Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾದಲ್ಲಿ ಭಾರಿ ಕರ್ಮಕಾಂಡ.
    Trending

    ಮುಡಾದಲ್ಲಿ ಭಾರಿ ಕರ್ಮಕಾಂಡ.

    vartha chakraBy vartha chakraನವೆಂಬರ್ 14, 2024Updated:ನವೆಂಬರ್ 14, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.14-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಂಚಿಕೆ ಮಾಡಿದ ಸುಮಾರು 2 ಸಾವಿರ ನಿವೇಶನಗಳಿಗೆ ಮೂಲ ದಾಖಲೆ ಇಲ್ಲದೇ ಇರುವುದು ಜಾರಿ ನಿರ್ದೇಶನಾಲಯದ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
    ಪ್ರಾಧಿಕಾರದಿಂದ  ಹಂಚಿಕೆ ಮಾಡಿರುವ 5 ಸಾವಿರ ನಿವೇಶನಗಳಲ್ಲಿ ಸುಮಾರು 2 ಸಾವಿರ ನಿವೇಶನಗಳಿಗೆ ಯಾವುದೇ ಬಾಂಡ್ ಪೇಪರ್‌ಗಳೇ ಇಲ್ಲದಿರುವುದು ತನಿಖೆಯಲ್ಲಿ ಪತ್ತೆಯಾಗುವ ಮೂಲಕ ಮುಡಾದಲ್ಲಿ ಬಹುದೊಡ್ಡ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ.
    50:50 ಅನುಪಾತವನ್ನೇ ವರದಾನ ಮಾಡಿಕೊಂಡ ಖದೀಮರು 1950 ನಿವೇಶನಗಳನ್ನು ಪಡೆದಿದ್ದಾರೆ. 1950 ನಿವೇಗಳ ಪೈಕಿ ಒಬ್ಬೊಬ್ಬರು 30, 40, 50 ಸೈಟ್ ಪಡೆದುಕೊಂಡಿದ್ದಾರೆ.
    60:40, 50:50ರ ಅನುಪಾತದಲ್ಲಿ ಒಟ್ಟು ಮುಡಾ 5 ಸಾವಿರ ಸೈಟ್‌ಗಳನ್ನು ಹಂಚಿಕೆ ಮಾಡಿದೆ. ಈ ಪ್ರಕರಣದ ತನಿಖೆಗೆ ಇಳಿದ ಇಡಿ ಮೂಲ ದಾಖಲೆಯನ್ನು ಹುಡುಕಿದೆ. ಈ ವೇಳೆ ಮುಡಾದಲ್ಲಿ ಈ ಆಸ್ತಿಗೆ ಸಂಬಂಧಿಸಿದಂತೆ ಬಾಂಡ್ ಪೇಪರ್‌ಗಳು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
    ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಹಿನ್ನೆಲೆಯಲ್ಲಿ ಮುಡಾ ಯಾವ ಮಾನದಂಡದ ಅಡಿಯಲ್ಲಿ ಈ ಸೈಟ್‌ ಹಂಚಿಕೆ ಮಾಡಲಾಗಿದೆ? ಈ ಸೈಟ್‌ಗಳನ್ನು ಪಡೆದವರ ಹಿನ್ನೆಲೆ ಏನು? ಈ ನಿವೇಶನಗಳನ್ನು ಪಡೆಯಲು ಇವರು ನೀಡಿದ ದಾಖಲೆ ಏನು ಇತ್ಯಾದಿಗಳ ವಿವರವನ್ನು ಈಗ ಇಡಿ ಕಲೆ ಹಾಕಲು ಮುಂದಾಗಿದೆ.

    Verbattle
    Verbattle
    Verbattle
    Bangalore Government Karnataka Politics Trending Varthachakra ಇಡಿ ಕಲೆ ಬೆಂಗಳೂರು ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಈ ರಸ್ತೆಯಲ್ಲಿ ಎರಡು ತಿಂಗಳು ವಾಹನ ಸಂಚಾರ ಇಲ್ಲ.
    Next Article ಬ್ಯಾಲೆಟ್ ಬಾಕ್ಸ್ ಗಳಿಂದಾಗಿ ಗೊಂದಲ.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    2 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 8:26 ಫೂರ್ವಾಹ್ನ

      betmgm sports betting https://betmgm-play.com/ betmgm offers

      Reply
    2. Trvjsv on ಫೆಬ್ರವರಿ 12, 2026 8:30 ಫೂರ್ವಾಹ್ನ

      betmgm IN betmgm-play betmgm Minnesota

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_wvEa ರಲ್ಲಿ ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    • Ydflxz ರಲ್ಲಿ ಜನವರಿಯಿಂದ ಯುವನಿಧಿ ಆರಂಭ | Yuvanidhi
    • Tracymix ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.