ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೊಟ್ಟೆ ಅಟ್ಯಾಕ್ ಚಿತ್ರಕತೆ ಯಾರದ್ದು ಗೊತ್ತಾ.
    Viral

    ಮೊಟ್ಟೆ ಅಟ್ಯಾಕ್ ಚಿತ್ರಕತೆ ಯಾರದ್ದು ಗೊತ್ತಾ.

    vartha chakraBy vartha chakraಡಿಸೆಂಬರ್ 25, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ಮಾಜಿ ಪ್ರಧಾನಿ ದಿವಂಗತ ವಾಜಪೇಯಿ ಅವರ ಹುಟ್ಟುಹಬ್ಬ ಸಂಭ್ರಮಾಚರಣೆಯ ನಂತರ ಬೆಂಬಲಿಗರೊಂದಿಗೆ ನಡೆದುಕೊಂಡು ಹೋಗುತ್ತಿದ್ದ
    ಶಾಸಕ ಮುನಿರತ್ನ ಅವರ ಮೇಲಿನ ಮೊಟ್ಟೆ ದಾಳಿ ಅವರದ್ದೇ ಪಿತೂರಿ ಎಂದು ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತ ರಾಯಪ್ಪ ಆಪಾದಿಸಿದ್ದಾರೆ.
    ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ಬಗ್ಗೆ ಹೇಳಿಕೆಯೊಂದನ್ನು ಪ್ರಕಟಿಸಿರುವ ಕುಸುಮಾ ಹನುಮಂತರಾಯಪ್ಪ ಶಾಸಕ ಮುನಿರತ್ನ ಅವರ ಮೇಲಿನ “ಮೊಟ್ಟೆ ಅಟ್ಯಾಕ್” ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ ಎಂದು ಹೇಳಿದ್ದಾರೆ
    ದಲಿತರನ್ನು ತುಚ್ಚವಾಗಿ ನಿಂದಿಸಿ, ಒಕ್ಕಲಿಗ ಗುತ್ತಿಗೆದಾರನ ಕುಟುಂಬದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದ ಧ್ವನಿ FSL ರಿಪೋರ್ಟ್ ನಲ್ಲಿ ಅವರದ್ದೇ ಎಂದು ಸಾಬೀತಾದ ಬೆನ್ನಲ್ಲೇ ತರಹೇವಾರಿ ನಾಟಕಗಳು ಶುರುವಾಗಿದೆ ಎಂದು ತಿಳಿಸಿದ್ದಾರೆ
    ಜನರೆದುರು ತನ್ನ ನಿಜರೂಪ ಬೆತ್ತಲಾದ ನಂತರ ಸಿಂಪತಿ ಗಿಟ್ಟಿಸಿಕೊಳ್ಳಲು “ಇಮೇಜ್ ಬಿಲ್ಡಿಂಗ್” ಆಕ್ಟಿವಿಟಿಯ ಒಂದು ಭಾಗವೇ ಇಂದಿನ ಪ್ರಹಸನಗಳು. ಈತನ ಸ್ಕ್ರಿಪ್ಟೆಡ್ ಸ್ಟೋರಿಗಳು ಅಲ್ಪ ವಿರಾಮದ ಬಳಿಕ ಮತ್ತೆ ಚಾಲ್ತಿಗೆ ಬಂದಿವೆ ಎಂದು ವ್ಯಾಖ್ಯಾನಿಸಿದ್ದಾರೆ
    ಮಹಿಳೆಯರಿಗೆ ರಾಜಕೀಯದಲ್ಲಿ ಆದ್ಯತೆಯೇ ಕಡಿಮೆ ಇಂತಹ ಸನ್ನಿವೇಶದಲ್ಲಿ ಸ್ವಚ್ಚ ರಾಜಕಾರಣದ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದ ಕನಸುಗಳಿಗೆ ಬೆಲೆಯಿಲ್ಲವೆನಿಸುತ್ತದೆ.
    ಈ ನಾಟಕಗಳನ್ನು ಗಮನಿಸಿದರೆ ಕೊಚ್ಚೆಯಲ್ಲಿ ಹೊರಳಾಡುವ ಹಂದಿಯ ಜೊತೆ ಹಂದಿಗಳಾಗಿಯೇ ಇರಬೇಕಾ ಎಂಬ ಪ್ರಶ್ನೆಯ ಜೊತೆ ಅಸಹ್ಯ ಮೂಡುತ್ತಿದೆ ಎಂದಿದ್ದಾರೆ
    ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈತನ ಪಾಪದ ಕೆಲಸಗಳಿಗೆ ತಕ್ಕ ಶಾಸ್ತಿ ಆಗೇ ಆಗುತ್ತದೆ, ಆದರೆ ತನ್ನ ತಪ್ಪು ಮುಚ್ಚಿಕೊಳ್ಳಲು ನನ್ನ ಹೆಸರನ್ನು ವಿನಾಕಾರಣ ಎಳೆದು ತರುವುದು ಎಷ್ಟು ಸರಿ? ಇಂದಿನ ಪ್ರಹಸನದ ಹಿಂದಿನ ದುರುದ್ದೇಶಗಳನ್ನು ಅರಿಯದೆ ಈತನ ಕತೆಗಳನ್ನು ನಂಬುವಷ್ಟು ನಮ್ಮ ಜನರು ದಡ್ಡರೂ, ಮೂರ್ಖರೂ ಅಲ್ಲ.
    ಕಾಲಾಯ ತಸ್ಮೈ ನಮಃ!
    ಎಂದಿದ್ದಾರೆ

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ಮೈ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮಾರ್ಚ್ 14 ರಂದು ಬಜೆಟ್ ಮಂಡನೆ.
    Next Article ಬೆಂಗಳೂರಿನ ಈ 14 ರಸ್ತೆಗಳಲ್ಲಿ ಏನಾಗಲಿದೆ ಗೊತ್ತಾ.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Aaronwique ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • RayfordRub ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.