can i purchase cheap clomiphene online can i buy cheap clomid pill where to buy generic clomid pill clomid 50mg for sale clomid pill generic clomid 100mg c10m1d how to get generic clomid without dr prescription

      Reply
    4. can i take diflucan with flagyl on ಜೂನ್ 10, 2025 8:30 ಅಪರಾಹ್ನ

      This is the gentle of scribble literary works I in fact appreciate.

      Reply
    5. 7kxcf on ಜೂನ್ 18, 2025 3:10 ಫೂರ್ವಾಹ್ನ

      buy inderal online – order clopidogrel 75mg for sale methotrexate 2.5mg tablet

      Reply
    6. kvf9q on ಜೂನ್ 21, 2025 12:40 ಫೂರ್ವಾಹ್ನ

      purchase amoxil for sale – brand valsartan 80mg ipratropium uk

      Reply
    7. nldgv on ಜೂನ್ 23, 2025 4:19 ಫೂರ್ವಾಹ್ನ

      buy azithromycin without prescription – buy tindamax 300mg pill buy bystolic tablets

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಮನೆ‌ ಬಾಗಿಲಲ್ಲಿ ನಿಂತ ಸಲಗ
    • xzyfi ರಲ್ಲಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಹರಿಪ್ರಸಾದ್ | BK Hariprasad
    • 19lkj ರಲ್ಲಿ ರೂಪಾಯಿ ಕುಸಿತದಿಂದ ಯಾರಿಗೆ ನಷ್ಟ?
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe