Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ವಿಚಾರಣೆಗೆ ಬಂದರೆ ಸರಿ,ಇಲ್ಲವಾದರೆ..?
    Trending

    ಯಡಿಯೂರಪ್ಪ ವಿಚಾರಣೆಗೆ ಬಂದರೆ ಸರಿ,ಇಲ್ಲವಾದರೆ..?

    vartha chakraBy vartha chakraಜೂನ್ 14, 202410 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ 14:
    ಸಹಾಯ ಕೇಳಲು ಬಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆದಷ್ಟು ಬೇಗ ಬಂದು ಅವರಾಗಿಯೇ ವಿಚಾರಣೆಗೆ ಹಾಜರಾದರೆ ಒಳ್ಳೆಯದು, ಇಲ್ಲವಾದರೆ ಪೊಲೀಸರೇ ಕರೆತರುತ್ತಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಪ್ರಕರಣದ ಕುರಿತು ವಿಚಾರಣೆಗೆ ಬರುವಂತೆ ಹಲವಾರು ನೋಟೀಸ್ ನೀಡಿದರೂ ವಿಚಾರಣೆಗೆ ಬಂದಿಲ್ಲ ಎಂದು ಹೇಳಿದರು
    ಈಗಾಗಲೇ ಕೊಟ್ಟಿರುವ ನೋಟೀಸ್‌‍ಗೆ ಉತ್ತರ ಕೊಟ್ಟಿರುವ ಯಡಿಯೂರಪ್ಪ, ತಾವು ದೆಹಲಿಗೆ ಭೇಟಿ ನೀಡುತ್ತಿದ್ದು, 17 ರಂದು ವಾಪಸ್‌‍ ಬರುವುದಾಗಿ ತಿಳಿಸಿದ್ದಾರೆ.ಈ ನಡುವೆ, ವಿರುದ್ಧ ಬಂಧನದ ವಾರೆಂಟ್‌ ಜಾರಿಯಾಗಿದೆ. ಹೀಗಾಗಿ ಪೊಲೀಸರು
    ಅವರನ್ನು ಕರೆತಂದು, ಕಾನೂನು ಪ್ರಕಾರ ಮಾಹಿತಿ ಪಡೆದು ಮುಂದಿನ ಕ್ರಮಗಳನ್ನು ಜರುಗಿಸುತ್ತಾರೆ ಎಂದರು.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದೊಡ್ಡವರಿದ್ದಾರೆ.ವಿ.ವಿ.ಐ.ಪಿ. ಆಗಿರುವುದರಿಂದ ಯಾವುದೇ ತಪ್ಪಾದರೂ ಪೊಲೀಸರೇ ಹೊಣೆಯಾಗಬೇಕಾಗುತ್ತದೆ. ಆ ಕಾರಣಕ್ಕಾಗಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದಾರೆ. ಸಾಕ್ಷ್ಯಾಧಾರಗಳನ್ನು ಎಫ್‌ಎಸ್‌‍ಎಲ್‌ಗೆ ಕಳುಹಿಸಿ ವರದಿಗಳನ್ನು ಕಾಯಲಾಗುತ್ತಿತ್ತು. ಈಗ ಆ ಪ್ರಕ್ರಿಯೆಗಳು ಮುಗಿದಿವೆ. ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು.
    ರಾಹುಲ್‌ಗಾಂಧಿಯವರು ಬೆಂಗಳೂರಿಗೆ ಬಂದಾಗ ವಿಮಾನನಿಲ್ದಾಣದಲ್ಲಿ ಸೂಚನೆ ನೀಡಿದ್ದಾರೆ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಸುಮನೆ ಕಥೆ ಕಟ್ಟಿದರೆ ಪ್ರಯೋಜನವಿಲ್ಲ. ಇದು ಇಲ್ಲಿಯ ಸಮಸ್ಯೆ. ಅವರೆಲ್ಲಾ ಹಸ್ತಕ್ಷೇಪ ಮಾಡುವುದಿಲ್ಲ . ಯಾರ ಒತ್ತಡವೂ ಇದರಲ್ಲಿ ಇಲ್ಲ ಎಂದರು.
    ರಾಜಕೀಯವಿಲ್ಲ.:
    ಮತ್ತೊಂದೆಡೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಪೋಕ್ಸೋ ಪ್ರಕ್ರರಣ ಅತ್ಯಂತ ಸೂಕ್ಷ ಹಾಗೂ ಗಂಭೀರವಾಗಿದ್ದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನು ಇದರಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ ಎಂದು ಹೇಳಿದರು.
    ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಏನಾದರೂ ಅಹಿತಕರ ಘಟನೆಗಳು ನಡೆದರೆ ಇದು ಪೋಕ್ಸೋ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ಯಾವುದೇ ಸರ್ಕಾರ ಹಾಗೂ ಪಕ್ಷ ಹಸ್ತಕ್ಷೇಪ ಮಾಡಲು ಬರುವುದಿಲ್ಲ. ಪೊಲೀಸರು ತನ್ನದೇ ಆದ ತನಿಖೆಯನ್ನು ಮಾಡತ್ತಾರೆ ಎಂದರು.
    ಚಿತ್ರದುರ್ಗ ಮುರುಘಾಶರಣರ ಮೇಲೆ ಪೋಕ್ಸೋ ಕಾಯ್ದೆ ಮೇಲೆ ಬಂಧನ ಮಾಡಿದ್ದು ಏನಾಯಿತು ಗೊತ್ತು. ಹೀಗಾಗಿ ಪೋಕ್ಸೋ ಕಾಯ್ದೆ ಹಿನ್ನೆಲೆಯಲ್ಲಿ ನ್ಯಾಯಾಲಯ ಬಂಧನದ ವಾರಂಟ್‌ ಜಾರಿ ಮಾಡಿದೆ. ಕೋರ್ಟ್‌ ನಿರ್ದೇಶನ ಮೇರೆಗೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
    ಪೊಲೀಸ್ ಶೋಧ:
    ಮತ್ತೊಂದೆಡೆ ಯಡಿಯೂರಪ್ಪ ವಿರುದ್ಧ ವಾರಂಟ್‌ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಯ ಬಂಧನಕ್ಕೆ ಶೋಧ ತೀವ್ರಗೊಳಿಸಿರುವ ಸಿಐಡಿ ಪೊಲೀಸರು ಶಿವಮೊಗ್ಗ ಮತ್ತು ಬೆಂಗಳೂರು ಸೇರಿದಂತೆ ಹಲವೆಡೆ ಯಡಿಯೂರಪ್ಪ ಅವರಿಗಾಗಿ ತಲಾಷ್‌ ನಡೆಸಿದ್ದಾರೆ.
    ಅವರು ದೆಹಲಿಯಲ್ಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ಬಿಎಸ್‌‍ವೈ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆ ಕರ್ನಾಟಕ ಭವನ ಸೇರಿದಂತೆ ಹಲವೆಡೆ ನಿನ್ನೆ ಹುಡುಕಾಟ ನಡೆಸಿದ್ದರೂ ಯಡಿಯೂರಪ್ಪ ಸಿಕ್ಕಿರಲಿಲ್ಲ.
    ಅವರಿಗಾಗಿ ಹುಡುಕಾಟ ಮುಂದುವರೆಸಿದ ಸಿಐಡಿ ತಂಡ ಶಿವಮೊಗ್ಗದ ಸಂಸದರ ನಿವಾಸ, ಯಡಿಯೂರಪ್ಪ ನಿವಾಸ, ಕಚೇರಿ ಸೇರಿದಂತೆ ಹಲವೆಡೆ ಹುಡುಕಾಟ ನಡೆಸಿದ್ದರೂ ಪತ್ತೆಯಾಗಿಲ್ಲ.

    Bangalore BJP crime Government Karnataka News Politics Trending Varthachakra ಅಪರಾಧ ಸುದ್ದಿ ಕಾನೂನು ಚಿತ್ರದುರ್ಗ ನ್ಯಾಯ ಯಡಿಯೂರಪ್ಪ ರಾಜಕೀಯ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲವಂತೆ.
    Next Article ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    10 ಪ್ರತಿಕ್ರಿಯೆಗಳು

    1. klining_hbKi on ಜೂನ್ 4, 2025 6:01 ಫೂರ್ವಾಹ್ನ

      Быстрая уборка квартир на время сдачи в аренду
      клининг уборка https://kliningovaya-kompaniya0.ru .

      Reply
    2. upg83 on ಜೂನ್ 6, 2025 10:31 ಅಪರಾಹ್ನ

      cheap clomiphene without a prescription where to buy clomiphene without dr prescription where can i buy clomid price can you get clomiphene without insurance where to buy generic clomiphene without prescription where to buy clomid no prescription can you buy generic clomid without rx

      Reply
    3. full_hd_film_yoKt on ಜೂನ್ 9, 2025 1:17 ಅಪರಾಹ್ನ

      Her sahnesiyle büyüleyen görsel efektli full hd film seçenekleri
      flim izle http://www.filmizlehd.co/ .

      Reply
    4. best place buy cialis online on ಜೂನ್ 10, 2025 2:06 ಫೂರ್ವಾಹ್ನ

      More content pieces like this would create the интернет better.

      Reply
    5. flagyl for diarrhea dosage on ಜೂನ್ 11, 2025 8:25 ಅಪರಾಹ್ನ

      I’ll certainly carry back to review more.

      Reply
    6. dostavka_alkogolya_jcKn on ಜೂನ್ 11, 2025 10:13 ಅಪರಾಹ್ನ

      Как выбрать хороший алкоголь с доставкой и не переплатить
      заказать алкоголь круглосуточно доставка алкоголя по москве .

      Reply
    7. Daviddax on ಜೂನ್ 17, 2025 10:30 ಫೂರ್ವಾಹ್ನ

      ¡Saludos, entusiastas del riesgo !
      Casinos extranjeros disponibles desde EspaГ±a en 2025 – https://casinosextranjerosenespana.es/# casinos extranjeros
      ¡Que vivas increíbles instantes inolvidables !

      Reply
    8. i6hyk on ಜೂನ್ 22, 2025 4:37 ಫೂರ್ವಾಹ್ನ

      buy amoxicillin generic – purchase amoxicillin sale ipratropium 100mcg sale

      Reply
    9. klining_moskva_iykr on ಜೂನ್ 22, 2025 4:09 ಅಪರಾಹ್ನ

      Сфера клининга в Москве вызывает растущий интерес. Благодаря высоким темпам жизни жители мегаполиса ищут способы упростить быт.

      Услуги клининговых компаний включают в себя множество различных задач. Среди этих задач можно выделить как регулярную уборку жилых помещений, так и специализированные услуги.

      При выборе компании, предоставляющей услуги клининга, стоит ознакомиться с ее отзывами и сроками работы. Клиенты должны понимать, что качественная уборка требует профессиональных навыков и соблюдения стандартов.

      В заключение, клининг в Москве – это удобное решение для занятых людей. Клиенты могут легко найти компанию, предоставляющую услуги клининга, для поддержания чистоты.
      заказать клининг в москве http://www.uborkaklining1.ru/ .

      Reply
    10. wpog1 on ಜೂನ್ 24, 2025 7:37 ಫೂರ್ವಾಹ್ನ

      buy azithromycin paypal – tindamax 500mg brand purchase nebivolol pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe ರಲ್ಲಿ D.K.ಶಿವಕುಮಾರ್ Shoes ಎಗರಿಸಿದ ಕಳ್ಳರು.
    • 6ma1q ರಲ್ಲಿ ಮಚ್ಚಾ ಅಂದಿದ್ದಕ್ಕೆ ಹೀಗಾ..
    • Bobbyglupe ರಲ್ಲಿ ನಟ ಜಗ್ಗೇಶ್ ಗೆ ಹುಲಿ ಉಗುರು ತಂದಿಟ್ಟ ಫಜೀತಿ | Jaggesh
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe