ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇವಣ್ಣ ಜೈಲಿನಲ್ಲಿ ಹೇಗಿದ್ದಾರೆ ಗೊತ್ತಾ..
    ಬೆಂಗಳೂರು

    ರೇವಣ್ಣ ಜೈಲಿನಲ್ಲಿ ಹೇಗಿದ್ದಾರೆ ಗೊತ್ತಾ..

    vartha chakraBy vartha chakraಮೇ 10, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.9-
    ಲೈಂಗಿಕ ಕಿರುಕುಳ ಮತ್ತು ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ನಿನ್ನೆ ರಾತ್ರಿ ಎಲ್ಲ ಕೈದಿಗಳಂತೆ ಜೈಲಿನ ಊಟ ಸೇವಿಸಿದ್ದಾರೆ.
    ಕೆಲ ಹೊತ್ತು ಇಂದಿನ ಪತ್ರಿಕೆಗಳತ್ತ ಕಣ್ಣಾಡಿಸಿದವರು ಯಾರ ಜೊತೆಯೂ ಮಾತನಾಡದೆ ಮೌನವಾಗಿ ದಿನ ದೂಡಿದ್ದಾರೆ. ಕಳೆದ ರಾತ್ರಿ ಕೂಡ ತುಂಬಾ ಹೊತ್ತಿನವರೆಗೆ ನಿದ್ರಿಸದೆ ಮೌನಿಯಾಗಿ ಕುಳಿತು ಯೋಚಿಸುತ್ತಾ ಕಾಲ‌ ಕಳೆದಿದ್ದಾರೆ.
    ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆಯೇ ರೇವಣ್ಣಗೆ ವಿಚಾರಣಾಧೀನ ಬಂಧಿ 4567 ನಂಬರ್ ನೀಡಲಾಗಿದೆ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಊಟ ಸವಿಯಬೇಕಾದ ಪರಿಸ್ಥಿತಿ ಅವರದ್ದಾಗಿದೆ.
    ಜೈಲಿನ ಮೆನುವಿನಂತೆಯೇ ಅಧಿಕಾರಿಗಳು ರಾತ್ರಿ ಚಪಾತಿ, ಪಲ್ಯ, ಮುದ್ದೆ, ಅನ್ನ, ಸಾಂಬಾರ್ ಊಟ ನೀಡಿದ್ದಾರೆ. ಕೋರ್ಟ್ ಅನುಮತಿ ಇದ್ದರೆ ಮಾತ್ರ ಹೊರಗಿನ ಊಟ ತರಿಸಲು ಅವಕಾಶವಿದೆ. ಆದರೆ ರೇವಣ್ಣಗೆ ಹೊರಗಿನ ಊಟಕ್ಕೆ ಯಾವುದೇ ಅನುಮತಿ ಇಲ್ಲ. ಆದರೆ ರಾತ್ರಿ ಊಟ ನೀಡಿ ಒಂದು ಗಂಟೆ ಕಳೆದರೂ ಊಟ ಮಾಡದೆ ರೇವಣ್ಣ ಮೌನಕ್ಕೆ ಜಾರಿದ್ದಾರೆ ಎಂದು ತಿಳಿದುಬಂದಿದೆ.
    ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಸಚಿವರಾಗಿ ಇಡೀ ಆಡಳಿತ ವ್ಯವಸ್ಥೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದ ರೇವಣ್ಣ ಐಷಾರಾಮಿ ಜೀವನ ನಡೆಸಿದವರು,ಆದರೆ ನಿನ್ನೆ ರಾತ್ರಿಯನ್ನು ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ಕಳೆದಿದ್ದು, ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್ ಸಾಂಬಾರ್ ತಡವಾಗಿ ತಿಂದಿದ್ದಾರೆ.
    ಮನೆಯವರು ತಂದು ಕೊಟ್ಟಿರುವ ಬಟ್ಟೆ ಪಡೆದಿದ್ದಾರೆ. ರಾತ್ರಿ ಒಂದು ಗಂಟೆಯವರೆಗೂ ನಿದ್ರೆ ಮಾಡದೆ ಯೋಚಿಸುತ್ತಿದ್ದರು ಎನ್ನಲಾಗಿದೆ. ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ಜೈಲಾಧಿಕಾರಿಗಳು ಹೆಚ್ಚು ನಿಗಾ ಇಟ್ಟಿದ್ದಾರೆ. ರೇವಣ್ಣ ಇರುವ ಕೊಠಡಿ ಬಳಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
    ಇಂದು ಬೆಳಿಗ್ಗೆ 5.30ಕ್ಕೆ ನಿದ್ರೆಯಿಂದ ಎದ್ದ ರೇವಣ್ಣ ಅವರಿಗೆ ಕಾಫಿ-ಟೀ ನೀಡಲಾಗಿದೆ. ಕೈದಿಗಳಿಗೆ ಟಿವಿ ವ್ಯವಸ್ಥೆ ಇಲ್ಲ. ಹೊರಗಿನ ಸುದ್ದಿ ತಿಳಿಯಲು ನ್ಯೂಸ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ರೇವಣ್ಣಗೆ ಓದಲು ಕನ್ನಡ-ಇಂಗ್ಲೀಷ್ ಪೇಪರ್ ನೀಡಲಾಗಿದೆ. ಪೇಪರ್ ಕಡೆ ಕಣ್ಣಾಡಿಸಿ ನಿನ್ನೆಯ ವಿದ್ಯಮಾನಗಳನ್ನು ರೇವಣ್ಣ ಓದಿದ್ದಾರೆ. ಜೈಲಿನ ಮೆನುವಿನಂತೆ ರೇವಣ್ಣಗೆ ಇಂದು ಬೆಳಗ್ಗಿನ ತಿಂಡಿಗೆ ಪುಳಿಯೋಗರೆ ನೀಡಲಾಗಿದೆ .
    ಆದರೆ ರೇವಣ್ಣ ಅವರು ಪುಳಿಯೋಗರೆಯನ್ನು ಸೇವಿಸಿಲ್ಲ ಮಧ್ಯಾಹ್ನದ ವೇಳೆಗೆ ತಮಗೆ ಅತಿಯಾದ ಹೊಟ್ಟೆ ನೋವು ಎಂದು ನರಳ ತೊಡಗಿದರು. ತಕ್ಷಣವೇ ಅವರನ್ನು ಜೈಲಿನಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು.
     ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ  ವಿಚಾರಣೆ ನಿನ್ನೆ ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

    Verbattle
    Verbattle
    Verbattle
    ಆರೋಗ್ಯ ನ್ಯಾಯ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಏರ್ ಇಂಡಿಯಾ ಎಕ್ಸ್‌ಪ್ರೆಸ್ ನ 30 ಕ್ಯಾಬಿನ್ ಸಿಬ್ಬಂದಿ ವಜಾ!
    Next Article ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕಂತೆ.
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Yqoglj on ಮಾರ್ಚ್ 16, 2026 6:15 ಅಪರಾಹ್ನ

      Betano Casino https://betanogame.org/es/mobile-app/ ofrece pura emoción. Regístrate para el 100% hasta €500 más 150 giros gratis. Juega responsablemente y gana responsablemente con los pagos más rápidos online. Tu aventura comienza ahora.

      Reply
    2. Dytvxy on ಮಾರ್ಚ್ 24, 2026 7:08 ಅಪರಾಹ್ನ

      One hand and the night files Chapter 11 on sadness – https://gntopama.com/mostbet-20263/ , Feel alive with every spin, every card, every win .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dewayneoffex ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Richardstawl ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • Whitneyamola ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.