ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳ ಹನಿ ಟ್ರ್ಯಾಪ್ ಬಗ್ಗೆ ಉನ್ನತ ತನಿಖೆ
    Viral

    ಮಂತ್ರಿಗಳ ಹನಿ ಟ್ರ್ಯಾಪ್ ಬಗ್ಗೆ ಉನ್ನತ ತನಿಖೆ

    vartha chakraBy vartha chakraಮಾರ್ಚ್ 20, 202514 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.20:
    ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಸೇರಿದಂತೆ ರಾಜ್ಯದ ಕೆಲವು ಮಂತ್ರಿಗಳು ಮತ್ತು ಪ್ರಭಾವಿ ನಾಯಕರನ್ನು ಹನಿ ಟ್ರ್ಯಾಪ್ ಮಾಡಲು ಯತ್ನಿಸಿದ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿ, ಕಾವೇರಿದ ಚರ್ಚೆಗೆ ಗ್ರಾಸವಾಯಿತು.
    ಆಡಳಿತ, ಪ್ರತಿಪಕ್ಷ ಸೇರಿದಂತೆ ಹಲವರನ್ನು ಗುರಿಯಾಗಿಸಿಕೊಂಡು ನಡೆದಿರುವ ಹನಿ ಟ್ರ್ಯಾಪ್ ಯತ್ನದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸುವುದಾಗಿ ಗೃಹಮಂತ್ರಿ ಡಾ.ಜಿ. ಪರಮೇಶ್ವರ್ ಪ್ರಕಟಿಸಿದರು
    ಪ್ರಸಕ್ತ ಸಾಲಿನ ಬಜೆಟ್ ಕುರಿತಂತೆ ನಡೆಯುತ್ತಿರುವ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹನಿ ಟ್ರ್ಯಾಪ್ ಪ್ರಕರಣವನ್ನು ಪ್ರಸ್ತಾಪಿಸಿದರು.
    ಸದ್ಯಕ್ಕೆ ಯಾರೋ ಮುಖ್ಯಮಂತ್ರಿ ಆಗಬೇಕು ಎಂದು ಬಯಸುತ್ತಾ ಅದಕ್ಕೆ ವಿರುದ್ಧವಾಗಿರುವವರನ್ನು ಹನಿ ಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ಪ್ರಯತ್ನ ನಡೆಸಿದ್ದಾರೆ ಮುಂದೆ ಯಾರೋ ಮುಖ್ಯಮಂತ್ರಿ ಆಗಬೇಕು ತಮ್ಮ ಕುಟುಂಬದವರೇ ರಾಜಕೀಯವಾಗಿ ಪ್ರವರ್ಧ‌ ಮಾನಕ್ಕೆ ಬರಬೇಕು ಎಂದು ಹನಿ ಟ್ರ್ಯಾಪ್ ಮಾಡುತ್ತಿದ್ದಾರೆ ಈ ರಾಜ್ಯದಲ್ಲಿ ಸಿಡಿ ಮತ್ತು ಪೆನ್ ಡ್ರೈವ್ ಕಾರ್ಖಾನೆಗಳಿವೆ ಸಹಕಾರ ಸಚಿವ ರಾಜಣ್ಣ ಅವರು ಇದರ ಬಲಿಪಶುವಾಗುತ್ತಿದ್ದಾರೆ ಎಂದು ಹೇಳಿದರು.
    ತಕ್ಷಣವೇ ಎಂದು ಮಾತನಾಡಿದ ಸಹಕಾರ ಮಂತ್ರಿ ಕೆ.ಎನ್. ರಾಜಣ್ಣ ಕಳೆದ ಎರಡು ದಿನಗಳಿಂದ ವಿಧಾನಸೌಧದಲ್ಲಿ ಹನಿ ಟ್ರ್ಯಾಪ್ ಕುರಿತಂತೆ ಚರ್ಚೆಗಳು ನಡೆಯುತ್ತಿದೆ ಇದೊಂದು ದೊಡ್ಡ ಪಿಡುಗಾಗಿ ಪರಿಣಿಮಿಸಿದೆ. ತುಮಕೂರು ಜಿಲ್ಲೆಯ ಪ್ರಭಾವಿ ಮಂತ್ರಿಯನ್ನು ಈ ಜಾಲದಲ್ಲಿ ಸಿಲುಕಿಸಲು ಪ್ರಯತ್ನ ಮಾಡಲಾಗಿದೆ ಎಂಬ ವರದಿಗಳು ಹರಡಿವೆ ತುಮಕೂರು ಜಿಲ್ಲೆಯಿಂದ ನಾನು ಮತ್ತು ಪರಮೇಶ್ವರ ಮಂತ್ರಿಗಳಾಗಿದ್ದೇವೆ ನಮ್ಮಿಬ್ಬರಲ್ಲಿ ಯಾರಿಗೆ ಈ ಪ್ರಯೋಗ ಮಾಡಲಾಗಿದೆ ಎಂಬ ಕುತೂಹಲವಿದೆ ಎಂದು ಹೇಳಿದರು
    ಇಂತಹ ಪ್ರಯೋಗ ತಮ್ಮ ಮೇಲೆ ನಡೆದಿದೆ ಈ ಬಗ್ಗೆ ತಾವು ಗೃಹ ಮಂತ್ರಿಗಳಿಗೆ ಲಿಖಿತವಾಗಿ ದೂರು ನೀಡುತ್ತೇನೆ ಅದಕ್ಕೆ ಸಂಬಂಧಿಸಿದ ಸಾಕ್ಷಿಗಳು ನನ್ನ ಬಳಿ ಇವೆ ಅವುಗಳನ್ನು ಕೂಡ ನೀಡುತ್ತಿದ್ದು ಈ ಬಗ್ಗೆ ಒಂದು ಉನ್ನತ ಮಟ್ಟದ ತನಿಖೆ ನಡೆಸಬೇಕು, ಇದರ ನಿರ್ಮಾಪಕ ನಿರ್ದೇಶಕ ನಟ ನಟಿಯರು ಯಾರು ಎಂದು ಜನರಿಗೆ ಗೊತ್ತಾಗಬೇಕು ಎಂದು ಆಗ್ರಹಿಸಿದರು.
    ಕರ್ನಾಟಕ ಸಿಡಿ ಮತ್ತು ಪೆನ್ ಡ್ರೈವ್ ಕಾರ್ಖಾನೆಯಾಗಿ ಪರಿಣಮಿಸಿದೆ. ರಾಜ್ಯದ ಆಡಳಿತ ಮತ್ತು ಪ್ರತಿಪಕ್ಷದ ನಾಯಕರು ಮಾತ್ರವಲ್ಲ ರಾಷ್ಟ್ರೀಯ ಮಟ್ಟದ ನಾಯಕರು ಹನಿ ಟ್ರಾಪ್ ಗೆ ಒಳಗಾಗಿದ್ದಾರೆ. ಇಂತಹ ಒಟ್ಟು 48 ಜನರ ಪೆನ್ ಡ್ರೈವ್ ಮತ್ತು ಸಿಡಿಗಳು ಇವೆ. ಇವುಗಳ ಪೈಕಿ ಕೆಲವರು ತಮ್ಮ ಸಿಡಿ ಮತ್ತು ಪೆನ್ ಡ್ರೈವ್ ಪ್ರಸಾರವಾಗದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಹೇಳುವ ಮೂಲಕ ಸದನದಲ್ಲಿ ಅಚ್ಚರಿ ಮೂಡಿಸಿದರು.
    ಈ ರೀತಿ ಹನಿ ಟ್ರ್ಯಾಪ್ ಜಾಲದಲ್ಲಿ ಸಿಲುಕಿರುವ 48 ಮಂದಿ ಯಾರು ಎನ್ನುವ ಹೆಸರುಗಳು ತಮ್ಮ ಬಳಿ ಇವೆ ಅವಶ್ಯಕತೆ ಎನಿಸಿದರೆ ಅವರ ಹೆಸರುಗಳನ್ನು ಬಹಿರಂಗಪಡಿಸಲು ಸಿದ್ಧ ಇಂತಹ ಸಿಡಿ ಮತ್ತು ಪೆನ್ ಡ್ರೈವ್ ತಯಾರಿಸುವ ಮಂದಿ ಆಡಳಿತ ಮತ್ತು ಪ್ರತಿಪಕ್ಷದ ಸಾಲಿನಲ್ಲೂ ಇದ್ದಾರೆ ಇದೊಂದು ಕೆಟ್ಟ ಪರಂಪರೆಯಾಗಿದೆ ಎಂದರು.
    ಸಾರ್ವಜನಿಕ ಜೀವನದಲ್ಲಿ ಇರುವವರು ಇಂತಹ ಜಾಗದಲ್ಲಿ ಸಿಲುಕಿಕೊಂಡು ಮರ್ಯಾದೆಯಿಂದ ಬದುಕಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ನನ್ನ ಮೇಲೆ ನಡೆದ ಪ್ರಯೋಗಕ್ಕೆ ಪುರಾವೆಗಳಿವೆ ಆ ಎಲ್ಲವುಗಳನ್ನು ಗೃಹ ಮಂತ್ರಿಗಳಿಗೆ ನೀಡುತ್ತೇನೆ ಈ ಬಗ್ಗೆ ತನಿಖೆ ನಡೆಸಿ ಒಂದು ಪೂರ್ಣ ವಿರಾಮ ಹಾಕಬೇಕು ಎಂದು ಆಗ್ರಹಿಸಿದರು.
    ಶಾಪ ಹಾಕಿದ ಶಾಸಕ:
    ಇವಳು ಎದ್ದು ನಿಂತ ಬಿಜೆಪಿಯ ಶಾಸಕ ಮುನಿರತ್ನ ತಮ್ಮ ಮೇಲೆ ಆದ ಪ್ರಯೋಗದ ಬಗ್ಗೆ ಮಾತನಾಡಿ ಭಾವುಕರಾದರು ತಾವು ತಪ್ಪು ಮಾಡಿದರೆ ಎಲ್ಲಿಗೆ ಹಾಕಲಿ ಆದರೆ ನನ್ನ ಜೀವನ ಹಾಳು ಮಾಡಲು ಎಷ್ಟು ಬೇಕೋ ಅಷ್ಟು ನಡೆಯುತ್ತಿದೆ ನಾನು ಹಾಳಾಗಿ ಹೋದರೂ ಪರವಾಗಿಲ್ಲ ಬೇರೆ ಯಾರಿಗೂ ಇಂತಹ ಅನ್ಯಾಯ ಆಗಬಾರದು ಎಂದು ಮಾತನಾಡುತ್ತಿರುವುದಾಗಿ ತಿಳಿಸಿದರು.
    ಇವರು ಹೋಗುವ ಶನಿ ಮಹಾತ್ಮ ಪೂಜಿಸುವ ಅಜ್ಜಯ್ಯ ಮೊದಲಾದ ದೇವರಗಳ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ ನನ್ನ ವಿರುದ್ಧ ರಾಮನಗರದಲ್ಲಿ ಅತ್ಯಾಚಾರದ ಆರೋಪ ದೂರು ಸಲ್ಲಿಸಲಾಗುತ್ತದೆ ನನ್ನ ಮಕ್ಕಳು ದೊಡ್ಡವರಾಗಿದ್ದಾರೆ ಮೊಮ್ಮಕ್ಕಳು 15 ವರ್ಷದವರಾಗಿದ್ದು ಅವರು ಹೇಗೆ ಸಮಾಜದಲ್ಲಿ ತಲೆ ಎತ್ತಿ ಓಡಾಡಲು ಸಾಧ್ಯ. ಇಂತಹ ಪ್ರಯೋಗ ಮಾಡಿದವರ ಮನೆ ಮಠ ಹಾಳಾಗಿ ಹೋಗಲಿ ಎಂದು ಶಪಿಸಿದರು.
    ತನಿಖೆಗೆ ಆಗ್ರಹ:
    ಈ ವೇಳೆ ಎದ್ದು ನಿಂತು ಮಾತನಾಡಿದ ಬಿಜೆಪಿಯ ಸುನಿಲ್ ಕುಮಾರ್ ಇದೊಂದು ಗಂಭೀರ ಸ್ವರೂಪದ ಪ್ರಕರಣವಾಗಿದೆ. ಆಡಳಿತ ಮತ್ತು ಪ್ರತಿ ಪಕ್ಷದ 48 ಜನರು ಹನಿ ಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆ ಎಂಬ ವಿಷಯ ಕೇಳಿ ಆಘಾತವಾಗಿದೆ ಇದು ಆಡಳಿತ ಮತ್ತು ಪ್ರತಿಪಕ್ಷದ ವಿಷಯವಲ್ಲ ಈ ಶಾಸನಸಭೆಯ ಘನತೆ ಮತ್ತು ಶಾಸಕರ ಗೌರವದ ಪ್ರಶ್ನೆಯಾಗಿದೆ. ರಾಜಕೀಯ ಎದುರಾಳಿಗಳನ್ನು ಸೈದ್ಧಾಂತಿಕವಾಗಿ ಅಥವಾ ಕಾರ್ಯಕ್ರಮಗಳ ಮೂಲಕ ಎದುರಿಸಬೇಕು ಅದನ್ನು ಬಿಟ್ಟು ಹಾನಿ ಟ್ರಾಪ್ ನಂತಹ ಸಂಪೂರ್ಣ ಅನೈತಿಕ ಮಾರ್ಗದಿಂದ ಮಟ್ಟ ಹಾಕುವ ಪ್ರಯತ್ನ ಯಾರೂ ಕೂಡ ಸಹಿಸಬಾರದು ಎಂದು ಹೇಳಿದರು.
    ಉನ್ನತ ತನಿಖೆ:
    ಈ ಎಲ್ಲಾ ಆರೋಪಗಳಿಗೆ ಉತ್ತರಿಸಿದ ಗೃಹ ಮಂತ್ರಿ ಪರಮೇಶ್ವರ್ ಇದೊಂದು ಅತ್ಯಂತ ಗಂಭೀರ ಸ್ವರೂಪದ ಆರೋಪವಾಗಿದೆ ಗೌರವಾನ್ವಿತ ಮಂತ್ರಿಗಳೇ ತಮ್ಮ ಮೇಲೆ ಈ ಪ್ರಯೋಗ ನಡೆದಿದೆ 48 ಮಂದಿಯ ಸಿಡಿ ಮತ್ತು ಪೆನ್ ಡ್ರೈವ್ ಗಳಿವೆ ಎಂದಿದ್ದಾರೆ. ಈ ಬಗ್ಗೆ ತಾವು ಉನ್ನತ ಮಟ್ಟದ ತನಿಖೆಗೆ ಆದೇಶಿಸುವುದಾಗಿ ತಿಳಿಸಿದರು.
    ರಾಜ್ಯದ ವಿಧಾನ ಮಂಡಲಕ್ಕೆ ಇಡೀ ದೇಶದಲ್ಲೇ ಉನ್ನತ ಸ್ಥಾನವಿದೆ ಇಲ್ಲಿ ಸದಸ್ಯರಾಗಿದ್ದವರು ತಮ್ಮ ಸಜ್ಜನಿಕೆ ಮತ್ತು ಮೇರು ವ್ಯಕ್ತಿತ್ವದಿಂದ ದೇಶದಲ್ಲಿಯ ಅತ್ಯಂತ ಗೌರವಕ್ಕೆ ಪಾತ್ರರಾಗುವ ಮೂಲಕ ಪೂಜನೀಯರಾಗಿದ್ದಾರೆ ಇಂತಹವರು ಸದಸ್ಯರಾಗಿದ್ದ ಈ ಸದನದಲ್ಲಿ ನಾಗರಿಕ ಸಮಾಜಕ್ಕೆ ಕಳಂಕ ತರುವ ರೀತಿಯಲ್ಲಿ ಹನಿ ಟ್ರ್ಯಾಪ್, ಪ್ರಕರಣ ನಡೆದಿದೆ ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಹೀಗಾಗಿ ಈ ಬಗ್ಗೆ ಉನ್ನತ‌ ತನಿಖೆಗೆ ಆದೇಶಸುವುದಾಗಿ ಪ್ರಕಟಿಸಿದರು.

    Verbattle
    Verbattle
    Verbattle
    ಕರ್ನಾಟಕ ತುಮಕೂರು ನ್ಯಾಯ ಬಿಜೆಪಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆಯಲ್ಲಿ ಯತ್ನಾಳ್ ಕೋಲಾಹಲ
    Next Article ಕರೆಂಟ್ ಬಿಲ್ ಜಾಸ್ತಿ ಆಯಿತು
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    14 ಪ್ರತಿಕ್ರಿಯೆಗಳು

    1. Pjxmmc on ಫೆಬ್ರವರಿ 20, 2026 7:52 ಫೂರ್ವಾಹ್ನ

      Transform ordinary moments into extraordinary victories. In crowncoins, mobile compatibility lets you play on the go. Sign up and enjoy exclusive offers!

      Reply
    2. Pjxmmc on ಫೆಬ್ರವರಿ 20, 2026 7:56 ಫೂರ್ವಾಹ್ನ

      Transform ordinary moments into extraordinary victories. In crowncoins, mobile compatibility lets you play on the go. Sign up and enjoy exclusive offers!

      Reply
    3. Nxbard on ಫೆಬ್ರವರಿ 23, 2026 2:52 ಅಪರಾಹ್ನ

      Sweet Bonanza is the slot that turns sugar into serious cash prizes. Pay sweet bonanza big win anywhere on the reels, multiply with bombs, and trigger free spins for even bigger thrills. Play now and feel the rush!

      Reply
    4. Nxbard on ಫೆಬ್ರವರಿ 23, 2026 2:56 ಅಪರಾಹ್ನ

      Sweet Bonanza is the slot that turns sugar into serious cash prizes. Pay sweet bonanza big win anywhere on the reels, multiply with bombs, and trigger free spins for even bigger thrills. Play now and feel the rush!

      Reply
    5. Xuavty on ಫೆಬ್ರವರಿ 26, 2026 5:06 ಅಪರಾಹ್ನ

      Witness the majesty of buffalos delivering epic wins. play buffalo slot stacks the deck with 1024 paylines, sunset triggers, and progressive gold pots. Roar to victory!

      Reply
    6. Xuavty on ಫೆಬ್ರವರಿ 26, 2026 5:10 ಅಪರಾಹ್ನ

      Witness the majesty of buffalos delivering epic wins. play buffalo slot stacks the deck with 1024 paylines, sunset triggers, and progressive gold pots. Roar to victory!

      Reply
    7. Xuavty on ಫೆಬ್ರವರಿ 26, 2026 5:14 ಅಪರಾಹ್ನ

      Witness the majesty of buffalos delivering epic wins. play buffalo slot stacks the deck with 1024 paylines, sunset triggers, and progressive gold pots. Roar to victory!

      Reply
    8. Irdepi on ಫೆಬ್ರವರಿ 28, 2026 8:02 ಅಪರಾಹ್ನ

      Get your free Gold Coins + Sweeps Coins bonus at chumbacasinox right now. Play premium slots from top providers without spending a dime. Real wins are just a spin away — start playing today!

      Reply
    9. Lbqdqc on ಮಾರ್ಚ್ 2, 2026 5:58 ಅಪರಾಹ್ನ

      Over 5,000 games, original best slots on stake exclusives, and weekly giveaways worth millions. Crypto deposits in seconds, withdrawals even faster. This is how modern gambling should feel.

      Reply
    10. Kxzffp on ಮಾರ್ಚ್ 4, 2026 5:22 ಅಪರಾಹ್ನ

      Unlock non-stop thrills at DraftKings real money casino Casino! Bet $5 to grab 500 free spins on Cash Eruption and enjoy up to $1,000 lossback protection in your first 24 hours. From classic blackjack to explosive slots—your next big win starts here.

      Reply
    11. Kxzffp on ಮಾರ್ಚ್ 4, 2026 5:26 ಅಪರಾಹ್ನ

      Unlock non-stop thrills at DraftKings real money casino Casino! Bet $5 to grab 500 free spins on Cash Eruption and enjoy up to $1,000 lossback protection in your first 24 hours. From classic blackjack to explosive slots—your next big win starts here.

      Reply
    12. Kxzffp on ಮಾರ್ಚ್ 4, 2026 5:29 ಅಪರಾಹ್ನ

      Unlock non-stop thrills at DraftKings real money casino Casino! Bet $5 to grab 500 free spins on Cash Eruption and enjoy up to $1,000 lossback protection in your first 24 hours. From classic blackjack to explosive slots—your next big win starts here.

      Reply
    13. Mlhwru on ಮಾರ್ಚ್ 7, 2026 12:17 ಅಪರಾಹ್ನ

      Tisice spokojenych zakazniku setri az 80 %. A vy?
      opravdovalekarna.cz

      Reply
    14. Mlhwru on ಮಾರ್ಚ್ 7, 2026 12:21 ಅಪರಾಹ್ನ

      Tisice spokojenych zakazniku setri az 80 %. A vy?
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.