ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ
    ಸಿನೆಮ

    ರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ

    vartha chakraBy vartha chakraಜನವರಿ 22, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು :
    ಕೋವಿಡ್ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಆರು ವರ್ಷಗಳಿಂದ ನಿಂತು ಹೋಗಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ ಪ್ರಕ್ರಿಯೆ ಮತ್ತೆ ಆರಂಭಗೊಂಡಿದೆ.
    ಪ್ರಶಸ್ತಿ ಕೋರಿ ಸಲ್ಲಿಕೆಯಾಗಿರುವ ಹಲವು ಸಿನಿಮಾಗಳನ್ನು ವೀಕ್ಷಣೆ ಮಾಡಿದ ಹಿರಿಯ ಪತ್ರಕರ್ತ ಸದಾಶಿವ ಶೆಣೈ ನೇತೃತ್ವದ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಿದೆ.
    2019ರ ಅತ್ಯುತ್ತಮ ನಟ ಪ್ರಶಸ್ತಿ ಕಿಚ್ಚ ಸುದೀಪ್ ಅವರಿಗೆ ಲಭಿಸಿದ್ದು, ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.
    ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ ನಟಿ’ ರಾಜ್ಯ ಪ್ರಶಸ್ತಿ ನೀಡಲಾಗಿದೆ. ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಟನೆಗಾಗಿ ಅನುಪಮಾ ಗೌಡ ಅವರ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
    ಪೂರ್ಣ ಪಟ್ಟಿ
    ಅತ್ಯುತ್ತಮ ನಟ: ಸುದೀಪ್ (ಪೈಲ್ವಾನ್)
    ಅತ್ಯುತ್ತಮ ನಟಿ: ಅನುಪಮಾ ಗೌಡ (ತ್ರಯಂಬಕಂ)
    ಅತ್ಯುತ್ತಮ ಮೊದಲ ಚಿತ್ರ: ಮೋಹನದಾಸ (ನಿರ್ದೇಶಕ -ಪಿ. ಶೇಷಾದ್ರಿ)
    ದ್ವಿತೀಯ ಅತ್ಯುತ್ತಮ ಚಿತ್ರ : ‘ಲವ್ ಮಾಕ್ಟೇಲ್’ (ನಿರ್ದೇಶಕ – ಡಾರ್ಲಿಂಗ್ ಕೃಷ್ಣ)
    ತೃತೀಯ ಅತ್ಯುತ್ತಮ ಚಿತ್ರ : ‘ಅರ್ಧ್ಯಂ’ (ನಿರ್ದೇಶಕ – ವೈ ಶ್ರೀನಿವಾಸ್)
    ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
    ಅತ್ಯುತ್ತಮ ಪೋಷಕ ನಟಿ: ಅನುಷಾ ಕೃಷ್ಣ (ಬ್ರಾಹ್ಮಂ)
    ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ (ನಿರ್ದೇಶಕ – ಮಂಜುನಾಥ್ ಎಸ್)
    ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಇಂಡಿಯಾ V/s ಇಂಗ್ಲೆಂಡ್ (ನಿರ್ದೇಶಕ – ನಾಗತಿಹಳ್ಳಿ ಚಂದ್ರಶೇಖರ್)
    ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ನಿರ್ದೇಶಕ – ಜಿ. ಅರುಣ್ ಕುಮಾರ್)
    ಚೊಚ್ಚಲ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ (ನಿರ್ದೇಶಕ – ನಾಗೇಶ್ ಎನ್.)
    ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ತ್ರಿಬಲ್ ತಲಾಖ್ (ಬ್ಯಾರಿ ಭಾಷೆ) (ನಿರ್ದೇಶಕ – ಯೂಕೂಬ್ ಖಾದರ್ ಗುಲ್ವಾಡಿ)
    ಅತ್ಯುತ್ತಮ ಕತೆ: ಜಯಂತ್ ಕಾಯ್ಕಿಣಿ
    ಅತ್ಯುತ್ತಮ ಚಿತ್ರಕತೆ: ಡಾರ್ಲಿಂಗ್ ಕೃಷ್ಣ ( ಲವ್ ಮಾಕ್ಟೇಲ್)
    ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ ಚಿತ್ರ)
    ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್ ಭಾಸ್ಕರ್
    ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)
    ಅತ್ಯುತ್ತಮ ಸಂಕಲನ: ಜಿ. ಬಸವರಾಜ್ ಅರಸ್‌
    ಅತ್ಯುತ್ತಮ ಬಾಲ ನಟ: ಮಾಸ್ಟರ್ ಪ್ರೀತಂ ( ಮಿಂಚುಹುಳು)
    ಅತ್ಯುತ್ತಮ ಬಾಲ ನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)
    ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)
    ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)
    ಅತ್ಯುತ್ತಮ ಹಿನ್ನೆಲೆ ಗಾಯಕ: ರಘು ದೀಕ್ಷಿತ್ ( ಲವ್ ಮಾಕ್ಟೇಲ್)
    ಅತ್ಯುತ್ತಮ ಹಿನ್ನೆಲೆ ಗಾಯಕಿ: ಜಯದೇವಿ ಜಂಗಮ ಶೆಟ್ಟಿ ( ರಾಗಭೈರವಿ ಚಿತ್ರ)
    ತೀರ್ಪುಗಾರರ ವಿಶೇಷ ಪ್ರಶಸ್ತಿ: ಅಮೃತಮತಿ ಚಿತ್ರ ಹಾಗೂ ತಮಟೆ ನರಸಿಂಹಯ್ಯ ಸಿನಿಮಾ
    ಅತ್ಯುತ್ತಮ ನಿರ್ವಾಹಕ: ಆರ್. ಗಂಗಾಧರ್ (ಮಕ್ಕಡ್ ಮನಸ್)

    Verbattle
    Verbattle
    Verbattle
    ಕರ್ನಾಟಕ ಕಿಚ್ಚ ಸುದೀಪ್ ಚಲನಚಿತ್ರ ಬೆಂಗಳೂರು ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ
    Next Article ತಿರುಪತಿಯಲ್ಲಿ ರೂಮ್ ಬೇಕಾದರೆ ಹೀಗೆ ಮಾಡಿ
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Ifcedf on ಮಾರ್ಚ್ 21, 2026 1:52 ಫೂರ್ವಾಹ್ನ

      Junte-se à revolução Betano. Ganhe até €500 de bônus mais rodadas grátis e jogue os jogos mais emocionantes online. Apostas esportivas, cassino ao vivo https://betanogame.org/pt/ e jackpots sem fim – é aqui que você pertence.

      Reply
    2. Evjhhe on ಮಾರ್ಚ್ 22, 2026 7:46 ಅಪರಾಹ್ನ

      Mostbet – onde jogadores reais encontram recompensas reais – https://mostbetpt.pro/bonus/ , Descubra o Mostbet: bГґnus de 125% + 150 rodadas grГЎtis para novos jogadores .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • AnthonySmoon ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • AnthonySmoon ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.