Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಂಚ ಎಡವಿದ್ರಾ ಪರಶುರಾಮ್..??
    ಸುದ್ದಿ

    ಕೊಂಚ ಎಡವಿದ್ರಾ ಪರಶುರಾಮ್..??

    vartha chakraBy vartha chakraಮೇ 12, 2022Updated:ಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಗೀತ ಗೋವಿಂದಂ’ ಫೇಮ್ ನಂತರದಲ್ಲಿ ನಿರ್ದೇಶಕ ಪರಶುರಾಮ್ ಅವರ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕಾಗಿ ಮಹೇಶ್ ಬಾಬು ಜತೆ ಕೈ ಜೋಡಿಸಿದರು. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಹಾಸ್ಯದ ರಸದೌತಣ ನೀಡಿದ್ದ ಅವರು ಇಲ್ಲಿಯೂ ಅದೇ ತಂತ್ರ ಬಳಕೆ ಮಾಡಿಕೊಂಡಿದ್ದಾರೆ.
    ಚಿತ್ರದ ಮೊದಲಾರ್ಧ ಪೂರ್ತಿ ಫನ್ನಿಯಾಗಿಯೇ ಸಾಗುತ್ತದೆ. ನೋಡುಗನಿಗೆ ನಗು ಉಕ್ಕಿಸುತ್ತದೆ. ಆದರೆ, ಮೊದಲಾರ್ಧದ ಕಥೆಗೂ ದ್ವಿತೀಯಾರ್ಧದ ಕಥೆಗೂ ಸಂಬಂಧವಿಲ್ಲ. ಎಲ್ಲೆಲ್ಲೋ ಸುತ್ತಾಡಿ ನಿರ್ದೇಶಕರು ಮುಖ್ಯ ಕಥೆಗೆ ಬಂದಿದ್ದಾರೆ. ದ್ವಿತೀಯಾರ್ಧ ಕೊಂಚ ನಿಧಾನ ಎಂದೂ ಪ್ರೇಕ್ಷಕನಿಗೆ ಅನಿಸುತ್ತದೆ.
    ನಿರ್ದೇಶಕ ಪರಶುರಾಮ್ ಹೇಳ ಹೊರಟಿರುವ ವಿಷಯ ನಿಜಕ್ಕೂ ಸಾಮಾನ್ಯರಿಗೆ ಕನೆಕ್ಟ್​ ಆಗುವಂತಹದ್ದು. ಆದರೆ, ಅದನ್ನು ಪ್ರೆಸೆಂಟ್ ಮಾಡುವ ವಿಚಾರದಲ್ಲಿ ಅವರು ಎಡವಿದ್ದಾರೆ. ಫಿಸಿಕ್ಸ್ ಹಾಗು ಲಾಜಿಕ್ ಇಲ್ಲದೆ ಅವರು ಹೇಳುವ ಕಥೆ ಅಷ್ಟಾಗಿ ಕನೆಕ್ಟ್​ ಆಗುವುದಿಲ್ಲ. ಸಿನಿಮಾ ಅದ್ದೂರಿಯಾಗಿಯೇ ಮೂಡಿ ಬಂದಿದೆ. ಆದರೆ, ಕಥೆಗೆ ಒಳ್ಳೆಯ ಮೇಕಪ್ ಸಿಕ್ಕಿಲ್ಲ.
    ಮಹೇಶ್ ಬಾಬು ಅವರು ಭಿನ್ನ ಮ್ಯಾನರಿಸಂನಲ್ಲಿ ಮಿಂಚಿದ್ದಾರೆ. ಹಿಂದೆಂದೂ ಮಾಡಿರದ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಇದು ಅವರ ಫ್ಯಾನ್ಸ್​ಗೆ ನಿಜಕ್ಕೂ ಹಬ್ಬವೇ ಸರಿ. ಮಾಸ್ ಆ್ಯಕ್ಷನ್ ಮೂಲಕ ಅವರು ಗಮನ ಸೆಳೆಯುತ್ತಾರೆ. ‘ಕಲಾವತಿ..’, ‘ಪೆನ್ನಿ..’ ಹಾಡುಗಳಲ್ಲಿ ಅವರ ಡ್ಯಾನ್ಸ್ ಇಷ್ಟವಾಗುತ್ತದೆ. ಸಿನಿಮಾದ ಆರಂಭದಲ್ಲಿ ಬರುವ ಫೈಟ್ ಸೀನ್ ಉತ್ತಮವಾಗಿದೆ. ಬೀಚ್​ ಪಕ್ಕ ನಡೆಯುವ ಫೈಟ್ ದೃಶ್ಯಗಳಲ್ಲಿ ಲಾಜಿಕ್ ಬಗ್ಗೆ ಗಮನ ಹರಿಸದಿದ್ದರೆ ಎಂಜಾಯ್ ಮಾಡಬಹುದು. ‘ಕಲಾವತಿ..’, ‘ಪೆನ್ನಿ..’ ಹಾಡುಗಳು ಇಷ್ಟವಾಗುತ್ತದೆ. ಎಸ್. ಥಮನ್​ ಅವರು ಸಂಗೀತ ಹಾಗು ಹಿನ್ನೆಲೆ ಸಂಗೀತದ ಮೂಲಕ ಹೆಚ್ಚು ಅಂಕ ಗಿಟ್ಟಿಸಿಕೊಳ್ಳುತ್ತಾರೆ. ಕೀರ್ತಿ ಸುರೇಶ್ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಸಮುದ್ರಖಣಿ ವಿಲನ್ ಆಗಿ ಗಮನ ಸೆಳೆಯುತ್ತಾರೆ. ಕಿಶೋರ್, ಸುಬ್ಬರಾಜು ತೆರೆಮೇಲೆ ಇದ್ದಷ್ಟು ಹೊತ್ತು ನಗಿಸುತ್ತಾರೆ.

    mahesh babu movie sarkari vaari paata
    Share. Facebook Twitter Pinterest LinkedIn Tumblr Email WhatsApp
    Previous Articleಮಾರ್ಷ್-ವಾರ್ನರ್ ಅಬ್ಬರಕ್ಕೆ ಮಂಕಾದ ರಾಜಸ್ಥಾನ ರಾಯಲ್ಸ್
    Next Article ಹಸೆಮಣೆಯಿಂದ ಸೀದಾ exam ಹಾಲ್ ಗೆ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1xbet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • online drugstore ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe