Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.
    Trending

    ರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.

    vartha chakraBy vartha chakraಸೆಪ್ಟೆಂಬರ್ 11, 202426 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.

    ನವದೆಹಲಿ.
    ಈ ದೇಶ ವಿರೋಧಿಗಳ ಜೊತೆಯಲ್ಲಿ ನಿಂತು ದೇಶ ವಿಭಜಿಸುವ ಹೇಳಿಕೆ ನೀಡುವಲ್ಲಿ
    ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿಸ್ಸೀಮರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದಿದ್ದಾರೆ.
    ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಭಾರತ ಎಲ್ಲಾ ವಿಷಯದಲ್ಲೂ ಸಮಾನತೆ ಸಾಧಿಸಿ ಮುನ್ನಡೆ ಹೊಂದಿದಾಗ ಮೀಸಲಾತಿ ರದ್ದು ಪಡಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಲಿದೆ ಎಂದು ಹೇಳಿದ್ದರು.
    ಈ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ ಬಿಜೆಪಿ ಎಂದಿಗೂ ಕೂಡ ಮೀಸಲಾತಿ ರದ್ದುಪಡಿಸಲು ಚಿಂತಿಸುವುದಿಲ್ಲ ಹಾಗೂ ಆ ಬಗ್ಗೆ ಆಲೋಚನೆ ಕೂಡ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ಬಿಜೆಪಿ ಅಧಿಕಾರದಲ್ಲಿರುವವರೆಗೆ ರಾಷ್ಟ್ರಿಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಹಾಗೂ ಮೀಸಲಾತಿಗೆ ರದ್ದು ಪಡಿಸುವ ಬಗ್ಗೆ ಚಿಂತನೆಯೂ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
    ರಾಹುಲ್ ಗಾಂಧಿ ಪ್ರಾದೇಶಿಕತೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಯಾವಾಗಲೂ ದೇಶವನ್ನು ಒಡೆಯುವ ಮಾತನಾಡುತ್ತಿದ್ದಾರೆ ರಾಷ್ಟ್ರೀಯ ಭದ್ರತೆಗೆ ವಿರೋಧಿಯಾದ ಶಕ್ತಿಗಳೊಂದಿಗೆ ಸೇರಿಕೊಂಡು ಕಾಶ್ಮೀರದಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ

    ನವದೆಹಲಿ.
    ಈ ದೇಶ ವಿರೋಧಿಗಳ ಜೊತೆಯಲ್ಲಿ ನಿಂತು ದೇಶ ವಿಭಜಿಸುವ ಹೇಳಿಕೆ ನೀಡುವಲ್ಲಿ
    ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿಸ್ಸೀಮರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದಿದ್ದಾರೆ.
    ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಭಾರತ ಎಲ್ಲಾ ವಿಷಯದಲ್ಲೂ ಸಮಾನತೆ ಸಾಧಿಸಿ ಮುನ್ನಡೆ ಹೊಂದಿದಾಗ ಮೀಸಲಾತಿ ರದ್ದು ಪಡಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಲಿದೆ ಎಂದು ಹೇಳಿದ್ದರು.
    ಈ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ ಬಿಜೆಪಿ ಎಂದಿಗೂ ಕೂಡ ಮೀಸಲಾತಿ ರದ್ದುಪಡಿಸಲು ಚಿಂತಿಸುವುದಿಲ್ಲ ಹಾಗೂ ಆ ಬಗ್ಗೆ ಆಲೋಚನೆ ಕೂಡ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ಬಿಜೆಪಿ ಅಧಿಕಾರದಲ್ಲಿರುವವರೆಗೆ ರಾಷ್ಟ್ರಿಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಹಾಗೂ ಮೀಸಲಾತಿಗೆ ರದ್ದು ಪಡಿಸುವ ಬಗ್ಗೆ ಚಿಂತನೆಯೂ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
    ರಾಹುಲ್ ಗಾಂಧಿ ಪ್ರಾದೇಶಿಕತೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಯಾವಾಗಲೂ ದೇಶವನ್ನು ಒಡೆಯುವ ಮಾತನಾಡುತ್ತಿದ್ದಾರೆ ರಾಷ್ಟ್ರೀಯ ಭದ್ರತೆಗೆ ವಿರೋಧಿಯಾದ ಶಕ್ತಿಗಳೊಂದಿಗೆ ಸೇರಿಕೊಂಡು ಕಾಶ್ಮೀರದಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ

    Verbattle
    Verbattle
    Verbattle
    Bangalore Government Karnataka Politics Trending Varthachakra ಕಾಂಗ್ರೆಸ್ ಚುನಾವಣೆ ಧರ್ಮ ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಬೆಂಬಲಕ್ಕೆ ನಿಂತ ಪ್ರತಾಪ ಸಿಂಹ.
    Next Article ಸರ್ಕಾರಿ ನೌಕರರ ಸಂಘಕ್ಕೆ ಸಂಕಷ್ಟ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Georgemen ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Daviddek ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.