Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್‌ ಅಬ್ಬರಕ್ಕೆ ಮುಂಬೈ ತತ್ತರ
    ಸುದ್ದಿ

    ರಾಹುಲ್‌ ಅಬ್ಬರಕ್ಕೆ ಮುಂಬೈ ತತ್ತರ

    vartha chakraBy vartha chakraಏಪ್ರಿಲ್ 25, 2022Updated:ಏಪ್ರಿಲ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬಯಿ: ನಾಯಕ ಕೆ.ಎಲ್. ರಾಹುಲ್ ಅವರ ಆಜೇಯ ಶತಕದ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟಾಟಾ ಐಪಿಎಲ್‌ನ 37ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 36 ರನ್‌ಗಳ ವಿಜಯ ಸಾಧಿಸಿದೆ.
    ಈ ಮೂಲಕ ಆಡಿರುವ ಎಲ್ಲ 8 ಪಂದ್ಯಗಳಲ್ಲಿ ಸೋಲುಂಡಿರುವ ಮುಂಬೈ ತಂಡದ ಪ್ಲೇ-ಆಫ್ ಕನಸು ಬಹುತೇಕ ಭಗ್ನವಾದಂತಾಗಿದೆ. ಅಲ್ಲದೆ, ಐಪಿಎಲ್‌ನಲ್ಲಿ ರಾಹುಲ್ ಮುಂಬೈ ವಿರುದ್ಧವೇ ಮೂರನೇ ಶತಕ ಸಿಡಿಸಿರುವುದೂ ಪಂದ್ಯಾವಳಿಯ ಇತಿಹಾಸದಲ್ಲೇ ಒಂದು ಅಪೂರ್ವ ದಾಖಲೆಯೂ ಆಗಿದೆ. 62 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 12 ಬೌಂಡರಿಗಳೊಂದಿಗೆ ರಾಹುಲ್ ಏಕಾಂಗಿಯಾಗಿ ಇನ್ನಿಂಗ್ಸ್ ಕಟ್ಟಿದರು. ಮನೀಷ್ ಪಾಂಡೆ (22) ಮಾತ್ರ ಕೊಂಚ ಹೊತ್ತು ಮುಂಬೈ ದಾಳಿಯನ್ನು ತಾಳಿಕೊಂಡಿದ್ದರು. 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದ ಲಕ್ನೋ ಸವಾಲಿನ ಮೊತ್ತ ದಾಖಲಿಸಿತು. ಪೊಲಾರ್ಡ್ 8 ರನ್‌ಗೆ 2 ವಿಕೆಟ್ ಕಿತ್ತರು.
    ಉತ್ತರವಾಗಿ ಮುಂಬೈ ನಾಯಕ ರೋಹಿತ್ ಶರ್ಮ (39 ರನ್, 31 ಎಸೆತ, 5 ಬೌಂಡರಿ 1 ಸಿಕ್ಸರ್), ತಿಲಕ್ ವರ್ಮಾ (38 ರನ್, 27 ಎಸೆತ, 2 ಬೌಂಡರಿ, 2 ಸಿಕ್ಸರ್) ಇನ್ನಿಂಗ್ಸ್ ಬೆಳೆಸಲು ಯತ್ನಿಸಿದರೂ ಮಿಕ್ಕೆಲ್ಲ ಆಟಗಾರರ ವೈಫಲ್ಯದಿಂದ ರನ್ ಗತಿ ಹೆಚ್ಚಿಸಿಕೊಳ್ಳಲು ವಿಫಲವಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 132 ರನ್ ಗಳಿಸಲಷ್ಟೇ ಶಕ್ತವಾಯಿತು. ಕೃನಾಲ್ ಪಾಂಡ್ಯ 19 ರನ್ ನೀಡಿ 3 ವಿಕೆಟ್ ಗಳಿಸಿದರು.
    ಇಂದು ಚೆನ್ನೈ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.

    #klrahul #mubaiindians #rohithsharma #sports
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೊಗ್ಗ ಏರ್ ಪೋರ್ಟ್ ಗೆ ಯಾರ ಹೆಸರು ಸೂಕ್ತ?
    Next Article ಮಗು ಬೇಕು… ಮಗು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ox8xj ರಲ್ಲಿ ರೈಲ್ವೆ ಕಾಮಗಾರಿಯಿಂದ ಒಂದು ವಾರಗಳ ಕಾಲ ರಾಜ್ಯದ ಕೆಲ ರೈಲು ಸಂಚಾರದಲ್ಲಿ ಬದಲಾವಣೆ
    • 5ki5u ರಲ್ಲಿ Bus Stand ಕದ್ದಿಲ್ಲ, ಆದರೆ ಆಗಿದ್ದೇನು | Cunningham Road
    • kmhdd ರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೊಚ್ಚು.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe