ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೆ ಮದ್ದಿಗೆ ‘ಇ’ ಮಾರುಕಟ್ಟೆ
    ಸುದ್ದಿ

    ಮನೆ ಮದ್ದಿಗೆ ‘ಇ’ ಮಾರುಕಟ್ಟೆ

    vartha chakraBy vartha chakraನವೆಂಬರ್ 28, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಔಷಧೀಯ ಸಸ್ಯ ಮತ್ತು ಗಿಡಮೂಲಿಕೆ ಬೆಳೆಯುವ ರೈತರಿಗೆ ಇ-ಮಾರುಕಟ್ಟೆ ರೀತಿಯಲ್ಲಿ ಮಾರುಕಟ್ಟೆ ವೇದಿಕೆ ಕಲ್ಪಿಸಲು ಸಹಯೋಗ ಮತ್ತು ಸಹಕಾರ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
    ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಚಿಂತನ ಮಂಥನದಲ್ಲಿ ಮಾತನಾಡಿದ ಅವರು, ಹಲವರು ಮಾಹಿತಿ ಕೊರತೆಯಿಂದ ಔಷಧೀಯ ಸಸ್ಯಗಳನ್ನು ಕಳೆ ಎಂದು ನಾಶ ಮಾಡುತ್ತಿದ್ದಾರೆ. ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ, ಗಿಡಮೂಲಿಕೆ ಸಂರಕ್ಷಿಸಲು ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
    ಹಿಂದೆ ನಮ್ಮ ಪೂರ್ವಿಕರು ಮನೆಯ ಹಿತ್ತಲ್ಲಿ ಬೆಳೆದ ಗಿಡಮೂಲಿಕೆಗಳಿಂದ ಮನೆ ಮದ್ದು ಮಾಡುತ್ತಿದ್ದರು. ಭಾರತದ ಸನಾತನ ವೈದ್ಯಪದ್ಧತಿ ಆಯುರ್ವೇದದಲ್ಲಿ ನೂರಾರು ಬಗೆಯ ಔಷಧೀಯ ಸಸ್ಯ ಬಳಕೆ ಆಗುತ್ತದೆ. ಹೀಗಾಗಿ ಇಂತಹ ಸಸ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
    ಔಷಧೀಯ ಸಸ್ಯಗಳಿಗೆ ಮಾರುಕಟ್ಟೆ ದೊರೆತರೆ ಅವುಗಳ ಸಂರಕ್ಷಣೆ ತನ್ನಿಂತಾನೇ ಆಗುತ್ತದೆ. ಗಿಡಮೂಲಿಕೆ, ಔಷಧೀಯ ಸಸ್ಯ ಮಾರಾಟ ಮಳಿಗೆ ತೆರೆಯಲು ಸಹಾಯಧನ ನೀಡಿಕೆ ಅಗತ್ಯವಿದ್ದಲ್ಲಿ, ಈ ಬಗ್ಗೆಯೂ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸುವ ಭರವಸೆ ನೀಡಿದರು.
    ಪಶ್ಚಿಮ ಘಟ್ಟ ಅಪರೂಪದ ಸಸ್ಯಸಂಕುಲ, ಕೀಟ ಸಂಕುಲ ಹಾಗೂ ಪ್ರಾಣಿ ಸಂಕುಲತ ತಾಣವಾಗಿರುವುದರ ಜೊತೆಗೆ ಜಾಗತಿಕ ಜೀವವೈವಿಧ್ಯತೆಯ ತಾಣವಾಗಿದೆ. ಇಲ್ಲಿರುವ ಅಮೂಲ್ಯ ಹಸಿರು ಸಂಪತ್ತನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
    ಇಂದು ಕುಡಿಯುವ ನೀರು, ತಿನ್ನುವ ಆಹಾರ ಅಷ್ಟೇಕೆ ಪ್ರಾಣವಾಯುವೂ ಕಲುಷಿತವಾಗುತ್ತಿದೆ. ಇತ್ತೀಚಿನ ಅಧ್ಯಯನ ತಾಯಿಯ ಎದೆಹಾಲಲ್ಲೂ ವಿಷವಿದೆ ಎಂಬ ಅಂಶವನ್ನು ಬಹಿರಂಗಪಡಿಸಿದೆ. ಇಂತಹ ಕಾಲಘಟ್ಟದಲ್ಲಿ ನಾವು ಆರೋಗ್ಯಪೂರ್ಣವಾಗಿರಲು ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಉಳಿಸುವ ಅಗತ್ಯವಿದೆ ಎಂದರು.

    Verbattle
    Verbattle
    Verbattle
    ಆರೋಗ್ಯ ಕರ್ನಾಟಕ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleವರ್ಡ್ ಪವರ್ ಈಸ್ ವರ್ಲ್ಡ್ ಪವರ್: ಡಿಸಿಎಂ ಡಿ.ಕೆ ಶಿವಕುಮಾರ್
    Next Article ವ್ಯಾಪಾರಿಗಳ ಜಿಎಸ್‌ಟಿ ದೋಖಾ
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    7 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 7:19 ಅಪರಾಹ್ನ

      mgm grand betting app bet mgm casino betmgm Arizona

      Reply
    2. StellaHewly on ಫೆಬ್ರವರಿ 19, 2026 5:53 ಫೂರ್ವಾಹ್ನ

      Journey across virtual realms and spinning tables. In ignation casino online, device sync keeps you connected. Play everywhere, win anywhere!

      Reply
    3. Qxjlmc on ಫೆಬ್ರವರಿ 20, 2026 1:48 ಫೂರ್ವಾಹ್ನ

      Join the exciting world of online gaming where endless fun awaits. Bovada Video Poker offers top baccarat and deposit matches for all players.

      Reply
    4. Blnfgp on ಫೆಬ್ರವರಿ 20, 2026 3:36 ಅಪರಾಹ್ನ

      Bigger Bass Bonanza where to play explodes with potential! Collect cash values and watch your balance grow.

      Reply
    5. Srmuox on ಫೆಬ್ರವರಿ 25, 2026 10:59 ಅಪರಾಹ್ನ

      One name echoes through every online casino forum — gates of olympus mobile. Zeus-powered cascades and sky-high multipliers made it immortal. Play Gates of Olympus — become part of the legend.

      Reply
    6. Obbefa on ಮಾರ್ಚ್ 1, 2026 8:04 ಫೂರ್ವಾಹ್ನ

      Fastest growing. Most trusted. stake mobile Best rewards. Stake.

      Reply
    7. Obbefa on ಮಾರ್ಚ್ 1, 2026 8:08 ಫೂರ್ವಾಹ್ನ

      Fastest growing. Most trusted. stake mobile Best rewards. Stake.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಯಾರೇ.. ಕೂಗಾಡಲಿ…
    • Mffsxe ರಲ್ಲಿ ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!
    • Tylermem ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.