Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೆ ಭೋಗ್ಯಕ್ಕಿದೆ ಎಂದು ಪಂಗನಾಮ ಹಾಕಿದ.
    ಅಪರಾಧ

    ಮನೆ ಭೋಗ್ಯಕ್ಕಿದೆ ಎಂದು ಪಂಗನಾಮ ಹಾಕಿದ.

    vartha chakraBy vartha chakraಡಿಸೆಂಬರ್ 19, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.19-
    ಇದು ಅಂತಿಂಥಾ ವಂಚನೆಯಲ್ಲ. ತನಗಿರುವ ಒಂದೇ ಮನೆಯನ್ನು ಭೋಗ್ಯಕ್ಕೆ ಕೊಡುವುದಾಗಿ 22 ಮಂದಿಗೆ ತೋರಿಸಿ ಅವರಿಂದ ಲಕ್ಷಾಂತರ ರೂಪಾಯಿ ಪಡೆದು ನಾಪತ್ತೆಯಾಗಿದ್ದ ಖದೀಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
    ಹೆಬ್ಬಾಳ ಸಮೀಪದ ಚೋಳನಾಯಕನ ಹಳ್ಳಿಯಲ್ಲಿರುವ ತನ್ನ ಮನೆಯನ್ನು ಭೋಗ್ಯಕ್ಕೆ ನೀಡುವುದಾಗಿ ಕಳೆದ ವರ್ಷಾಂತ್ಯದಲ್ಲಿ ಮನೆಯ ಮಾಲೀಕ ಗಿರೀಶ್ ನೋ ಬ್ರೋಕರ್ ಆ್ಯಪ್‌ನಲ್ಲಿ ಜಾಹೀರಾತು ನೀಡಿದ್ದ.
    ಅದನ್ನು ಗಮನಿಸಿದ್ದ ಕೆಲವರು ಮನೆ ಪಡೆಯಲು ಗಿರೀಶನಿಗೆ ಕರೆ ಮಾಡಿ ವಿಚಾರಿಸಿದ್ದರು. ಹೀಗೆ ಕರೆ ಮಾಡಿದ ಎಲ್ಲರಿಗೂ ಮನೆ ಭೋಗ್ಯಕ್ಕೆ ನೀಡುವುದಾಗಿ ನಂಬಿಸಿದ್ದ ಆರೋಪಿ, ಒಬ್ಬೊಬ್ಬರಿಂದ 8 ರಿಂದ 13 ಲಕ್ಷದವರೆಗೂ ಹಣ ಪಡೆದುಕೊಂಡಿದ್ದಾನೆ.
    ಹಣ ಕೊಟ್ಟವರು ನಮಗೆ ವಾಸಕ್ಕೆ ಮನೆ ಕೊಡಿ ಎಂದಾಗ ‘ಮನೆ ರಿನೋವೇಶನ್ ಆಗುತ್ತಿದೆ. ಈಗಿರುವ ಬಾಡಿಗೆದಾರರ ಜೊತೆ ಹಣದ ವಿಚಾರವಾಗಿ ಸಮಸ್ಯೆಯಾಗಿದೆ. ತಂದೆ ತೀರಿಕೊಂಡಿದ್ದಾರೆ’ ಎಂದು ಕಾರಣ ನೀಡುತ್ತಾ ಬಂದಿದ್ದಾರೆ.
    ಆರೋಪಿಯ ಕಾರಣಗಳನ್ನ ಕೇಳಿ ಬೇಸತ್ತ ಬಳಿಕ ಅನೇಕರು ತಮ್ಮ ಹಣ ವಾಪಸ್ ಕೇಳಿದ್ದರು. ಅಂತವರಿಗೆ ಹಣ ವಾಪಸ್ ನೀಡುವುದಾಗಿ ನಂಬಿಸುತ್ತಿದ್ದ ಗಿರೀಶ್, ತನ್ನ ಪತ್ನಿ‌ ದೀಪಾ, ನಾದಿನಿ ರೂಪಾ, ಸರಿತಾ ಹೆಸರಿನಲ್ಲಿ ನಕಲಿ ಸಹಿ, ಇಲ್ಲವೇ ತಪ್ಪಾದ ಹೆಸರಿನ ಚೆಕ್ ನೀಡುತ್ತಿದ್ದ.ಈ ಕಾರಣದಿಂದ ಆ ಚೆಕ್ ಗಳು ಬ್ಯಾಂಕ್ ನಲ್ಲಿ ಅಮಾನ್ಯಗೊಂಡಿವೆ.
    ಇದು ಮೋಸ ಮಾಡಲು ಅನುಸರಿಸುತ್ತಿರುವ ಕ್ರಮ ಎಂದು ಅರಿತುಕೊಂಡ ಕೆಲವರು ತಮಗಾದ ಮೋಸದ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನೋ ಬ್ರೋಕರ್ ಆ್ಯಪ್ ಮೂಲಕ ಭೋಗ್ಯಕ್ಕೆ ಮನೆ ಕೊಡುವ ಹೆಸರಲ್ಲಿ ಬರೋಬ್ಬರಿ 2 ಕೋಟಿ ರೂ.ಗಳಷ್ಟು ಹಣ ಪಡೆದು ವಂಚಿಸಿರುವ ಅಂಶ ಬೆಳಕಿಗೆ ಬಂದಿದೆ.
    ಈ ಕಾರಣದ ಮೇಲೆ ಆತನನ್ನು ಪೊಲೀಸರು ಬಂಧಿಸಿದ ನಂತರ ಇನ್ನೂ ಅನೇಕರು ಪೊಲೀಸರನ್ನು ಸಂಪರ್ಕಿಸಿ ಈತನಿಂದ ವಂಚನೆಗೊಳಗಾದ ಬಗ್ಗೆ ಮಾಹಿತಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಾಂಬ್ ಬೆದರಿಕೆ ಹಾಕಿದರೆ ಜೋಕೆ.
    Next Article ರಾಜ್ಯದಲ್ಲಿ 159 ಮಂದಿ ಬಾಂಗ್ಲಾ, ಪಾಕ್ ಪ್ರಜೆಗಳು.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. lu9k0 on ಜೂನ್ 5, 2025 5:02 ಫೂರ್ವಾಹ್ನ

      where to get generic clomiphene without prescription can i purchase cheap clomiphene without a prescription where to get generic clomid without dr prescription where to buy cheap clomiphene order clomiphene without a prescription can i get cheap clomiphene tablets cost generic clomiphene without rx

      Reply
    2. where to buy cialis no prescription on ಜೂನ್ 10, 2025 6:18 ಫೂರ್ವಾಹ್ನ

      More text pieces like this would make the интернет better.

      Reply
    3. b3b64 on ಜೂನ್ 19, 2025 1:29 ಅಪರಾಹ್ನ

      buy inderal 10mg pill – inderal brand methotrexate 2.5mg cheap

      Reply
    4. p9qis on ಜೂನ್ 22, 2025 9:30 ಫೂರ್ವಾಹ್ನ

      cheap amoxil tablets – buy amoxicillin pills for sale order combivent sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenanync ರಲ್ಲಿ ಮಂತ್ರಿಗಳಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.
    • AlbertDuabe ರಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    • DerricktaG ರಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆಗೆ‌ ಆಯೋಗದ ಮೆಚ್ಚುಗೆ – ಅಕ್ರಮ ತಡೆಗೆ ಸೂಚನೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe