Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಯರ್ ಜಗದೀಶ್ ಅರೆಸ್ಟ್.
    ಬಂಧನ

    ಲಾಯರ್ ಜಗದೀಶ್ ಅರೆಸ್ಟ್.

    vartha chakraBy vartha chakraಜನವರಿ 25, 202524 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ವಕೀಲ್ ಸಾಬ್ ಎಂದೆ ಪರಿಚಯಿಸಲ್ಪಡುವ ಬಿಗ್ ಬಾಸ್ ರಿಯಾಲಿಟಿ ಶೋ ನ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಅವರನ್ನು ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
    ಕಳೆದ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ ಬಂದಿದ್ದ ಲಾಯರ್ ಜಗದೀಶ್ ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ಆಪಾದಿಸಿದ್ದರು.
    ಮಾದಕ ವ್ಯಸನಿಗಳ ಗುಂಪೊಂದು ತಮ್ಮ ಮೇಲೆ ದಾಳಿ ನಡೆಸಿದೆ ಈ ರಾಜ್ಯದಲ್ಲಿ ಏನು ನಡೆಯುತ್ತಿದೆ. ಕರ್ನಾಟಕ ಗುಂಡಾ ರಾಜ್ಯವಾಗುತ್ತಿದೆ ದುಷ್ಕರ್ಮಿಗಳು ನನ್ನ ಮೇಲೆ ಮಾತ್ರವಲ್ಲ ನನ್ನ ಮಗನ ಮೇಲೂ ಹಲ್ಲೆ ಮಾಡಿದ್ದಾರೆ. ನಮ್ಮ ಕುಟುಂಬಕ್ಕೆ ಅಪಾಯವಿದೆ ಎಂದು ಹೇಳಿ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದರು.
    ಆದರೆ ಇದೀಗ ಪೊಲೀಸರು ಅವರನ್ನೇ ಬಂಧಿಸಿದ್ದಾರೆ ಜೊತೆಗೆ ಅವರ ಗನ್ ಮ್ಯಾನ್ ನನ್ನು ಕೂಡ ವಶಕ್ಕೆ ಪಡೆದಿದ್ದಾರೆ.
    ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಇದೆ. ಇದೇ ರಸ್ತೆಯಲ್ಲಿ ಸ್ಥಳೀಯರು ಮತ್ತು ನಟ ದರ್ಶನ್ ಅಭಿಮಾನಿಗಳು ಅಣ್ಣಮ್ಮ ದೇವಿಯನ್ನು ಕೂರಿಸಿ ಊರ ಹಬ್ಬ ಮಾಡುತ್ತಿದ್ದರು.
    ಊರ ಹಬ್ಬ ಮಾಡಲು ರಸ್ತೆಗೆ ಅಡ್ಡಲಾಗಿ ಪೆಂಡಾಲ್ ಹಾಕಲಾಗಿದೆ ಇದರಿಂದ ಜನಸಾಮಾನ್ಯರ ಓಡಾಟಕ್ಕೆ ತೊಂದರೆಯಾಗಿದೆ ಎಂದು ಹೇಳಿದ ಜಗದೀಶ್ ಈ ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಿದ್ದರು.
    ಇದಾದ ನಂತರ ಅಣ್ಣಮ್ಮ ಕೂರಿಸಿದ ಸಂಘಟಕರು ಲಾಯರ್ ಜಗದೀಶ್ ಅವರ ಬಳಿ ತೆರಳಿ ಪೊಲೀಸರಿಗೆ ದೂರು ನೀಡಿದ ಕುರಿತಂತೆ ಪ್ರಶ್ನೆ ಮಾಡಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದಿತ್ತು.
    ಇದಾದ ನಂತರ ಜಗದೀಶ್ ರವರು ಜಾಲತಾಣದಲ್ಲಿ ತಮಗಾದ ಅನುಭವವನ್ನು ವಿವರಿಸಿ ದರ್ಶನ್ ಅಭಿಮಾನಿಗಳ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು ಇದರಿಂದ ಕೆರಳಿದ ಕೆಲವು ಕಳೆದ ರಾತ್ರಿ ಜಗದೀಶ್ ಅವರ ಮನೆಗೆ ತೆರಳಿ, ಈ ಕುರಿತಂತೆ ಪ್ರಶ್ನೆ ಮಾಡಿದ್ದಾರೆ ಆಗ ಜಗದೀಶ್ ಮತ್ತು ಗುಂಪಿನ ನಡುವೆ ಘರ್ಷಣೆ ನಡೆದಿದೆ. ಅದನ್ನು ತಡೆಯಲು ಬಂದ ಜಗದೀಶ್ ಅವರ ಗನ್ ಮ್ಯಾನ್ ಕೆಲವರ ಮೇಲೆ ಹಲ್ಲೆ ಮಾಡಿದ್ದಾರೆ, ಇದರಿಂದ ಕೆರಳಿದ ಉದ್ರಿಕ್ತರು ಜಗದೀಶ್ ಅವರಿಗೆ ಸೇರಿದ ಕಾರನ್ನು ಧ್ವಂಸಗೊಳಿಸಿದ್ದಾರೆ.
    ಆ ಬಳಿಕ ಜಗದೀಶ್ ಅವರ ಗನ್ ಮ್ಯಾನ್ ತಮ್ಮ ಬಳಿ ಇದ್ದ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಈ ಸಂಬಂಧ ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಉತ್ತರ ಪ್ರದೇಶದಲ್ಲಿ ಬಳಸಲು ಲೈಸೆನ್ಸ್ ಪಡೆದಿರುವ ಗನ್ ನಿಂದ ಬೆಂಗಳೂರಿನಲ್ಲಿ ಗುಂಡು ಹಾರಿಸಲಾಗಿದೆ ಎಂಬ ಆರೋಪದಲ್ಲಿ ಪೊಲೀಸರು ಇವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ

    Verbattle
    Verbattle
    Verbattle
    ಕರ್ನಾಟಕ ದರ್ಶನ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮೈಕ್ರೋ ಫೈನಾನ್ಸ್ ಗಳಿಗೆ ಮೂಗುದಾರ
    Next Article ಆಟೋ ಚಾಲಕ ಅರೆಸ್ಟ್ ಯಾಕೆ ಗೊತ್ತಾ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Swgdtn ರಲ್ಲಿ ಡಿಕೆಗೆ ಯಾಕೆ ಹೀಗೆ ಮಾಡಿದ್ರು..?
    • Osnmws ರಲ್ಲಿ ದೇಶದ ಭವಿಷ್ಯ ಬರೆಯಲಿರುವ ಕರ್ನಾಟಕ ರಾಜಕಾರಣ | Karnataka Politics
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.