Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ಬಗ್ಗೆ ಬಿಜೆಪಿ ಸಂಸದನಿಗೆ ಅತೀವ ಬೇಸರ
    Viral

    ರಾಜ್ಯ ಬಿಜೆಪಿ ಬಗ್ಗೆ ಬಿಜೆಪಿ ಸಂಸದನಿಗೆ ಅತೀವ ಬೇಸರ

    vartha chakraBy vartha chakraಮಾರ್ಚ್ 5, 20256 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.5:
    ರಾಜ ಬಿಜೆಪಿ ಕಾರ್ಯವೈಖರಿ ಬಗ್ಗೆ ಸಂಸದ ಹಾಗೂ ಹಿರಿಯ ನಾಯಕ ಗೋವಿಂದ ಕಾರಜೋಳ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಎಸ್‌ಸಿಪಿ ಮತ್ತು ಟಿ ಎಸ್ ಪಿ ಹಣ ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿರುವ ಕ್ರಮ ಖಂಡಿಸಿ ಕಲಬುರ್ಗಿಯಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ತಮ್ಮ ಪಕ್ಷದ ಬಗ್ಗೆ ಬೇಸರ ಹೊರಹಾಕಿದರು.
    ರಾಜ್ಯದಲ್ಲಿ ಆಡಳಿತ ರೂಢ ಪಕ್ಷ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು ಆಡಳಿತ ನಡೆಸುವಲ್ಲಿ ವಿಫಲವಾಗಿದೆ . ಆದರೆ ದುರದೃಷ್ಟ ಇತ್ತ ಬಿಜೆಪಿಯಲ್ಲೂ ಆಂತರಿಕ ಕಚ್ಚಾಟ ನಡೆದು ಪ್ರಬಲ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ವಿಫಲ ಹೊಂದಿದೆ ಎಂದು ಹೇಳಿದರು.
    ಸಿಎಂ ಕುರ್ಚಿಗಾಗಿ ದಲಿತರು, ಲಿಂಗಾಯಿತ- ಒಕ್ಕಲಿಗರ ನಡುವೆ ಕಿತ್ತಾಟ ಜೋರಾಗಿ ನಡೆಯುತ್ತಿರುವುದರಿಂದ ಆಡಳಿತ ಸಂಪೂರ್ಣ ಕುಸಿದಿದೆ. ಹೀಗಾಗಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ದೂರಿದರು
    ಇಂತಹ ಸಮಯದಲ್ಲಿ ಸರ್ಕಾರದ ವೈಪಲ್ಯ ವಿರುದ್ಧ ಬೀದಿಗಿಳಿದು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಬೇಕಿರುವ ವಿಪಕ್ಷ ಬಿಜೆಪಿ ಸಹ ಊರ ಹೊರಗೆ ನಿಂತು ಬೊಗಳು ತ್ತಿದ್ದೇವೆ. ಹೀಗಾಗಿ ಆಡಳಿತ ಪಕ್ಷವಾಗಿ ಕಾಂಗ್ರೆಸ್ ಹಾಗೂ ವಿಪಕ್ಷವಾಗಿ ಬಿಜೆಪಿ ವಿಫಲ ಹೊಂದಿವೆ ಎಂದು ವಿವರಣೆ ನೀಡಿದರು.
    ಬಿಜೆಪಿ ಕಚ್ಚಾಟವನ್ನು ದೆಹಲಿಯವರು ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ ಈ ನಿಟ್ಟಿನಲ್ಲಿ ಈಗಾಗಲೇ ಹೈಕಮಾಂಡ್ ಮುಂದಾಗಿದ್ದು ಆದಷ್ಟು ಶೀಘ್ರ ಎಲ್ಲವೂ ಬಗೆಹರಿಯಲಿದೆ ಎಂದು ಹೇಳಿದರು.
    ಅದೇ ತೆರನಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಾಗಿ ದಲಿತ ಸಿಎಂ ಆಗಲು ಅವಕಾಶ ಕಲ್ಪಿಸಿಕೊಡಬೇಕು. ಈ ಹಿಂದೆ ದಲಿತ ವರ್ಗದ ಖರ್ಗೆ ಸಿಎಂ ಆಗಬೇಕು ಎನ್ನಲಾಗುತ್ತಿತ್ತು. ಆದರೆ ಅವರಾಗಲಿಲ್ಲ. ಈಗ ದಲಿತರು ಸಿಎಂ ಆಗುವ ಅವಕಾಶವಿದೆ. ಮುಂದೆ ಕಾಂಗ್ರೆಸ್ ಮೂರಂಕಿ ದಾಟುವುದಿಲ್ಲ. ಹೀಗಾಗಿ ದಲಿತ ವರ್ಗದ ಡಾ. ಜಿ. ಪರಮೇಶ್ವರ, ರಮೇಶ ಜಾರಕಿಹೊಳಿ ಹಾಗೂ ಮುನಿಯಪ್ಪ ಹೀಗೆ ಯಾರೊಬ್ಬರಲ್ಲಿ ಒಬ್ಬರು ಸಿಎಂ ಆಗಲಿ. ಇದಕ್ಕೆ ಎಐಸಿಸಿ ಅಧ್ಯಕ್ಷರು ಮುಂದಾಗಲಿ ಹಾಗೂ ಇತಿಹಾಸ ನಿರ್ಮಾಣವಾಗಲಿ ಎಂದರು.

    ಕಾಂಗ್ರೆಸ್ ಬಿಜೆಪಿ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಕೆ.ಎನ್.ರಾಜಣ್ಣ ಯಾಕೆ ಹೀಗೆ..?
    Next Article ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. 55y2y on ಜೂನ್ 8, 2025 4:04 ಫೂರ್ವಾಹ್ನ

      get generic clomid without insurance can i order cheap clomid without a prescription where can i buy cheap clomid no prescription cost generic clomiphene without a prescription cost cheap clomiphene without insurance cost of generic clomiphene without a prescription can i purchase cheap clomiphene without insurance

      Reply
    2. buy cialis no prescription on ಜೂನ್ 8, 2025 11:53 ಅಪರಾಹ್ನ

      More text pieces like this would urge the интернет better.

      Reply
    3. side effects of flagyl on ಜೂನ್ 10, 2025 5:39 ಅಪರಾಹ್ನ

      The vividness in this serving is exceptional.

      Reply
    4. hhnjq on ಜೂನ್ 12, 2025 6:28 ಅಪರಾಹ್ನ

      azithromycin pills – buy generic sumycin buy metronidazole 200mg online cheap

      Reply
    5. qfl55 on ಜೂನ್ 18, 2025 12:30 ಫೂರ್ವಾಹ್ನ

      buy inderal pill – methotrexate 5mg cheap methotrexate 10mg brand

      Reply
    6. tn3vd on ಜೂನ್ 23, 2025 1:00 ಫೂರ್ವಾಹ್ನ

      brand zithromax 250mg – buy zithromax 500mg sale bystolic 5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Waltertig ರಲ್ಲಿ ಕಾವೇರಿ ನೀರು ದರ ಹೆಚ್ಚಳ ಎಷ್ಟು ಗೊತ್ತೆ.
    • Anthonyroape ರಲ್ಲಿ ಬೆಂಗಳೂರಿನ ಈ‌ ರಸ್ತೆಗಳಲ್ಲಿ ಸುರಂಗ ಮಾರ್ಗ ನಿರ್ಮಾಣ | Tunnel Roads
    • Waltertig ರಲ್ಲಿ ಹೊಸ ಬಿಪಿಎಲ್ ಕಾರ್ಡ್ ಬೇಕಾದರೆ ನೋಡಿ | BPL Card
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe