Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ
    ಸಿನೆಮ

    ರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ

    vartha chakraBy vartha chakraಜನವರಿ 22, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು :
    ಕೋವಿಡ್ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಆರು ವರ್ಷಗಳಿಂದ ನಿಂತು ಹೋಗಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ ಪ್ರಕ್ರಿಯೆ ಮತ್ತೆ ಆರಂಭಗೊಂಡಿದೆ.
    ಪ್ರಶಸ್ತಿ ಕೋರಿ ಸಲ್ಲಿಕೆಯಾಗಿರುವ ಹಲವು ಸಿನಿಮಾಗಳನ್ನು ವೀಕ್ಷಣೆ ಮಾಡಿದ ಹಿರಿಯ ಪತ್ರಕರ್ತ ಸದಾಶಿವ ಶೆಣೈ ನೇತೃತ್ವದ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಿದೆ.
    2019ರ ಅತ್ಯುತ್ತಮ ನಟ ಪ್ರಶಸ್ತಿ ಕಿಚ್ಚ ಸುದೀಪ್ ಅವರಿಗೆ ಲಭಿಸಿದ್ದು, ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.
    ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ ನಟಿ’ ರಾಜ್ಯ ಪ್ರಶಸ್ತಿ ನೀಡಲಾಗಿದೆ. ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಟನೆಗಾಗಿ ಅನುಪಮಾ ಗೌಡ ಅವರ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
    ಪೂರ್ಣ ಪಟ್ಟಿ
    ಅತ್ಯುತ್ತಮ ನಟ: ಸುದೀಪ್ (ಪೈಲ್ವಾನ್)
    ಅತ್ಯುತ್ತಮ ನಟಿ: ಅನುಪಮಾ ಗೌಡ (ತ್ರಯಂಬಕಂ)
    ಅತ್ಯುತ್ತಮ ಮೊದಲ ಚಿತ್ರ: ಮೋಹನದಾಸ (ನಿರ್ದೇಶಕ -ಪಿ. ಶೇಷಾದ್ರಿ)
    ದ್ವಿತೀಯ ಅತ್ಯುತ್ತಮ ಚಿತ್ರ : ‘ಲವ್ ಮಾಕ್ಟೇಲ್’ (ನಿರ್ದೇಶಕ – ಡಾರ್ಲಿಂಗ್ ಕೃಷ್ಣ)
    ತೃತೀಯ ಅತ್ಯುತ್ತಮ ಚಿತ್ರ : ‘ಅರ್ಧ್ಯಂ’ (ನಿರ್ದೇಶಕ – ವೈ ಶ್ರೀನಿವಾಸ್)
    ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
    ಅತ್ಯುತ್ತಮ ಪೋಷಕ ನಟಿ: ಅನುಷಾ ಕೃಷ್ಣ (ಬ್ರಾಹ್ಮಂ)
    ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ (ನಿರ್ದೇಶಕ – ಮಂಜುನಾಥ್ ಎಸ್)
    ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಇಂಡಿಯಾ V/s ಇಂಗ್ಲೆಂಡ್ (ನಿರ್ದೇಶಕ – ನಾಗತಿಹಳ್ಳಿ ಚಂದ್ರಶೇಖರ್)
    ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ನಿರ್ದೇಶಕ – ಜಿ. ಅರುಣ್ ಕುಮಾರ್)
    ಚೊಚ್ಚಲ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ (ನಿರ್ದೇಶಕ – ನಾಗೇಶ್ ಎನ್.)
    ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ತ್ರಿಬಲ್ ತಲಾಖ್ (ಬ್ಯಾರಿ ಭಾಷೆ) (ನಿರ್ದೇಶಕ – ಯೂಕೂಬ್ ಖಾದರ್ ಗುಲ್ವಾಡಿ)
    ಅತ್ಯುತ್ತಮ ಕತೆ: ಜಯಂತ್ ಕಾಯ್ಕಿಣಿ
    ಅತ್ಯುತ್ತಮ ಚಿತ್ರಕತೆ: ಡಾರ್ಲಿಂಗ್ ಕೃಷ್ಣ ( ಲವ್ ಮಾಕ್ಟೇಲ್)
    ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ ಚಿತ್ರ)
    ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್ ಭಾಸ್ಕರ್
    ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)
    ಅತ್ಯುತ್ತಮ ಸಂಕಲನ: ಜಿ. ಬಸವರಾಜ್ ಅರಸ್‌
    ಅತ್ಯುತ್ತಮ ಬಾಲ ನಟ: ಮಾಸ್ಟರ್ ಪ್ರೀತಂ ( ಮಿಂಚುಹುಳು)
    ಅತ್ಯುತ್ತಮ ಬಾಲ ನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)
    ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)
    ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)
    ಅತ್ಯುತ್ತಮ ಹಿನ್ನೆಲೆ ಗಾಯಕ: ರಘು ದೀಕ್ಷಿತ್ ( ಲವ್ ಮಾಕ್ಟೇಲ್)
    ಅತ್ಯುತ್ತಮ ಹಿನ್ನೆಲೆ ಗಾಯಕಿ: ಜಯದೇವಿ ಜಂಗಮ ಶೆಟ್ಟಿ ( ರಾಗಭೈರವಿ ಚಿತ್ರ)
    ತೀರ್ಪುಗಾರರ ವಿಶೇಷ ಪ್ರಶಸ್ತಿ: ಅಮೃತಮತಿ ಚಿತ್ರ ಹಾಗೂ ತಮಟೆ ನರಸಿಂಹಯ್ಯ ಸಿನಿಮಾ
    ಅತ್ಯುತ್ತಮ ನಿರ್ವಾಹಕ: ಆರ್. ಗಂಗಾಧರ್ (ಮಕ್ಕಡ್ ಮನಸ್)

    ಕರ್ನಾಟಕ ಕಿಚ್ಚ ಸುದೀಪ್ ಚಲನಚಿತ್ರ ಬೆಂಗಳೂರು ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ
    Next Article ತಿರುಪತಿಯಲ್ಲಿ ರೂಮ್ ಬೇಕಾದರೆ ಹೀಗೆ ಮಾಡಿ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. doarm on ಜೂನ್ 6, 2025 3:41 ಫೂರ್ವಾಹ್ನ

      how to get generic clomiphene tablets where can i get cheap clomiphene tablets get clomiphene online where can i get clomid price where buy cheap clomid without dr prescription get generic clomiphene without rx can i buy cheap clomiphene without prescription

      Reply
    2. does flagyl treat bv on ಜೂನ್ 11, 2025 8:23 ಅಪರಾಹ್ನ

      The vividness in this tune is exceptional.

      Reply
    3. 7go9x on ಜೂನ್ 19, 2025 8:03 ಫೂರ್ವಾಹ್ನ

      inderal 10mg usa – buy clopidogrel 150mg generic methotrexate 5mg sale

      Reply
    4. 7ydi4 on ಜೂನ್ 22, 2025 4:37 ಫೂರ್ವಾಹ್ನ

      where can i buy amoxil – buy combivent 100mcg without prescription buy cheap generic ipratropium

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ij1lu ರಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯಕ್ಕೆ ಇದೇ‌ ಕಾರಣ.
    • Douglasamott ರಲ್ಲಿ ರಾಜ್ಯ ಸರ್ಕಾರಕ್ಕೆ ಅಶೋಕ್ ಹಾಕಿದ ಪ್ರಶ್ನೆಗಳಿವು
    • 6qts5 ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe