Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ಮೇಲೆ ಮೊಟ್ಟೆ ದಾಳಿ.
    ರಾಜಕೀಯ

    ಮುನಿರತ್ನ ಮೇಲೆ ಮೊಟ್ಟೆ ದಾಳಿ.

    vartha chakraBy vartha chakraಡಿಸೆಂಬರ್ 25, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.25-
    ಬೆಂಗಳೂರಿನ ಲಕ್ಷ್ಮಿದೇವಿ ನಗರದಲ್ಲಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ  ದಾಳಿ ನಡೆದಿದೆ. ಈ ಸಂಬಂಧ ಮೂವರು ಕಿಡಿಗೇಡಿಗಳನ್ನು ಬಂಧಿಸಲಾಗಿದೆ.
    ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರನ್ನು ಶಾಸಕಿಯಾಗಿಸಬೇಕು ಎಂಬ ಕಾರಣಕ್ಕೆ ಮೊಟ್ಟೆಯಲ್ಲಿ ಆಸಿಡ್ ತುಂಬಿ ಈ ದಾಳಿ ನಡೆಸಲಾಗಿದೆ ಎಂದು ಮುನಿರತ್ನ ಆಪಾದಿಸಿದ್ದಾರೆ.
    ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿ ದೇವಿ ನಗರದಲ್ಲಿ ಏರ್ಪಡಿಸಿದ್ದ
    ಮಾಜಿ ಪ್ರಧಾನಿ ದಿವಂಗತ ವಾಜಪೇಯಿಯವರ 100 ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುನಿರತ್ನ ಪಕ್ಷದ ಕಾರ್ಯಕರ್ತರು ಮತ್ತುಅಭಿಮಾನಿಗಳ ಜೊತೆ  ನಡೆದುಕೊಂಡು ಹೋಗುತ್ತಿದ್ದರು.
    ಈ ವೇಳೆ ಶಾಸಕ ಮುನಿರತ್ನ ಅವರ ತಲೆ ಮೇಲೆ ಏಕಾಎಕಿ ಮೊಟ್ಟೆ ದಾಳಿ ನಡೆದಿದೆ,ಕೊಡಲೇ ಭದ್ರತೆಗಿದ್ದ ಪೊಲೀಸರು ಸುತ್ತುವರೆದು ಅವರನ್ನು ವಾಹನದ ಬಳಿ ಕರೆದುಕೊಂಡು ಹೋಗಿದ್ದಾರೆ.ಅಲ್ಲಿದ್ದ ಅವರ ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದೆ.
    ಪೊಲೀಸರು ತಕ್ಷಣವೇ ಮಧ್ಯ ಪ್ರವೇಶಿಸಿ ಅಲ್ಲಿ ಗುಂಪು ಸೇರಿದವರನ್ನು ಚದುರಿಸಿ ಮುನಿರತ್ನ ಅವರನ್ನು ಸುರಕ್ಷಿತವಾಗಿ ಕರೆದೊಯ್ದರು.
    ತಮ್ಮ ಮೇಲಿನ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಮಾಜಿ ಸಂಸದ ಡಿಕೆ ಸುರೇಶ್‌, ಡಿಸಿಎಂ ಡಿಕೆ ಶಿವಕುಮಾರ್‌ ಕಡೆಯವರಿಂದ  ನನ್ನ ಮೇಲೆ ಆಸೀಡ್‌ ದಾಳಿ ನಡೆದಿದೆ ಎಂದು ಆರೋಪಿಸಿದರು.
    ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿಕೆ ಸುರೇಶ್‌ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆಯಿರುವುದರಿಂದ ನನ್ನ ಮೇಲೆ ದಾಳಿ ನಡೆದಿದೆ ಎಂದು ದೂರಿದರು.
    ಮೂವರು ಬಂಧನ:
    ಘಟನೆಯ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮೊಟ್ಟೆ ದಾಳಿ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿ ಯಾವ ಕಾರಣಕ್ಕೆ ಯಾರು ಎನ್ನುವುದರ ಬಗ್ಗೆ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಕಾಂಗ್ರೆಸ್ ಕೊಲೆ ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಭಟ್ಕಳ ಉಗ್ರರಿಗೆ ಜೈಲು ಶಿಕ್ಷೆ.
    Next Article ಸಿಟಿ ರವಿಯ ಕೊಳಕು ತೊಳೆಯಲು ಸಾಧ್ಯವಿಲ್ಲವಂತೆ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. 7onhn on ಜೂನ್ 3, 2025 7:44 ಅಪರಾಹ್ನ

      clomiphene remedio can i get cheap clomid pill where to get clomid tablets can i order cheap clomiphene for sale can i buy generic clomid pill can i buy clomid pill can you get clomid prices

      Reply
    2. safe place to buy cialis on ಜೂನ್ 9, 2025 11:43 ಫೂರ್ವಾಹ್ನ

      Proof blog you possess here.. It’s obdurate to find strong worth belles-lettres like yours these days. I honestly comprehend individuals like you! Withstand mindfulness!!

      Reply
    3. dosage of flagyl to treat trichomoniasis on ಜೂನ್ 11, 2025 5:59 ಫೂರ್ವಾಹ್ನ

      The vividness in this ruined is exceptional.

      Reply
    4. WilliamBulky on ಜೂನ್ 18, 2025 1:15 ಫೂರ್ವಾಹ್ನ

      ¡Hola, jugadores apasionados !
      Casino online fuera de EspaГ±a sin esperas – https://casinoonlinefueradeespanol.xyz/# casinos online fuera de espaГ±a
      ¡Que disfrutes de asombrosas momentos memorables !

      Reply
    5. v8wwo on ಜೂನ್ 18, 2025 2:31 ಅಪರಾಹ್ನ

      purchase inderal generic – inderal price order methotrexate 10mg for sale

      Reply
    6. 24mwj on ಜೂನ್ 21, 2025 12:11 ಅಪರಾಹ್ನ

      cost amoxicillin – order ipratropium for sale order ipratropium 100 mcg without prescription

      Reply
    7. 6i7sq on ಜೂನ್ 23, 2025 3:15 ಅಪರಾಹ್ನ

      azithromycin 500mg cost – order azithromycin 250mg online cheap purchase nebivolol generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_moskva_enmi ರಲ್ಲಿ ರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre
    • wiuii ರಲ್ಲಿ ಸಿ.ಟಿ.ರವಿ ಎಂಬ‌ ನಡೆಯದ ನಾಣ್ಯ | CT Ravi
    • rqemb ರಲ್ಲಿ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe