ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ ಎಣಿಕೆಗೆ ಹೇಗೆಲ್ಲಾ ಸಿದ್ಧತೆ ಗೋತ್ತಾ.
    Trending

    ಮತ ಎಣಿಕೆಗೆ ಹೇಗೆಲ್ಲಾ ಸಿದ್ಧತೆ ಗೋತ್ತಾ.

    vartha chakraBy vartha chakraಮೇ 31, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.31-
    ಲೋಕಸಭೆ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಎಲ್ಲೆಡೆ ತೀವ್ರಗೊಂಡಿದೆ.ದೊಡ್ಡ ಪ್ರಮಾಣದಲ್ಲಿ ಬೆಟ್ಟಿಂಗ್ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರ ನಡೆದಿದೆ.
    ಈ ನಡುವೆ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಭದ್ರವಾಗಿರುವ ಮತದಾರರ ತೀರ್ಪು ಬಹಿರಂಗ ಪಡಿಸಲು ಆಯೋಗ ಸಿದ್ಧತೆ ನಡೆಸಿದೆ.
    ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ‌‌ ಮತ ಎಣಿಕೆ ನಡೆಯುವ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಜಾರಿಗೊಳಿಸಿ ಕಟ್ಟೆಚ್ಚರ ವಹಿಸಲಾಗಿದೆ.
    ಮತ ಏಣಿಕೆ ನಡೆಯುವ ಜೂ.4 ರ ಬೆಳಗ್ಗೆ 6 ರಿಂದ ಜೂನ್.5 ರ ಬೆಳಗ್ಗೆ 6 ಗಂಟೆಯವರೆಗೆ ಎಣಿಕಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
    ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪು ಸೇರುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದಿದ್ದಾರೆ.
    ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
    ಕಲ್ಲು ಅಥವಾ ಎಸೆಯುವ ವಸ್ತುಗಳ ಅಥವಾ ವಸ್ತುಗಳನ್ನು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದನ್ನು, ತಯಾರಿಸುವುದನ್ನು ನಿಷೇಧಿಸಲಾಗಿದೆ.
    ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
    ಪ್ರತಿಭಟನೆ, ಅಣುಕು ಶವ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.
    ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡುಗುವುದನ್ನು ನಿಷೇಧಿಸಲಾಗಿದೆ. ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
    ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾ.ದಂ.ಸಂ.ಕಲಂ 188ರನ್ವಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
    ಈ ನಿಷೇಧಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    Bangalore BJP Congress Government Karnataka News Politics ಕಾಂಗ್ರೆಸ್ ಕಾನೂನು ಚುನಾವಣೆ ಧಾರ್ಮಿಕ ಮದುವೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ  ಗ್ರಾನೈಟ್ಸ್ ಮತ್ತು ಮಾರ್ಬಲ್ ಗಣಿಗಾರಿಕೆಯ ಕಾರ್ಯಾಗಾರ  
    Next Article ಭವಾನಿ ರೇವಣ್ಣ ಅವರಿಗೆ SIT ಮತ್ತೊಂದು ನೋಟಿಸ್.
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    4 ಪ್ರತಿಕ್ರಿಯೆಗಳು

    1. Qioxcw on ಫೆಬ್ರವರಿ 20, 2026 9:26 ಫೂರ್ವಾಹ್ನ

      Savor the excitement of blackjack battles and baccarat bliss. crowns coin casino guarantees privacy and top-notch security. Dive into the fun and emerge victorious!

      Reply
    2. Zygotz on ಫೆಬ್ರವರಿ 28, 2026 10:25 ಅಪರಾಹ್ನ

      No credit card needed — just pure casino fun at macumba! Sign up for free Sweeps Coins and start spinning slots with real prize potential. Join now!

      Reply
    3. Etvecb on ಮಾರ್ಚ್ 2, 2026 7:45 ಅಪರಾಹ್ನ

      stake dice — where the biggest streamers play and the wins hit hardest. Fast crypto transactions, exclusive bonuses, and thousands of top-tier games. Level up your game today.

      Reply
    4. Dzjlab on ಮಾರ್ಚ್ 7, 2026 2:05 ಅಪರಾಹ್ನ

      Tisice zakazniku uz setri. Pridejte se na opravdovalekarna.cz
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jmzllo ರಲ್ಲಿ Crypto ವಂಚಕ Arrest.
    • Williamnit ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Yczdcj ರಲ್ಲಿ ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.