Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು
    Trending

    ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು

    vartha chakraBy vartha chakraಫೆಬ್ರವರಿ 24, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.24:
    ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ‌‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಾಯಿ ಮುಚ್ಚಿಕೊಂಡು ಇರಿ ಎಂದಿದ್ದಾರೆ. ಅವರೇ ಹೈಕಮಾಂಡ್ ಆಗಿರುವುದರಿಂದ ಅವರ ಎಚ್ಚರಿಕೆ ಅರ್ಥ ಮಾಡಿಕೊಳ್ಳಬೇಕು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಬಾಯಿ ಮುಚ್ಚಿಕೊಂಡು ಇರಿ ಅಂದರೆ ಸುಮ್ಮನಿರಬೇಕು ಎಂದರ್ಥ,ಖರ್ಗೆ ಅವರ ಈ ಹೇಳಿಕೆಯು ಎಲ್ಲದಕ್ಕೂ ತೆರೆ ಎಳೆದಿದೆ ಎಂದು  ಸ್ಪಷ್ಟನೆ ನೀಡಿದರು.
    ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಬಗ್ಗೆ ಅಧ್ಯಕ್ಷರ ಬದಲಾವಣೆ ಕುರಿತು ಹೇಳಿಲ್ಲ. ಇತರೆ ರಾಜ್ಯಗಳ ಬಗ್ಗೆ ನೀಡಿದ ಹೇಳಿಕೆಯನ್ನು ಕರ್ನಾಟಕದ ಬಗ್ಗೆ ಎಂದು ಭಾವಿಸಿಕೊಳ್ಳಬಾರದು ಎಂದರು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರ ಹೇಳಿಕೆಗಳ ಬಗ್ಗೆ ನಾನೇನು ಹೇಳಲಾರೆ, ನಾವೆಲ್ಲ ಹಿರಿಯರು, ನಾವು ಅರ್ಥ ಮಾಡಿಕೊಳ್ಳಬೇಕು. ಪದೇ ಪದೇ ಎಲ್ಲದಕ್ಕೂ ಉತ್ತರ ಕೊಡೋಕೆ ಆಗಲ್ಲ ಎಂದು ಹೇಳಿದರು.
    ರಾಜಕಾರಣ ಒಂದೊಂದು ಸಂದರ್ಭದಲ್ಲಿಯೂ ಬದಲಾವಣೆ ಆಗುತ್ತಿರುತ್ತದೆ. ಆದರೆ ಬಿಜೆಪಿಯವರು ನಮ್ಮ ಸಿಎಂ ಮೇಲೆ ಆರೋಪ ಮಾಡಿದ್ದಾರೆ.ಮುಡಾ ಪ್ರಕರಣದಲ್ಲಿ ಅಪಪ್ರಚಾರ ಮಾಡಿ, ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಆದರೆ ಇಂದು ಸಿಎಂ ನಿರ್ದೋಷಿ ಎಂದು ತೀರ್ಪು ಬಂದಿದೆ ಎಂದು ಹೇಳಿದರು
    ರಾಜ್ಯ ಸರ್ಕಾರ ಸ್ಥಳೀಯ ಆಡಳಿತದ ಮೇಲೆ ಹೆಚ್ಚು ಗಮನ ಹರಿಸಬೇಕು. ಅದೇ ರೀತಿ ಪಕ್ಷ ಸ್ಥಳೀಯ ಚುನಾವಣೆ ಮೇಲೆ ಗಮನ ಹರಿಸಬೇಕು. ಆದರೆ ಈ ವೇಳೆ ಹೈಕಮಾಂಡ್‌ನವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಅವರಿಗೆ ಬಿಟ್ಟಿದ್ದು. ಈಗ ಯಾವುದೇ ಬದಲಾವಣೆ ಆಗಲ್ಲ ಎಂದು ಅನ್ನಿಸುತ್ತಿದೆ ಎಂದರು.

    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಗೃಹಜ್ಯೋತಿ ಯೋಜನೆಯ ಮೇಲೆ ತೂಗುಗತ್ತಿ
    Next Article ರೇಣುಕಾಸ್ವಾಮಿ ಮಗನ ಹೆಸರೇನು?
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vapedal ರಲ್ಲಿ ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    • PatrickHip ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • PatrickHip ರಲ್ಲಿ ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe