ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೌಡಿಯನ್ನು ಕೊಂದು ಶವ ಸುಟ್ಟರು
    ಬಂಧನ

    ರೌಡಿಯನ್ನು ಕೊಂದು ಶವ ಸುಟ್ಟರು

    vartha chakraBy vartha chakraಜನವರಿ 16, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.16-
    ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಗಣಿ ಅಲಿಯಾಸ್ ಜಲಕ್ ನನ್ನು ಬಾಗಲೂರು ಬಳಿಯ ಅಪಾರ್ಟ್‌ಮೆಂಟ್ ನಲ್ಲಿ ಗುಂಡು ಹಾರಿಸಿ ಕೊಲೆ ಮಾಡಿ ಶವವನ್ನು ತಮಿಳುನಾಡಿನಲ್ಲಿ ಸುಟ್ಟು ಹಾಕಿರುವ ಭಯಾನಕ ಘಟನೆ  ನಡೆದಿದೆ.
    ವೃತ್ತಿ ವೈಷಮ್ಯ, ವೈಯಕ್ತಿಕ ದ್ವೇಷ ಸೇರಿದಂತೆ ಹಲವಾರು ಕಾರಣಗಳಿಂದ ಗಣಿ ಅಲಿಯಾಸ್ ಜಲಕ್ ನನ್ನು ಎದುರಾಳಿ ರೌಡಿ ಬ್ರಿಜೇಶ್ ಎಂಬಾತ ಗುಂಡು ಹಾರಿಸಿ ಕೊಲೆ ಮಾಡಿ ಶವ ಸುಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.
    ಬಾಗಲೂರಿನ ಅಪಾರ್ಟ್ ಮೆಂಟ್ ನಲ್ಲಿ ಗಣಿ ಅಲಿಯಾಸ್ ಜಲಕ್ ನೆಲೆಸಿರುವುದನ್ನು ಪತ್ತೆ ಹಚ್ಚಿದ
    ರೌಡಿ ಬ್ರಿಜೇಶ್  ಆತನ ಮೇಲೆ ಕಂಟ್ರಿಮೇಟ್ ಪಿಸ್ತೂಲ್ ನಿಂದ 2 ಸುತ್ತು ಗುಂಡು ಹಾರಿಸಿದ್ದಾನೆ.‌ ಇದರಿಂದ ಆತ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾನೆ. ಇದಾದ ಬಳಿಕ ಮೃತದೇಹ ವಿಲೇವಾರಿ ಮಾಡಲು ತಂತ್ರ ರೂಪಿಸಿದ ಆತ ತನ್ನ ಸಹಚರರನ್ನು ‌ಸ್ಥಳಕ್ಕೆ ಕರೆಸಿಕೊಂಡು ಶವ ಸಾಗಿಸಿ ತಮಿಳುನಾಡಿನ ನಿರ್ಜನ ಪ್ರದೇಶದಲ್ಲಿ ಶವ ಸುಟ್ಟುಹಾಕಿದ್ದ.
    ಈ ನಡುವೆ ಸಂಪಿಗೆಯಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿ ಗಣಿ ನಾಪತ್ತೆ ಪ್ರಕರಣ  ದಾಖಲಾಗಿತ್ತು. ಪ್ರಕರಣದ ದಾಖಲಿಸಿಕೊಂಡು ಎಲ್ಲಾ ಆಯಾಮಗಳಿಂದಷತನಿಖೆ ಕೈಗೊಂಡ ಪೊಲೀಸರಿಗೆ ಪ್ರಕರಣ ಬೆಳಕಿಗೆ ಬಂದಿದೆ.,ಈ ಸಂಬಂಧ ಕೆಲವರನ್ನು ಬಂಧಿಸಿದ್ದು ಕೃತ್ಯ ನಡೆಸಿದ ರೌಡಿ ಬ್ರಿಜೇಶ್ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಕೊಲೆ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಈ ವಿಷಯ ಮಾತನಾಡಿದರೇ ಜೋಕೆ
    Next Article ಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Jvojuc on ಮಾರ್ಚ್ 21, 2026 8:48 ಅಪರಾಹ್ನ

      Descubra o Mostbet: bГґnus de 125% + 150 rodadas grГЎtis para novos jogadores – https://mostbetpt.pro/bonus/ , Mostbet entrega emoГ§ГЈo, variedade e bГґnus que realmente surpreendem .

      Reply
    2. Ngbvem on ಮಾರ್ಚ್ 25, 2026 5:36 ಫೂರ್ವಾಹ್ನ

      Feel the win before your eyes even see it – https://gntopama.com , Every loss was just the warm-up act .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.