ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವಜನರಿಗೆ ಜಿಮ್ ನಲ್ಲಿ ಹೃದಯಾಘಾತ!
    ಆರೋಗ್ಯ

    ಯುವಜನರಿಗೆ ಜಿಮ್ ನಲ್ಲಿ ಹೃದಯಾಘಾತ!

    vartha chakraBy vartha chakraಡಿಸೆಂಬರ್ 2, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    50 ವರ್ಷದೊಳಗಿನ ವ್ಯಕ್ತಿಗಳು ಜಿಮ್‌ಗೆ ಹೋದಾಗ ಅಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಆತಂಕಕಾರಿಯಾಗಿದೆ. ಆರೋಗ್ಯ ತಜ್ಞರು ಜಿಮ್‌ಗೆ ಹೋಗುವ ಮೊದಲು ಅನುಸರಿಸಬೇಕಾದ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮಧುಮೇಹ, ಅಧಿಕ ರಕ್ತದೊತ್ತಡ, ಧೂಮಪಾನದ ಅಭ್ಯಾಸ, ಕುಟುಂಬದಲ್ಲಿ ಹೃದಯ ಸಂಬಂಧಿತ ಕಾಯಿಲೆಗಳು ಇವುದರಲ್ಲಿ ಯಾವುದಿದ್ದರೂ ಆ ವ್ಯಕ್ತಿಗಳು ವ್ಯಾಯಾಮ ಮಾಡುವಾಗ ಜಾಗರೂಕರಾಗಿರಬೇಕು ಎನ್ನುತ್ತಾರೆ. ಪ್ರಸ್ತುತ ಭಾರತದಲ್ಲಿ ಜಿಮ್‌ಗೆ ಹೋಗುವವರಲ್ಲಿ ಹೃದಯಾಘಾತವು ಆತಂಕಕಾರಿ ಸಂಖ್ಯೆಯನ್ನು ತಲುಪಿದೆ. ಸೆಲೆಬ್ರಿಟಿಗಳಾದ ಸಿದ್ದಾಂತ್ ಸೂರ್ಯವಂಶಿ ಮತ್ತು ರಾಜು ಶ್ರೀವಾಸ್ತವ್ ಅವರು ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು, ಯುವಕರು ಹೃದಯಾಘಾತಕ್ಕೆ ಏಕೆ ಒಳಗಾಗುತ್ತಾರೆ ಎಂದು ಜನರು ಆಶ್ಚರ್ಯ ಪಡುವಂತೆ ಮಾಡಿದೆ. 50 ವರ್ಷದೊಳಗಿನ ವ್ಯಕ್ತಿಗಳು ಜಿಮ್‌ ನಲ್ಲಿ ವ್ಯಾಯಾಮ ಮಾಡಿದ ನಂತರ ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಅವರು ಜಿಮ್‌ಗೆ ಹೋಗುವ ಮೊದಲು ಅನುಸರಿಸಬೇಕಾದ ಕೆಲವು ಪ್ರಮುಖ ಸೂಚನೆಗಳನ್ನು ಆರೋಗ್ಯ ತಜ್ಞರು ಮುಂದಿಟ್ಟಿದ್ದಾರೆ. ಮೊದಲೇ ಇರುವ ಮಧುಮೇಹ, ಅಧಿಕ ರಕ್ತದೊತ್ತಡ, ಧೂಮಪಾನದ ಇತಿಹಾಸ, ಹೃದ್ರೋಗದ ಕುಟುಂಬದ ಇತಿಹಾಸ ಹೊಂದಿರುವವರು ಜಿಮ್‌ನಲ್ಲಿ ಅತಿಯಾದ ವ್ಯಾಯಾಮ ಮಾಡದಂತೆ ಜಾಗರೂಕರಾಗಿರಬೇಕು. ವ್ಯಾಯಾಮ ಮಾಡುವಾಗ ಆ ವ್ಯಕ್ತಿಯು ಹೆಚ್ಚು ಅಥವಾ ವೇಗವಾಗಿ ವ್ಯಾಯಾಮ ಮಾಡದಿರುವುದು ಅತ್ಯಗತ್ಯ. ಅಚಾತುರ್ಯದ ವ್ಯಾಯಾಮವು ಹೃದಯದ ಮೇಲೆ ಒತ್ತಡವನ್ನು ಉಂಟುಮಾಡಬಹುದು. ಆದ್ದರಿಂದ, ಹೆಚ್ಚು ಮಾಡಿದ ವ್ಯಾಯಾಮವನ್ನೇ ಮಾಡುವುದು ಬೊಜ್ಜಿನ ದೇಹ ಹೊಂದಿರುವುದು, ಯಾವುದೇ ವಿರಾಮವಿಲ್ಲದೆ ಓಡುವುದು ಮತ್ತು ಹೆಚ್ಚು ಆಯಾಸ ಮಾಡುವ ವ್ಯಾಯಾಮ ಮಾಡುವುದು ಇಂಥಾ ಯಾವುದೇ ಚಟುವಟಿಕೆ ಹೃದಯಾಘಾತಕ್ಕೆ ಕಾರಣವಾಗುತ್ತದೆ. ಇದಲ್ಲದೆ ಓರ್ವ ವ್ಯಕ್ತಿ ಬಾಲ್ಯದಿಂದಲೂ ವ್ಯಾಯಾಮ ಮಾಡದೇ ಇದ್ದಾರೆ ಆತನ ಫಿಟ್ನೆಸ್ ಮಟ್ಟವನ್ನು ತಿಳಿಯದೆಯೆ ಇದ್ದಕ್ಕಿದ್ದಂತೆ ವ್ಯಾಯಾಮ ಚಟುವಟಿಕೆಯನ್ನು ಕೈಗೊಂಡಾಗ ಕೂಡ ಈ ದುರಂತ ಸಂಭವಿಸುತ್ತದೆ.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಗುರಪ್ಪ ನಾಯ್ಡುಗೆ ಕೆಪಿಸಿಸಿ ಗೇಟ್ ಪಾಸ್.
    Next Article ಕರ್ನಾಟಕದಲ್ಲಿ ಮಾನವ ಹಾಲಿನ ಮಾರಾಟ ಮಾಡುವಂತಿಲ್ಲ
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • VinceNax ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • Rogerfar ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.