Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ
    ರಾಜ್ಯ

    ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ

    vartha chakraBy vartha chakraಆಗಷ್ಟ್ 30, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Youth kills self
    Share
    Facebook Twitter LinkedIn Pinterest Email WhatsApp

    ಸೂರತ್​(ಗುಜರಾತ್),ಆ.30-​ ಸಹ ಜೀವನ‌ ನಡೆಸುತ್ತಿದ್ದ(ಲಿವ್​ ಇನ್) ನಡೆಸುತ್ತಿದ್ದ ಯುವತಿಯು ಬಲವಂತವಾಗಿ ದನದ ಮಾಂಸ ತಿನ್ನಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
    ಕಳೆದು ಜೂನ್​ 27ರಂದು ಘಟನೆ ನಡೆದಿದ್ದು, ನಗರ ಪೊಲೀಸರ ತನಿಖೆಯಲ್ಲಿ ಆತ್ಮಹತ್ಯೆಯ ಅಸಲಿಯತ್ತು ಬಯಲಾಗಿದೆ. ​
    ರಾಹುಲ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಸೂರತ್​ನ ಉಧನಾದ ಪಟೇಲ್​ ನಗರದ ಮನೆಯಲ್ಲಿ ಜೂನ್​ 27ರಂದು ದುಪ್ಪಟ್ಟದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದರ ಬೆನ್ನಲ್ಲೇ ರಾಹುಲ್​ ತಾಯಿ, ಲಿವ್​ ಇನ್​ ಟುಗೆದರ್​ನಲ್ಲಿದ್ದ ಯುವತಿ ಮತ್ತು ಆಕೆಯ ಸಹೋದರನ ವಿರುದ್ಧ ದೂರು ದಾಖಲಿಸಿದ್ದರು.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸೋನಮ್​ ಅಲಿ ಮತ್ತು ಆಕೆಯ ಸಹೋದರ ಮುಖ್ತರ್​ ಅಲಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
    ಅಂದಹಾಗೆ ರಾಹುಲ್​ ಸಿಂಗ್​ ತನ್ನ ಫೇಸ್​ಬುಕ್​ ಖಾತೆಯಲ್ಲಿ ಬರೆದಿಟ್ಟಿದ್ದ ಡೆತ್​ನೋಟ್​ ಇಡೀ ಪ್ರಕರಣಕ್ಕೆ ಮಹತ್ವದ ತಿರುವು ನೀಡಿತು.
    ಇಬ್ಬರು ಅನ್ಯಧರ್ಮದರಾಗಿದ್ದರಿಂದ ಪಾಲಕರ ವಿರೋಧದ ನಡುವೆಯು ರಾಹುಲ್​ ಮತ್ತು ಸೋನಮ್​ ಕಳೆದ ಒಂದು ವರ್ಷದಿಂದ ಪಟೇಲ್​ ನಗರದಲ್ಲಿ ಲಿವಿಂಗ್​ ಟುಗೆದರ್​ನಲ್ಲಿದ್ದರು. ರಾಹುಲ್​ ಕುಟುಂಬ ಉತ್ತರ ಪ್ರದೇಶದ ಪ್ರತಾಪಗಢ ಮೂಲದವರು. ಬೇಡ ಎಂದು ಹೇಳಿದರು ಸೋನಮ್​ ಜೊತೆ ಹೋಗಿದ್ದಕ್ಕೆ ರಾಹುಲ್​ಗೆ ಕುಟುಂಬದ ಸಂಪರ್ಕ ಇರಲಿಲ್ಲ. ಇಬ್ಬರು ಮದುವೆ ಆಗಿರುವ ಬಗ್ಗೆಯು ಅವರಿಗೆ ತಿಳಿದಿಲ್ಲ.
    ರಾಹುಲ್​ ಕುಟುಂಬಕ್ಕೆ ಫೇಸ್​ಬುಕ್ ಖಾತೆಯ ಮೂಲಕ ರಾಹುಲ್​ ಸಾವಿನ ಬಗ್ಗೆ ತಿಳಿಯಿತು. ಅಲ್ಲದೆ, ಡೆತ್​ನೋಟ್​ ಕೂಡ ದೊರೆಯಿತು. ಇದರ ಬೆನ್ನಲ್ಲೇ ಉಧಾನ ಪೊಲೀಸ್​ ಠಾಣೆಗೆ ತೆರಳಿದ ರಾಹುಲ್ ಕುಟುಂಬ ದೂರು ದಾಖಲಿಸಿದರು. ದನದ ಮಾಂಸ ತಿನ್ನದೇ ಹೋದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಫೇಸ್​ಬುಕ್ ಖಾತೆಯಲ್ಲಿ ಬರೆಯಲಾಗಿತ್ತು. ಕಿರುಕುಳವನ್ನು ಸಹಿಸಲಾರದೇ ಆತ್ಮಹತ್ಯೆ ಮಾಡಿಕೊಡಿಕೊಳ್ಳುತ್ತಿದ್ದೇನೆ ಎಂದು ರಾಹುಲ್​ ಬರೆದಿದ್ದ ಎಂದು ಹೇಳಲಾಗಿದೆ.

    ಧರ್ಮ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಜಪಾನ್ ಸರ್ಕಾರಕ್ಕೆಕುಡಿಯದವರಿಂದ ತಲೆನೋವು
    Next Article ಎಲ್ಲಿದೆ ನ್ಯಾಯ..ಕಾನೂನು ಹೇಗೆ ಪಾಲಿಸಲಾಗುತ್ತಿದೆ.?
    vartha chakra
    • Website

    Related Posts

    ರಾಜ್ಯಪಾಲರಿಗೆ ಸರ್ಕಾರದ ಮೊರೆ

    ಮೇ 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    ಕುಡಿದು ಮಾಡಿದ ರಂಪಾಟ.

    ಮೇ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • wikis.ece.iastate.edu ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • https://jeremey.uvacreate.virginia.edu/mediawiki/index.php?title=The_Heart_Of_The_Internet ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • DrapVob ರಲ್ಲಿ ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe