ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    Trending

    ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.

    vartha chakraBy vartha chakraಆಗಷ್ಟ್ 2, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1-
    ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ಆವರಿಸಿರುವ ಬೆನ್ನಲ್ಲೇ ತಮ್ಮ ಪಕ್ಷ ಒಡೆದ ಮನೆಯಾಗಿದೆ ಎಂದು ಹಿರಿಯ ನಾಯಕ ಹಿರಿಯ ನಾಯಕ ಡಿವಿ ಸದಾನಂದ ಗೌಡ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾಮಾನ್ಯ ವಾಗಿ ಆಡಳಿತ ಪಕ್ಷದಲ್ಲಿ ಒಡಕು ಸಹಜ ಆದರೆ ದುರದೃಷ್ಟವಶಾತ್ ಪ್ರತಿ ಪಕ್ಷದಲ್ಲಿ ಒಡಕು ಹೆಚ್ಚಾಗಿದೆ. ಬಿಜೆಪಿಯಲ್ಲಿ ವಿಜಯೇಂದ್ರ ಅಶೋಕ್ ಜಾರಕಿಹೊಳಿ ಯತ್ನಾಳ್ ಮೊದಲಾದ ಬಣಗಳು ಉಂಟಾಗಿದೆ ಇದು ಪಕ್ಷ ಸಂಘಟನೆ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು
    ರಾಜ್ಯದಲ್ಲಿ ಆಡಳಿತ ಪಕ್ಷದಲ್ಲೇ ಹಲವಾರು ಗೊಂದಲಗಳು ಇವೆ ಜನಸಾಮಾನ್ಯರಿಗೆ ನೀಡಬೇಕಾದ ನಿವೇಶನಗಳನ್ನು ಮುಖ್ಯಮಂತ್ರಿ ನಿಯಮ ಬಾಹಿರವಾಗಿ ತಮ್ಮ ಪತ್ನಿಯ ಹೆಸರಿಗೆ ಮಾಡಿಸಿಕೊಳ್ಳುತ್ತಿದ್ದಾರೆ ಇಂತಹವರ ವಿರುದ್ಧ ಹೋರಾಟ ನಡೆಸಬೇಕಾದ ಪ್ರತಿಪಕ್ಷದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಕಾರ್ಯಕರ್ತರಗಳು ಅತಿವ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಎನ್ ಡಿ ಎ ಮಿತ್ರಕೂಟಕ್ಕೆ ಉತ್ತಮ ಅವಕಾಶವಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಜೆಡಿಎಸ್ ಜೊತೆಗೆ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಬೇಕು ನಿರ್ಧಾರಗಳನ್ನು ಕೈಗೊಳ್ಳುವಾಗ ಬಿಜೆಪಿ ನಾಯಕರು ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿದರು
    ಜೋಶಿ ಸಂಧಾನ:
    ಈ ನಡುವೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಸಂಧಾನ ಮಾತುಕತೆ ನಡೆಸಿದರು.
    ವರಿಷ್ಠರ ಸೂಚನೆಯ ಮೇರೆಗೆ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ ಜೋಶಿ ಅವರು ಉಭಯ ಪಕ್ಷಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸುವ ಸಂಬಂಧ ಕೈಗೊಳ್ಳಬೇಕಾಗಿರುವ ನಿರ್ಧಾರಗಳ ಕುರಿತು ಗೃಹ ಸಚಿವ ಅಮಿತ್ ಷಾ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಅವರಿಗೆ ತಿಳಿಸಿದರು.
    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಮಣಿಸುವ ದೃಷ್ಟಿಯಿಂದ ಉಭಯ ಪಕ್ಷಗಳು ಜಂಟಿಯಾಗಿ ಹೋರಾಟ ಮಾಡುವ ಅಗತ್ಯವಿದೆ ಇಂತಹ ಸಮಯದಲ್ಲಿ ರಾಜ್ಯದ ಕೆಲವು ನಾಯಕರು ತೀರ್ಮಾನ ಸಂಘಟಿತ ಹೋರಾಟಕ್ಕೆ ಅಡ್ಡಿ ಮಾಡಬಾರದು ಎಂದು ಕುಮಾರಸ್ವಾಮಿ ಹೇಳಿದರೆ ಎನ್ನಲಾಗಿದೆ.
    ಅಂತಿಮವಾಗಿ ಕುಮಾರಸ್ವಾಮಿ ಜೋಶಿ ಅವರು ಮಾಡಿದ ಸಂಧಾನಕ್ಕೆ ಮಣಿದಿದ್ದು ಉದ್ದೇಶಿತ ಪಾದಯಾತ್ರೆಯಿಂದ ಹಾಸನದ ಮಾಜಿ ಶಾಸಕ ಪ್ರೀತಮ್ ಗೌಡ ಅವರನ್ನು ಹೊರಗಿಟ್ಟಿದ್ದೆ ಆದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಕುರಿತಂತೆ ಮರು ಚಿಂತನೆ ಮಾಡಲಿದ್ದಾರೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.

    Verbattle
    Verbattle
    Verbattle
    Bangalore BJP Congress Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ನ್ಯಾಯ ರಾಜಕೀಯ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    Next Article ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    6 ಪ್ರತಿಕ್ರಿಯೆಗಳು

    1. Pftrwc on ಫೆಬ್ರವರಿ 16, 2026 11:53 ಫೂರ್ವಾಹ್ನ

      mcluck Minnesota mcluckcasinogm mcluck NM

      Reply
    2. Dgejgx on ಫೆಬ್ರವರಿ 17, 2026 5:01 ಅಪರಾಹ್ನ

      wow gold combines weighty bonuses, smooth movable exploit, and a gargantuan disparity of notch titles in a legal social casino format. It’s ideal as anyone disappointing true casino festivity with the turn to be victorious in redeemable prizes without risking veritable cash.

      Reply
    3. Kexakt on ಫೆಬ್ರವರಿ 18, 2026 11:23 ಅಪರಾಹ್ನ

      Step into the world of endless possibilities. In crowns coins casino, there’s everything for your gambling leisure. Register and get a gift!

      Reply
    4. Xhsjuc on ಫೆಬ್ರವರಿ 20, 2026 11:23 ಅಪರಾಹ್ನ

      Sweet Bonanza turns simple spins into spectacular win streaks thanks to its unique tumble mechanic. Multiplier play sweet bonanza bombs make every bonus round unforgettable. Get spinning!

      Reply
    5. Yhaisk on ಫೆಬ್ರವರಿ 25, 2026 7:57 ಫೂರ್ವಾಹ್ನ

      Charge into chaos for controlled chaos wins. aristocrat buffalo slot delivers herds of wilds, scatter triggers, and golden glory. Play now!

      Reply
    6. Dhbspu on ಮಾರ್ಚ್ 1, 2026 5:58 ಅಪರಾಹ್ನ

      stake vip — the only casino you’ll ever need. Slots, live tables, originals, sports, esports. One account rules them all.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • Williamdug ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • Andrewhooca ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.