Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇಣುಕಾಚಾರ್ಯ ಸೋದರನ ಮಗ ಕಿಡ್ನಾಪ್?
    ಅಪರಾಧ

    ರೇಣುಕಾಚಾರ್ಯ ಸೋದರನ ಮಗ ಕಿಡ್ನಾಪ್?

    vartha chakraBy vartha chakraನವೆಂಬರ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ದಾವಣಗೆರೆ, ನ.3-ನಾಲ್ಕು ದಿನಗಳು ಕಳೆದರೂ ಪತ್ತೆಯಾಗದ ನನ್ನ ತಮ್ಮನ ಮಗನನ್ನು ಸಂಚು ರೂಪಿಸಿ ಅಪಹರಿಸಲಾಗಿದೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಆರೋಪಿಸಿದರು.
    ಕೆಲ ದಿನಗಳಿಂದ ನನ್ನ ತಮ್ಮನ ಮಗ ಚಂದ್ರಶೇಖರ್‌ನನ್ನು ಹಿಂಬಾಲಿಸುತ್ತಿದ್ದು ಸಂಚು ರೂಪಿಸಿ ಕಳೆದ ಅ.30ರಂದು ಅಪಹರಿಸಲಾಗಿದೆ.
    ಯಾವ ದುರುದ್ದೇಶದಿಂದ ಅಪಹರಣ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಅವರು ಉದ್ದೇಶ ಪೂರ್ವಕವಾಗಿಯೇ ಇಂತಹ ಕೃತ್ಯ ಮಾಡಿದ್ದಾರೆ ಎಂದು ದೂರಿದರು.
    ಕ್ಷೇತ್ರದ ಜನರು ದೇವರನ್ನು ಕೇಳಿಸುವುದು, ದೇವರಿಗೆ ಪೂಜೆ ಮಾಡುವುದನ್ನೆಲ್ಲ ಮಾಡುತ್ತಿದ್ದಾರೆ. ಆದರೂ ಇಷ್ಟು ದಿನವಾದರೂ ಚಂದ್ರಶೇಖರ್ ಸುಳಿವು ಸಿಗದೇ ಇರುವುದು ಒಂದು ಕಡೆ ಅನುಮಾನ ಬರುತ್ತಿದೆ. ಆದರೆ ಪೊಲೀಸರ ತನಿಖೆ ಬಗ್ಗೆ ನಾನು ಆರೋಪ ಮಾಡುತ್ತಿಲ್ಲ ಎಂದು ಹೇಳಿದರು.
    ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಕಳೆದ 4 ದಿನಗಳಿಂದ ನಾಪತ್ತೆಯಾಗಿರುವುದು ಈಗಾಗಲೇ ಭಾರೀ ಅನುಮಾನ ಹುಟ್ಟಿಸಿದೆ. ಚಂದ್ರಶೇಖರ್ ಕಾರು ಅ.30ರ ರಾತ್ರಿ ಶಿವಮೊಗ್ಗ ಮೂಲಕ ಹೊನ್ನಾಳಿ ಕಡೆ ಬಂದಿತ್ತು. ಆದರೆ ಕಾರು ಹೊನ್ನಾಳಿ ತಲುಪಿಲ್ಲ ಎಂದು ಮೂಲಗಳು ತಿಳಿಸಿವೆ.
    ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿ ವಿಶೇಷ ತಂಡ ರಚಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleವರ್ಷಾಂತ್ಯದಲ್ಲಿ ಸಿನೆಮ ಹಬ್ಬ
    Next Article ATM ಒಡೆಯೋದು ಹೇಗೆ? ಹೀಗೆ ಕಲಿತರು!
    vartha chakra
    • Website

    Related Posts

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !

    ಜೂನ್ 5, 2025

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    ಜೂನ್ 3, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • wfidl ರಲ್ಲಿ ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    • v54xt ರಲ್ಲಿ ಕೆಫೆ ಬಾಂಬರ್ ಕೊನೆಗೂ ಸಿಕ್ಕಿಬಿದ್ದ | Rameshwaram Cafe Blast
    • vaw7d ರಲ್ಲಿ ಬಂಡವಾಳ ಇಲ್ಲದ ಬಡಾಯಿಗಳು..
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe