Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾಕೆ ಹೀಗೆ ಆಡುತ್ತಾರೆ ವಿಜಯೇಂದ್ರ.
    ರಾಜಕೀಯ

    ಯಾಕೆ ಹೀಗೆ ಆಡುತ್ತಾರೆ ವಿಜಯೇಂದ್ರ.

    vartha chakraBy vartha chakraಫೆಬ್ರವರಿ 19, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ನಾಯಕತ್ವ ಕುರಿತಂತೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತೀವ್ರಗೊಂಡಿರುವ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೈಗೊಂಡಿರುವ ತೀರ್ಮಾನ ಉನ್ನತ ವಲಯದಲ್ಲಿ ಮತ್ತೊಂದು ಸುತ್ತಿನ ಅಸಮಧಾನಕ್ಕೆ ಕಾರಣವಾಗಿದೆ.
    ಪಕ್ಷ ರಾಜಕಾರಣದ ವ್ಯವಸ್ಥೆಯಲ್ಲಿ ಪಕ್ಷದ ಅಧ್ಯಕ್ಷರಿಗೆ ಸಂಘಟನಾತ್ಮಕ ವಿಷಯಗಳ ಕುರಿತು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತದೊಂದಿಗೆ ಸಭೆ ಸಮಾಲೋಚನೆ ನಡೆಸಲು ಸಂಪೂರ್ಣ ಅಧಿಕಾರವಿದೆ ಅದೇ ರೀತಿ ಶಾಸನಸಭೆಯ ಕಾರ್ಯಕಲಾಪಗಳು ಚರ್ಚೆಯ ವಿಧಾನಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಶಾಸಕಾಂಗ ಪಕ್ಷದ ನಾಯಕರಿಗೆ ನೀಡಲಾಗಿದೆ.
    ಶಾಸಕಾಂಗ ವಿಚಾರದ ಕುರಿತು ಸಭೆ ಮತ್ತು ಸಮಾಲೋಚನೆ ನಡೆಸಲು ಶಾಸಕಾಂಗ ಪಕ್ಷದ ನಾಯಕರ ಸೂಚನೆಯ ಮೇರೆಗೆ ಶಾಸಕಾಂಗ ಕಾರ್ಯದರ್ಶಿ ಶಾಸಕಾಂಗ ಸಭೆ ಕರೆಯುತ್ತಾರೆ. ಇಲ್ಲಿ ಪಕ್ಷದ ಅಧ್ಯಕ್ಷರು ಶಾಸಕರಲ್ಲದೆ ಹೋದರೂ ಕೂಡ ಆಹ್ವಾನಿಕರಾಗಿ ಶಾಸಕಂಗ ಸಭೆಗೆ ಹಾಜರಾಗಬಹುದು.
    ಒಟ್ಟಾರೆ ಶಾಸಕಾಂಗ ಸಭೆ ಕರೆಯಲು ಪರಮಾಧಿಕಾರ ಶಾಸಕಾಂಗ ಪಕ್ಷದ ನಾಯಕರಿಗೆ ಮೀಸಲು. ಇಂತಹ ಅಧಿಕಾರವನ್ನು ಈಗ ವಿಜಯೇಂದ್ರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
    ಮಾರ್ಚ್ 3ರಿಂದ ನಡೆಯುವ ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯ ಸರಕಾರ ವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಗ್ಗೆ ತಂತ್ರಗಾರಿಕೆ ನಡೆಸುವುದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಫೆ. 20, 21ರಂದು ಸಭೆ ಕರೆಯಲಾಗಿದೆ. ಈ ಮೂಲಕ ಶಾಸಕರ ವಲಯದಲ್ಲೂ ತಮ್ಮ ಪ್ರಭಾವ ಬಿಗಿ ಮಾಡಿಕೊಳ್ಳುವುದಕ್ಕೆ ವಿಜಯೇಂದ್ರ ಮುಂದಾಗಿದ್ದಾರೆ.
    ಸಾಮಾನ್ಯವಾಗಿ ಅಧಿವೇಶನದ ಸಿದ್ಧತೆ ಬಗ್ಗೆ ಶಾಸಕಾಂಗ ಪಕ್ಷದ ನಾಯಕರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಆದರೆ ಈ ಬಾರಿ ರಾಜ್ಯಾಧ್ಯಕ್ಷರೇ ಮುಂದಡಿ ಇಟ್ಟಿದ್ದು, ವಿಪಕ್ಷ ನಾಯಕರಾದ ಆರ್‌. ಅಶೋಕ್‌ ಹಾಗೂ ಛಲವಾದಿ ನಾರಾಯಣ ಸ್ವಾಮಿಗೂ ಸಭೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
    ವಿಜಯೇಂದ್ರ ಅವರ ಈ ನಡೆಗೆ ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರಾದ ಆರ್ ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಇದನ್ನು ಹೈಕಮಾಂಡ್ ಗಮನಕ್ಕೆ ತರಲು ಕೂಡ ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಯಾರೇ.. ಕೂಗಾಡಲಿ…
    Next Article ಬ್ಯಾಂಕ್ ಲಾಕರ್ ನಲ್ಲಿಟ್ಟ ಹಣಕ್ಕೆ ಹೀಗಾದರೆ ಯಾರು ಹೊಣೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    7 ಪ್ರತಿಕ್ರಿಯೆಗಳು

    1. dsqhx on ಜೂನ್ 5, 2025 12:01 ಫೂರ್ವಾಹ್ನ

      get clomiphene without a prescription where to get clomiphene price can you get clomid pills where buy generic clomiphene no prescription get clomid without insurance average cost of clomiphene how to buy cheap clomiphene without dr prescription

      Reply
    2. buy cialis in uk on ಜೂನ್ 8, 2025 11:27 ಅಪರಾಹ್ನ

      More content pieces like this would make the web better.

      Reply
    3. flagyl where to buy on ಜೂನ್ 10, 2025 5:14 ಅಪರಾಹ್ನ

      More posts like this would force the blogosphere more useful.

      Reply
    4. uih4w on ಜೂನ್ 12, 2025 6:05 ಅಪರಾಹ್ನ

      order azithromycin pill – purchase flagyl without prescription buy metronidazole 400mg generic

      Reply
    5. 36wrn on ಜೂನ್ 18, 2025 12:06 ಫೂರ್ವಾಹ್ನ

      buy cheap propranolol – buy clopidogrel 150mg online cheap buy methotrexate

      Reply
    6. mlekg on ಜೂನ್ 20, 2025 8:31 ಅಪರಾಹ್ನ

      amoxil sale – combivent 100mcg for sale ipratropium 100mcg us

      Reply
    7. xhit6 on ಜೂನ್ 23, 2025 12:29 ಫೂರ್ವಾಹ್ನ

      zithromax sale – tinidazole over the counter purchase bystolic sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC ರಲ್ಲಿ ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್.ಡಿ.ಎ.ಸಾವಿಗೆ ಹೊಸ ತಿರುವು.
    • r62wd ರಲ್ಲಿ ದೇವತೆಯಾದ ತೆಲುಗು ನಟಿ ಸಮಾಂತ | Samantha Ruth Prabhu
    • Bobbyglupe ರಲ್ಲಿ ಪೊಲೀಸ್ ಆಡಳಿತ ಹೀಗಿರಬೇಕು | Karnataka Police
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe