Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೌಡಿಗಳ ಪೋಟೋ ತೋರಿಸಿ 63 ಲಕ್ಷ ವಸೂಲಿ
    ಬಂಧನ

    ರೌಡಿಗಳ ಪೋಟೋ ತೋರಿಸಿ 63 ಲಕ್ಷ ವಸೂಲಿ

    vartha chakraBy vartha chakraಏಪ್ರಿಲ್ 8, 2025Updated:ಏಪ್ರಿಲ್ 8, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.8-ರೌಡಿ ಸೈಲೆಂಟ್‌ ಸುನಿಲ್‌ ಪೋಟೋ ತೋರಿಸಿ ಉದ್ಯಮಿ ಬಳಿ 13 ಲಕ್ಷ ರೂ.ಗಳಿಗೆ 63 ಲಕ್ಷ ಬಡ್ಡಿ ಪಡೆದು ಜೀವ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
    ಪ್ರಕಾಶ್‌ ನಗರದ ದೀಪಕ್‌ (33), ಜಯಕುಮಾರ್‌ (39) ಹಾಗೂ ಬಾಲು (33) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ರೌಡಿಗಳಾದ ಸುನಿಲ್‌ ಹಾಗೂ ಆಯಿಲ್‌ ಪುರುಷೋತ್ತಮ್‌ ಜತೆಗಿನ ಪೋಟೋಗಳನ್ನು ಬಳಸಿ ದೂರುದಾರರಿಗೆ ಹೆದರಿಸಿದ್ದಾರೆ. ಈ ಕೃತ್ಯದಲ್ಲಿ ಇಬ್ಬರು ರೌಡಿಗಳ ಪಾತ್ರವಿದೆಯೇ ಎಂಬುದರ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
    ಲಕ್ಕಸಂದ್ರ ನಿವಾಸಿ ಉದ್ಯಮಿ ಎಂ. ರವಿ ಎಂಬುವವರಿಗೆ ಕಳೆದ 15 ವರ್ಷಗಳಿಂದ ಆರೋಪಿ ದೀಪಕ್‌ ಪರಿಚಯವಿತ್ತು. ಹೀಗಾಗಿ, 2020ರಲ್ಲಿ ದೀಪಕ್‌ ಬಳಿ 13 ಲಕ್ಷ ರೂ.ಸಾಲ ಪಡೆದಿದ್ದರು. ಸಾಲ ನೀಡುವಾಗ ಒಂದು ತಿಂಗಳ ಅವಧಿಗೆ 13 ಲಕ್ಷಕ್ಕೆ 13 ಲಕ್ಷ ರೂ. ಸೇರಿ ಒಟ್ಟು 26 ಲಕ್ಷ ರೂ. ಕೊಡುವ ಒಪ್ಪಂದ ಪತ್ರಕ್ಕೆ ಸಹಿ ಮಾಡಿದ್ದರು. ಈ ನಡುವೆ, ರವಿ ಅವರ ಕಂಪನಿ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಸಕಾಲಕ್ಕೆ ಹಣ ಹಿಂದಿರುಗಿಸಲು ಸಾಧ್ಯವಾಗಿಲ್ಲ. ಈ ವೇಳೆ ದೀಪಕ್‌, 26 ಲಕ್ಷ ರೂ.ಗೆ 10 ಲಕ್ಷ ರೂ. ಸೇರಿಸಿ ಒಟ್ಟು 36 ಲಕ್ಷ ರೂ. ಕೊಡುವಂತೆ ಬೆದರಿಕೆ ಹಾಕಿದ್ದ.ಅದರಂತೆ, ರವಿ ಅವರು ಪ್ರತಿ ತಿಂಗಳು 3.60 ಲಕ್ಷ ರೂ. ಬಡ್ಡಿಯಂತೆ ಒಂದು ವರ್ಷ ದೀಪಕ್‌ಗೆ ಹಣ ನೀಡಿದ್ದಾರೆ. ಬಡ್ಡಿ ಕಟ್ಟಲಾಗದೆ ರವಿ ಅವರು ಕುರುಬರಹಳ್ಳಿಯ ಮನೆಯನ್ನು 53 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಈ ಹಣದಲ್ಲಿ 10 ಲಕ್ಷ ರೂ. ಪಡೆದಿದ್ದ ದೀಪಕ್‌, ಪುನಃ ರವಿ ಅವರ ಖಾತೆಯಿಂದ ಬಲವಂತವಾಗಿ 8.50 ಲಕ್ಷ ರೂ. ವರ್ಗಾಯಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
    ರೌಡಿಗಳ ಹೆಸರು ಬಳಕೆಈ ನಡುವೆ, ಜಯಕುಮಾರ್‌ ಬಳಿಯೂ 8 ಲಕ್ಷ ರೂ. ಸಾಲ ಪಡೆದಿದ್ದ ರವಿ, ಬಡ್ಡಿ 6.40 ಲಕ್ಷ ರೂ. ಪಾವತಿಸಿದ್ದರು. ಕೆಲ ತಿಂಗಳಿಂದ ಬಡ್ಡಿ ಕಟ್ಟಲಾಗದೆ ಅಸಹಾಯಕತೆಗೆ ಸಿಲುಕಿದ ರವಿ ಅವರನ್ನು ಕೊಠಡಿಯೊಂದಲ್ಲಿ ಕೂಡಿಹಾಕಿ ಕಿರುಕುಳ ನೀಡಿದ್ದರು.
    ಅಷ್ಟೇ ಅಲ್ಲದೆ, ರೌಡಿ ಸೈಲೆಂಟ್‌ ಸುನಿಲ್ ನಮಗೆ ಪರಿಚಯವಿದ್ದು, ನಿನ್ನನ್ನು ಕೊಲೆ ಮಾಡಿಸುತ್ತೇವೆ’ ಎಂದು ಆರೋಪಿಗಳು ಆತನ ಜತೆ ತೆಗೆಸಿರುವ ಪೋಟೋಗಳನ್ನು ರವಿಗೆ ವಾಟ್ಸಾಪ್‌ ಮೂಲಕ ಕಳುಹಿಸಿದ್ದರು. ಅಲ್ಲದೆ, ರೌಡಿಗಳಾದ ಪ್ರಕಾಶನಗರದ ರೌಡಿ ಆಯಿಲ್‌ ಪರುಷೋತ್ತಮ್‌ ಜತೆಗಿರುವ ಪೋಟೋಗಳನ್ನು ಕಳುಹಿಸಿ ಬೆದರಿಸುತ್ತಿದ್ದರು. ಈ ಕೃತ್ಯಕ್ಕೆ ಬಾಲು ಸಹಕಾರ ನೀಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ

    ಕೊಲೆ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous ArticleReels Star ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್.
    Next Article ಕಾಂಗ್ರೆಸ್ ನಾಯಕ ಮಂಜುನಾಥ್ ಗೌಡ ಇಡಿ ವಶಕ್ಕೆ
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    1 ಟಿಪ್ಪಣಿ

    1. CASH88 on ಮೇ 13, 2025 11:12 ಅಪರಾಹ್ನ

      Im no pro, but I believe you just crafted an excellent point. You clearly know what youre talking about, and I can really get behind that. Thanks for being so upfront and so sincere. Try to Visit My Web Site :CASH88

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • GordonRog ರಲ್ಲಿ ಪೊಲೀಸರಿಗೆ ಸವಾಲೊಡ್ಡಿದ ಬಾಂಬ್ ಬೆದರಿಕೆ ಕರೆ | Bomb Threat
    • Jeffreytup ರಲ್ಲಿ ಕಾಡು ಕಡಿದವರನ್ನು ಹುಡುಕಿ | Uttara Kannada
    • wikis.ece.iastate.edu ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe