Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನಿ ಡಬ್ಲಿಂಗ್ ಗ್ಯಾಂಗ್
    ಸುದ್ದಿ

    ಮನಿ ಡಬ್ಲಿಂಗ್ ಗ್ಯಾಂಗ್

    vartha chakraBy vartha chakraಮೇ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಣವನ್ನು ದ್ವಿಗುಣ ಮಾಡಿಕೊಡುತ್ತೇವೆ ಎಂದು ನಂಬಿಸಿ ವಂಚಿಸಿ ಪರಾರಿಯಾಗುತ್ತಿದ್ದ 10 ಮಂದಿ
    ಖದೀಮರನ್ನು ಬಂಧಿಸುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದಾರೆ. ನಂಜುಂಡ ಆರಾಧ್ಯ, ಶ್ರೀನಿವಾಸ, ಸಲೀಂ ಉಲ್ಲಾಖಾನ್, ಕೆಂಪರಾಜು, ಸಾಜಿದ್ ಅಹಮದ್, ಮಂಜುನಾಥ್, ಶ್ರೀನಿವಾಸ್‍ರೆಡ್ಡಿ, ರಾಜು ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತ ನಂಜುಂಡ ಆರಾಧ್ಯ ಐದು ವರ್ಷಗಳ ಹಿಂದೆ ಖೋಟಾ ನೋಟು ಚಲಾವಣೆ ಪ್ರಕರಣದಲ್ಲಿ ಮದ್ದೂರಿನ ಪೊಲೀಸರಿಗೆ ಅತಿಥಿಯಾಗಿದ್ದ. ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಯಾಗಿ ಬಂದು ಗ್ಯಾಂಗ್ ಕಟ್ಟಿಕೊಂಡು ಹಣವನ್ನು ದುಪ್ಪಟ್ಟು ಮಾಡಿಕೊಡುತ್ತೇವೆ ಎಂದು ನಂಬಿಸಿ ವಂಚಿಸುತ್ತಿದ್ದರು. ಬಂಧಿತರಿಂದ 4,2 ಲಕ್ಷ ನಗದು 1 ಕಾರು, 1 ಬೈಕ್ ಹಾಗೂ 8 ಮೊಬೈಲ್‍ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
    ಹಣದ ಬಗ್ಗೆ ಅತಿ ಆಸೆ ಇರುವವರನ್ನು ಗುರಿಯಾಗಿಸಿಕೊಂಡು ಬಂಧಿತರ ಗ್ಯಾಂಗ್ ಹಣವನ್ನು ದುಪ್ಪಟ್ಟು ಮಾಡಿಕೊಡುತ್ತೇವೆಂದು ನಂಬಿಸಿ ಲಕ್ಷಾಂತರ ರೂ.ವನ್ನು ಲಪಟಾಯಿಸಿಕೊಂಡು ಜನರಿಗೆ ಪಂಗನಾಮ ಹಾಕುತ್ತಿದ್ದ ಖದೀಮರನ್ನು ಮದ್ದೂರು ಪೊಲೀಸರು ಹೆಡೆಮುರಿ ಕಟ್ಟಿ ಕಂಬಿ ಹಿಂದೆ ನಿಲ್ಲಿಸಿದ್ದಾರೆ.
    ಕಳೆದ ಮೇ 3 ರಂದು ಮದ್ದೂರಿನ ಉಪ್ಲಿನಕೆರೆ ಗೇಟ್ ಬಳಿ ತುಮಕೂರು ಮೂಲದ ಕಿರಣ್ ಮತ್ತು ಪ್ರದೀಪ್ ಅವರಿಗೆ ನಿಮ್ಮ ಹಣವನ್ನು ಡಬಲ್ ಮಾಡಿಕೊಡುತ್ತೇವೆಂದು ಈ ಗ್ಯಾಂಗ್ ಕರೆಸಿತ್ತು. ನಂತರ ಸ್ಥಳಕ್ಕೆ 5.50 ಲಕ್ಷ ರೂ. ತೆಗೆದುಕೊಂಡು ಸ್ಥಳಕ್ಕೆ ಬಂದ ಕಿರಣ್ ಮತ್ತು ಪ್ರದೀಪ್‍ಗೆ ಆಘಾತವೊಂದು ಕಾದಿತ್ತು. ಇವರು 5.50 ಲಕ್ಷ ಇರುವ ಬ್ಯಾಗ್‍ನ್ನು ಆ ಖದೀಮರ ಗ್ಯಾಂಗ್ ನೀಡಿದ ನಂತರ, ಆ ಖರ್ತನಾಕ್ ಕಳ್ಳರು ಇವರಿಗೊಂದು ಬ್ಯಾಗ್ ನೀಡಿ 10 ಲಕ್ಷ ಇದೆ ಎಂದು ಪರಾರಿಯಾಗಿದ್ದರು.
    ನಂತರ ಆ ಬ್ಯಾಗ್ ತೆಗೆದು ನೋಡಿದ ಮೇಲೆ ಆ ಬ್ಯಾಗ್‍ನ ಮೇಲ್ಭಾಗದಲ್ಲಿ 500 ಮತ್ತು 200 ಮುಖ ಬೆಲೆಯ ನೋಟುಗಳು ಅಡಿಯಲ್ಲಿ ನೋಟ್ ಪುಸ್ತಕಗಳು ಮಾತ್ರ ಇತ್ತು. ನಂತರ ನಾವು ಮೋಸ ಹೋಗಿದ್ದೇವೆ ಎಂದು ತಿಳಿದ ಕಿರಣ್ ಮತ್ತು ಪ್ರದೀಪ್ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
    ಪ್ರಕರಣ ದಾಖಲು ಮಾಡಿಕೊಂಡ ಮದ್ದೂರು ಪೊಲೀಸರು ಎಸ್ಪಿ ಯತೀಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಕೈಗೊಂಡು ಮೊಬೈಲ್ ಲೋಕೇಶನ್ ಆಧರಿಸಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

    money doubling
    Share. Facebook Twitter Pinterest LinkedIn Tumblr Email WhatsApp
    Previous Articleತ್ರಿವಿಕ್ರಮ..
    Next Article ಅಪಘಾತ: ಶಿಕ್ಷಕರ ದುರ್ಮರಣ..
    vartha chakra
    • Website

    Related Posts

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • m7nfu ರಲ್ಲಿ ಹೆಬ್ಬಾಳ್ಕರ್ ಪುತ್ರ, ಜಾರಕಿಹೊಳಿ ಪುತ್ರಿ ಅಖಾಡಕ್ಕೆ | Satish Jarkiholi
    • 96kq6 ರಲ್ಲಿ AAP ಗೆ ಭಾಸ್ಕರ್ ರಾವ್ ಗುಡ್ ಬೈ-BJP ಸೇರಲು ನಿರ್ಧಾರ
    • cheap clomid without insurance ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಆರ್ ಸಿಬಿ ಆಟಗಾರನ ಆ ವಿಡಿಯೋ! #viralvideo #news #yashdayal #rcbfans #reel #facts #karnataka #rcb
    Subscribe