Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಬಾಬು ಆಯ್ಕೆ
    ಸುದ್ದಿ

    ರಮೇಶ್ ಬಾಬು ಆಯ್ಕೆ

    vartha chakraBy vartha chakraಏಪ್ರಿಲ್ 19, 2022Updated:ಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಿರಿಯ ವಕೀಲರು, ವಿಧಾನ ಪರಿಷತ್ ಮಾಜಿ ಸದಸ್ಯರು, ಸಹಕಾರಿ ಧುರೀಣರೂ ಅದ‌ ಶ್ರೀಯುತ ರಮೇಶ್ ಬಾಬು ಅವರು ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಿಯಮಿತದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
    ಈ ಹಿಂದೆ ‌ಬ್ಯಾಂಕ್ ನ ಅಧ್ಯಕ್ಷರಾಗಿ ಬ್ಯಾಂಕ್ ಹಾಗು ಅದರ ಸದಸ್ಯರ ಏಳಿಗೆಗಾಗಿ ಶ್ರಮಿಸಿದ ಶ್ರೀಯುತರು, ಬ್ಯಾಂಕ್ ಅನ್ನು ‌ಅತ್ಯಂತ ಲಾಭದಾಯಕ ಹಾಗು ವಿಶ್ವಾಸಾರ್ಹ ಸಂಸ್ಥೆಯನ್ನಾಗಿಸಿ ಅದನ್ನು ಪ್ರಗತಿ ಪಥದತ್ತ ಕೊಂಡೊಯ್ದರು. ವಕೀಲ ಸಮುದಾಯವಷ್ಟೇ ಅಲ್ಲ ಬ್ಯಾಂಕ್ ಎಲ್ಲಾ ಸದಸ್ಯರ ಆಗು ಹೋಗುಗಳಿಗೆ ಸ್ಪಂದಿಸುವ ಮೂಲಕ ಬ್ಯಾಂಕ್ ನಿಜವಾದ ಅರ್ಥದಲ್ಲಿ ನ್ಯಾಯಮಿತ್ರನಾಗಿ ಕೆಲಸ ಮಾಡುವಂತೆ ಮಾಡಿದವರು ರಮೇಶ್ ಬಾಬು ಸಹಕಾರಿಯಾಗಿ ಇವರು ಮಾಡಿದ ವಿನೂತನ ಪ್ರಯೋಗಗಳಿಂದ ಈ ಬ್ಯಾಂಕ್ ಬೆಂಗಳೂರಿನಲ್ಲಿ ಅತ್ಯಂತ ವಿಶ್ವಾಸಾರ್ಹ ಸಂಸ್ಥೆಯಾಗಿದೆ. ಇವರ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಇವರಿಗೆ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತು.
    ಇಂತಹ ಸಹಕಾರಿಯ ಸೇವೆಯನ್ನು ಗುರುತಿಸಿದ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನ ಸದಸ್ಯರು ಇವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.
    ಈ ಅವಧಿಯಲ್ಲಿ ಬ್ಯಾಂಕ್ 103775.4 ಲಕ್ಷ ರೂಪಾಯಿ ವಹಿವಾಟು ನಡೆಸಿದ್ದು,353.93 ಲಕ್ಷ ರೂಪಾಯಿ ಲಾಭಗಳಿಸಿದೆ ಎಂದು ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕ ಡಿ.ಆರ್.ಪ್ರಸನ್ಮ ತಿಳಿಸಿದ್ದಾರೆ.

    #bank #election
    Share. Facebook Twitter Pinterest LinkedIn Tumblr Email WhatsApp
    Previous Articleಯುವಕರೇ ಎಚ್ಚರ ತಪ್ಪದಿರಿ! ಧರ್ಮ ಹಿಂಸೆಯನ್ನು ಪ್ರಚೋದಿಸಲ್ಲ
    Next Article ಪುನೀತ್ ಗಾಗಿ ‘ಆಹ್ವಾನ’ ಸಿನಿಮಾ ತಯಾರಿಸಲಿದ್ದ ಪ್ರಶಾಂತ್ ನೀಲ್
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4m3fc ರಲ್ಲಿ ರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre
    • Bobbyglupe ರಲ್ಲಿ ಲವ್ ಮತ್ತು ದೋಖಾ.
    • 7ftsc ರಲ್ಲಿ ಟೀಮ್ ಇಂಡಿಯಾದ ಬೌಲರ್ ಈಗ DSP ಅಧಿಕಾರಿ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe