Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾವಿನಹಣ್ಣಿಗೂ ಬಂತು ಬುಕ್ಕಿಂಗ್
    ಸುದ್ದಿ

    ಮಾವಿನಹಣ್ಣಿಗೂ ಬಂತು ಬುಕ್ಕಿಂಗ್

    vartha chakraBy vartha chakraಮೇ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಾಮಾನ್ಯವಾಗಿ ರೈತರು ಬೆಳೆಯುವ ಮಾವಿನ ಹಣ್ಣುಗಳು 100 ರಿಂದ 300 ಗ್ರಾಂ ಇರುತ್ತವೆ. ಹೆಚ್ಚೆಂದರೆ 500 ಗ್ರಾಂ ಬರಬಹುದು. ಆದರೆ, ಮಧ್ಯಪ್ರದೇಶದ ಜಿಲ್ಲೆಯೊಂದರಲ್ಲಿ ಬೆಳೆಯುವ ಮಾವಿನ ಹಣ್ಣು ಬರೋಬ್ಬರಿ 4 ಕೆಜಿ ವರೆಗೂ ಬರಲಿದ್ದು, ತಿಂಗಳಿಗೆ ಮುಂಚೆಯೇ ಬುಕ್ಕಿಂಗ್ ಶುರುವಾಗಿದೆ.
    ಮಧ್ಯಪ್ರದೇಶದ ಕಥ್ಥಿವಾಡ ಪ್ರದೇಶದಲ್ಲಿ ಬೆಳೆಯಲಾಗುವ ಈ ವಿಶೇಷ ತಳಿಯ ಮಾವಿನ ಹಣ್ಣು ಗರಿಷ್ಠ 4 ಕೆಜಿ ವರೆಗೂ ಇರಲಿದೆ. ಅತ್ಯಂತ ಸಿಹಿಯಾಗಿರುವ ಈ ಮಾವಿನ ಹಣ್ಣು ಗಾತ್ರದಷ್ಟೇ ದುಬಾರಿ ದರವೂ ಹೊಂದಿದ್ದು, 1 ರಿಂದ 2 ಸಾವಿರ ರೂ. ವರೆಗೆ ಮಾರಾಟವಾಗುತ್ತದೆ
    ಅಫ್ಘಾನಿಸ್ತಾನ ಮೂಲದ ನೂರ್‌ಜಹಾನ್ ಎಂಬ ಮಾವಿನ ತಳಿಯ ಹಣ್ಣು 1 ಅಡಿ ಉದ್ದ ಮತ್ತು 4 ಕೆಜಿ ತೂಕವಿರಲಿದೆ. ಜನವರಿ-ಫೆಬ್ರವರಿ ವೇಳೆ ಈ ಮರಗಳಲ್ಲಿ ಹೂವು ಬಿಡಲು ಪ್ರಾರಂಭವಾಗುತ್ತವೆ. ಜೂನ್ ಮೊದಲ ವಾರದ ವರೆಗೆ ಹಣ್ಣು ಬಲಿತು ಮಾರುಕಟ್ಟೆಗೆ ಬರಲು ಸಿದ್ಧವಾಗುತ್ತವೆ. ಆದರೆ, ದುಬಾರಿ ಹವಾಮಾನ ವೈಪರಿತ್ಯದಿಂದಾಗಿ ಮರಗಳಲ್ಲಿ ಈ ಬಾರಿ ಕಾಯಿ ಕಡಿಮೆಯಾಗಿದೆ. ಹಣ್ಣಾಗುವ ಮೊದಲೇ ಹೂವು ಉದುರಿಹೋಗಿದ್ದು, ಮೂರೇ ಮರಗಳಲ್ಲಿನ 250 ಕಾಯಿಗಳು ಉಳಿದಿವೆ.
    ಕಳೆದ ವರ್ಷ ಪ್ರತಿ ಹಣ್ಣನ್ನು 500 ರಿಂದ 1,500ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಈ ವರ್ಷ 2 ಸಾವಿರ ರೂ. ವರೆಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಜೂನ್ ತಿಂಗಳ ವೇಳೆ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆಯಿಡಲಿವೆ. ಇದಕ್ಕೆ ಆಕರ್ಷಿತರಾಗಿರುವ ಮಾವು ಪ್ರಿಯರು ತಿಂಗಳಿಗೆ ಮುಂಚಿತವಾಗಿಗೆ ಬುಕ್ಕಿಂಗ್ ಮಾಡಿಕೊಳ್ಳಲು ಪ್ರಾರಂಭಿಸಿದ್ದಾರೆ ಎಂದು ಮಾವು ಬೆಳೆಗಾರ ಶಿವರಾಜ್ ಸಿಂಗ್ ಜಾದವ್ ಹೇಳಿದ್ದಾರೆ

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಟ್ವಿಟರ್ ನಲ್ಲಿ‌ ಬದಲಾವಣೆ..
    Next Article ಜಮಾಲಿಗುಡ್ಡ ನೋಡೋದೊಂದೇ ಬಾಕಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • otoyer ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Iilhuy ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.