ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.
    Trending

    ಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.

    vartha chakraBy vartha chakraಜೂನ್ 12, 202411 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.12-

    ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ರೇಣುಕಾಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಗಳನ್ನು ನೀಡಿರುವುದು ಪಶ್ಚಿಮ ವಿಭಾಗದ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ಸಾವನ್ನಪ್ಪಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ
    ಆಗ ಬೇರೆ ಗ್ಯಾಂಗ್ ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ.
    ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ.
    ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.
    ಪೊಲೀಸರು ತನಿಖೆ ಚುರುಕು ಗೊಳಿಸಿದಂತೆ ಹಣ ಪಡೆದಿದ್ದ ಗ್ಯಾಂಗ್​ನವರು ರಾತ್ರಿ ಯಿಡೀ ದರ್ಶನ್ ಗ್ಯಾಂಗ್​ ಜೊತೆ ಮೊಬೈಲ್ ಮೂಲಕ ಸಂಭಾಷಣೆ ಮಾಡಿರುವ ವಿಚಾರವೂ ಬಹಿರಂಗಗೊಂಡಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತು. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು.
    ಶವ ವಿಲೇವಾರಿ ಗ್ಯಾಂಗ್ ಸಹ ದರ್ಶನ್ ಜೊತೆಗೆ ಜೈಲಿನಲ್ಲಿದೆ. ಶೆಡ್​ನಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದವರು, ದರ್ಶನ್​ಗೆ ಗ್ಯಾಂಗ್​ ಅನ್ನು ಪರಿಚಯಿಸಿದವರು, ರೇಣುಕಾ ಸ್ವಾಮಿಯನ್ನು ಅಪಹರಿಸಿಕೊಂಡು ಬಂದವರು ಎಲ್ಲವರನ್ನೂ ಪೊಲೀಸರು ಬಂಧಿಸಿದ್ದಾರೆ.

    Verbattle
    Verbattle
    Verbattle
    Bangalore crime Government Karnataka News ಕೊಲೆ ದರ್ಶನ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುವ ಅಶೋಕ್.
    Next Article ಕೋರ್ಟ್ ನಲ್ಲಿ ಪಾಕ್ ಪರ ಘೋಷಣೆ..
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    11 ಪ್ರತಿಕ್ರಿಯೆಗಳು

    1. Mlcumk on ಫೆಬ್ರವರಿ 12, 2026 1:24 ಅಪರಾಹ್ನ

      betmgm Р Рђ online casino betmgm play betmgm Connecticut

      Reply
    2. kamera_qlOi on ಫೆಬ್ರವರಿ 12, 2026 5:24 ಅಪರಾಹ್ನ

      Для обеспечения максимальной безопасности на дороге рекомендуем приобрести купить камеру заднего вида на грузовик.
      Они обеспечивают высокое качество изображения даже в ночное время и при плохих погодных условиях.

      Reply
    3. kupit_jfet on ಫೆಬ್ರವರಿ 15, 2026 8:25 ಅಪರಾಹ್ನ

      Если вы хотите летняя резина спб, то у нас вы найдете лучшие предложения и выгодные цены.
      Хорошо подобранная летняя резина обеспечивает уверенное вождение и минимизирует риск аварий.

      Reply
    4. arenda_fySn on ಫೆಬ್ರವರಿ 17, 2026 4:20 ಫೂರ್ವಾಹ್ನ

      Если вам нужна машина с водителем в аренду, обращайтесь к профессионалам!
      Итогом можно считать, что такая аренда в Новосибирске обеспечивает комфорт и надежность.

      Reply
    5. Slsphf on ಫೆಬ್ರವರಿ 19, 2026 11:34 ಅಪರಾಹ್ನ

      Discover sanctuaries of serenity amid exciting bets. what is crown coins provides calm interfaces for focused play. Bet in peace and win in style!

      Reply
    6. Vmcmru on ಫೆಬ್ರವರಿ 23, 2026 7:22 ಫೂರ್ವಾಹ್ನ

      Why wait? Sweet Bonanza offers instant thrills with tumbling wins and multiplier madness. Trigger sweet bonanza tips the bonus round and chase those massive 21,000x+ payouts. Play now!

      Reply
    7. Byuqiv on ಫೆಬ್ರವರಿ 26, 2026 6:32 ಫೂರ್ವಾಹ್ನ

      Unleash primal energy for massive reel rewards. free buffalo slots stacks wilds high, triggers sunsets, and pays out golden jackpots. Charge on!

      Reply
    8. Cniurk on ಫೆಬ್ರವರಿ 28, 2026 8:34 ಫೂರ್ವಾಹ್ನ

      chumbacasinox — free to join, thrilling to play, rewarding to win. Claim your welcome Sweeps Coins and experience social casino done right. Play today!

      Reply
    9. Stuagp on ಮಾರ್ಚ್ 2, 2026 9:55 ಫೂರ್ವಾಹ್ನ

      The casino that turned $0.20 into $2,000,000+ live on stake hilo stream — multiple times. Anything can happen here.

      Reply
    10. Rvwckj on ಮಾರ್ಚ್ 4, 2026 3:29 ಫೂರ್ವಾಹ್ನ

      Ready for non-stop casino action? DraftKings live casino welcomes you with 500 spins after $5 played and up to $1K protection on losses. Join the kings of online gaming!

      Reply
    11. Cqbsrx on ಮಾರ್ಚ್ 7, 2026 4:32 ಫೂರ್ವಾಹ್ನ

      Opravdova lekarna = opravdove uspory az 80 % na lecich
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Orrzau ರಲ್ಲಿ ಇವನು ಅಂತಿಂಥಾ ಕಳ್ಳನಲ್ಲ.
    • ThomasZes ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Adcfts ರಲ್ಲಿ DON ಆಗಬೇಕು ಅಂತಾ ರೌಡಿಯನ್ನು ಮುಗಿಸಿದರು.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.