ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂರು ತಿಂಗಳಲ್ಲಿ 50 ಕಿಲೋ ಚಿನ್ನ ತಂದ ನಟಿ ರನ್ಯಾ
    ಸಿನೆಮ

    ಮೂರು ತಿಂಗಳಲ್ಲಿ 50 ಕಿಲೋ ಚಿನ್ನ ತಂದ ನಟಿ ರನ್ಯಾ

    vartha chakraBy vartha chakraಏಪ್ರಿಲ್ 5, 202516 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಏ.4-
    ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ನಟಿ ಹಾಗೂ ಹಿರಿಯ ಪೊಲೀಸ್ ಅಧಿಕಾರಯ ಮೇಲೆ ಮಗಳು ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಪೋಟಕ ಮಾಹಿತಿಗಳನ್ನು ಕೇಂದ್ರ ಕಂದಾಯ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.
    ವಿದೇಶಗಳಿಂದ ವ್ಯವಸ್ಥಿತವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿರುವ ನಟಿ, ಕಳೆದ ಮೂರು ತಿಂಗಳಲ್ಲಿ ಬರೋಬ್ಬರಿ 49.6 ಕಿಲೋ ಚಿನ್ನ ಕಳ್ಳ ಸಾಗಾಣಿಕೆ ಮಾಡಿ ಅದನ್ನು ವ್ಯಾಪಾರಿಗಳಿಗೆ ನೀಡಿದ್ದಾರೆ.
    ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಡಿಆರ್‌ಐ ರಿಮ್ಯಾಂಡ್‌ ಅರ್ಜಿ ಸಲ್ಲಿಸಿದೆ.ಈ ಪ್ರಕರಣದಲ್ಲಿ ಚಿನ್ನಕಳ್ಳಸಾಗಣೆ, ಹಣ ವರ್ಗಾವಣೆ ಮತ್ತು ಚಿನ್ನದ ಮಾರಾಟವನ್ನು ಹೇಗೆ ಮಾಡಿದ್ದಾರೆ ಎಂಬುದನ್ನು ಅರ್ಜಿಯಲ್ಲಿ ವಿವರಿಸಿದೆ.
    2024ರ ನವೆಂಬರ್‌ನಿಂದ 2025ರ ಫೆಬ್ರುವರಿ ನಡುವೆ ರನ್ಯಾ ನಾಲ್ಕು ಬಾರಿ ಕಳ್ಳಸಾಗಣೆ ಮಾಡಿದ್ದು, ಒಟ್ಟು 49.6 ಕೆ.ಜಿ.ಯಷ್ಟು ಚಿನ್ನವನ್ನು ದುಬೈನಿಂದ ಬೆಂಗಳೂರಿಗೆ ತಂದಿದ್ದಾರೆ. ಅಷ್ಟೂ ಚಿನ್ನವನ್ನು ಸಾಹಿಲ್‌ 40.07 ಕೋಟಿಗೆ ಮಾರಾಟ ಮಾಡಿ, ಅದರಲ್ಲಿ 38.35 ಕೋಟಿಯನ್ನು ಹವಾಲಾ ಮೂಲಕ ದುಬೈಗೆ ಕಳುಹಿಸಿದ್ದಾರೆ. ಉಳಿದ 1.72 ಕೋಟಿಯನ್ನು ರನ್ಯಾಗೆ ನೀಡಲಾಗಿದೆ ಎಂಬ ಅಂಶ ಸಾಹಿಲ್‌ ವಿಚಾರಣೆ ವೇಳೆ ಗೊತ್ತಾಗಿದೆ’ ಎಂದು ಡಿಆರ್‌ಐ ತಿಳಿಸಿದೆ.
    2024ರ ನವೆಂಬರ್‌ನಲ್ಲಿ ರನ್ಯಾ ಕಳ್ಳಸಾಗಣೆ ಮೂಲಕ 8.9 ಕೆ.ಜಿ. ಚಿನ್ನ ತಂದಿದ್ದು, ಸಾಹಿಲ್‌ ಅದನ್ನು 6.82 ಕೋಟಿಗೆ ಮಾರಾಟ ಮಾಡಿದ್ದಾರೆ. ಅದರಲ್ಲಿ 6.50 ಕೋಟಿಯನ್ನು ಹವಾಲಾ ಮೂಲಕ ದುಬೈಗೆ ಕಳುಹಿಸಿ, ಉಳಿದ 32 ಲಕ್ಷವನ್ನು ರನ್ಯಾಗೆ ನೀಡಿದ್ದಾರೆ.
    ಡಿಸೆಂಬರ್‌ನಲ್ಲಿ12.6 ಕೆ.ಜಿ. ಚಿನ್ನ ತಂದು, ಅದನ್ನು 9.90 ಕೋಟಿಗೆ ಮಾರಲಾಗಿದೆ. ಅದರಲ್ಲಿ 9.60 ಕೋಟಿ ದುಬೈಗೆ ಹೋಗಿದ್ದರೆ, 30 ಲಕ್ಷ ರನ್ಯಾಗೆ ಪಾವತಿಯಾಗಿದೆ’ ಎಂದು ವಿವರಿಸಿದೆ.
    2025ರ ಜನವರಿಯಲ್ಲಿ ರನ್ಯಾ ಕಳ್ಳಸಾಗಣೆ ಮೂಲಕ ತಂದಿದ್ದ 14.5 ಕೆ.ಜಿ. ಬಂಗಾರವನ್ನು, 11.55 ಕೋಟಿಗೆ ಮಾರಾಟ ಮಾಡಲಾಗಿದೆ. ಅದರಲ್ಲಿ ₹55 ಲಕ್ಷವನ್ನು ರನ್ಯಾಗೆ ನೀಡಿ, 11 ಕೋಟಿಯನ್ನು ದುಬೈಗೆ ಕಳುಹಿಸಲಾಗಿದೆ. ಫೆಬ್ರುವರಿಯಲ್ಲೂ ಹೀಗೆಯೇ 13.4 ಕೆ.ಜಿ. ಚಿನ್ನವನ್ನು 11.80 ಕೋಟಿಗೆ ಮಾರಾಟ ಮಾಡಿದ್ದಾರೆ. ಅದರಲ್ಲಿ 11.25 ಕೋಟಿಯನ್ನು ದುಬೈಗೆ ಕಳುಹಿಸಿದ್ದು, 55 ಲಕ್ಷ ರನ್ಯಾಗೆ ಹೋಗಿದೆ’ ಎಂದು ಡಿಆರ್‌ಐ ವಿವರಿಸಿದೆ.

    Verbattle
    Verbattle
    Verbattle
    ಚಿನ್ನ ನ್ಯಾಯ ಬೆಂಗಳೂರು ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಪೊಲೀಸ್ ಹೈ ಅಲರ್ಟ್
    Next Article ಗನ್ ಹಿಡಿದು ರೀಲ್ಸ್ ಮಾಡಿದ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreytauch ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • RichardGinge ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.