Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !
    ಸುದ್ದಿ

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    vartha chakraBy vartha chakraಜುಲೈ 18, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.18-
    ಐಷಾರಾಮಿ ಬದುಕು, ಮಲೇಶಿಯನ್ ಹುಡುಗಿಯರು ವಿದೇಶಿ ಮಧ್ಯದ ಮೂಲಕ ಶ್ರೀಮಂತ ಕುಳಗಳನ್ನು ಖೆಡ್ಡಾಕ್ಕೆ ಬೀಳಿಸಿ ಸಾಲದ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಪಡೆದು ಪಂಗನಾಮ ಹಾಕಿರುವ ಐ ನಾತಿ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
    ರೋಹನ್ ಅಲಿಯಾಸ್ ರೋಹನ್ ಸಲ್ಡಾನಾ (45) ಬಂಧಿತ ಆರೋಪಿಯಾಗಿದ್ದು, ಈತನ ಐಷಾರಾಮಿ ಜೀವನ ವಿದೇಶಗಳೊಂದಿಗೆ ಹೊಂದಿರುವ ನಂಟು ಪ್ರಭಾವಿಗಳೊಂದಿಗೆ ಹೊಂದಿರುವ ಸಂಪರ್ಕ ಬ್ಯಾಂಕ್ ಬ್ಯಾಲೆನ್ಸ್ ಕಂಡು ಪೊಲೀಸರೇ ದಂಗುಬಡಿದು ಹೋಗಿದ್ದಾರೆ
    ರೋಹನ್ ವಿರುದ್ಧ ಕೇಳಿ ಬಂದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ನೇತೃತ್ವದ ತಂಡ ಕಳೆದ ರಾತ್ರಿ ಮಂಗಳೂರು ಹೊರವಲಯದ ಜಪ್ಪಿನಮೊಗರು ಎಂಬಲ್ಲಿನ ಐಷಾರಾಮಿ ಬಂಗಲೆಯ ಮೇಲೆ ದಾಳಿ ನಡೆಸಿದ ವೇಳೆ ಅಲ್ಲಿನ ವೈಭೋಗ ಕಂಡು ಇಡೀ ತಂಡ ಬೆಚ್ಚಿಬಿದ್ದಿದೆ
    ಮನೆಯಲ್ಲಿನ ಚಿನ್ನ, ಬಣ್ಣದ ಚಿತ್ತಾರ, ಎಲ್ಲಿ ನೋಡಿದ್ರೂ ವಿದೇಶಿ ಮದ್ಯಗಳು, ಮಲೇಶಿಯನ್ ಹುಡುಗಿಯರು ಎಲ್ಲವನ್ನು ಮನೆಗೆ ಬಂದ ಉದ್ಯಮಿಗಳಿಗೆ ನೀಡುತ್ತಿದ್ದ. ಐಷಾರಾಮಿ ಮನೆ, ಅಲ್ಲಿನ ಆತಿಥ್ಯ ನೋಡಿಯೇ ಉದ್ಯಮಿಗಳು ಖೆಡ್ಡಾಕ್ಕೆ ಬೀಳುತ್ತಿದ್ದರು.
    ಮೊದಲ ಸುತ್ತಿನ ಮಾತುಕತೆ ಬಳಿಕ ಉದ್ಯಮಿಗಳನ್ನು ತನ್ನ ವಂಚನಾ ಜಾಲಕ್ಕೆ ಬೀಳಿಸಿಕೊಳ್ಳುತ್ತಿದ್ದ. ಉದ್ಯಮಿಗಳ ಒಪ್ಪಿಗೆಯ ನಂತರ 50 ರಿಂದ 100 ಕೋಟಿ ರೂ. ಅಥವಾ ಅದಕ್ಕಿಂತ ದೊಡ್ಡ ಮೊತ್ತದ ಸಾಲ ನೀಡಲು 5-10 ಕೋಟಿ ರೂ. ಸ್ಟ್ಯಾಂಪ್ ಡ್ಯೂಟಿ ಹಣ ನೀಡುವಂತೆ ಕೇಳುತ್ತಿದ್ದ. ಆತನ ಬಣ್ಣದ ಮಾತಿಗೆ ಮರುಳಾಗಿ ಉದ್ಯಮಿಗಳು ಹಿಂದೆ-ಮುಂದೆ ನೋಡದೇ ಕೋಟ್ಯಂತರ ರೂ. ಹಣವನ್ನು ನಗದು ರೂಪದಲ್ಲಿ ನೀಡುತ್ತಿದ್ದರು.
    ಮೊದಲ ಸುತ್ತಿನ ಮಾತುಕತೆ ಬಳಿಕ ಉದ್ಯಮಿಗಳಿಗೆ ತನ್ನ ವಂಚನೆ ಜಾಲದ ಖೆಡ್ಡಾಕ್ಕೆ ಬೀಳಿಸುತ್ತಿದ್ದ ರೋಹನ್, 50 ಕೋಟಿಯಿಂದ 100 ಕೋಟಿ ರೂ. ವ್ಯವಹಾರ ಅಥವಾ ಅದಕ್ಕಿಂತ ದೊಡ್ಡ ಮೊತ್ತದ ಸಾಲ ನೀಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದ. ತಾನು ನಿರೀಕ್ಷೆ ಮಾಡಿದಷ್ಟು ಹಣ ವಸೂಲಿಯಾದ ಬಳಿಕ  ಉದ್ಯಮಿಗಳಿಗೆ ನಾನಾ ನೆಪ ಹೇಳಿ ಎಸ್ಕೇಪ್ ಆಗುತ್ತಿದ್ದ. ಹೀಗೆ ಕೇವಲ 3 ತಿಂಗಳಲ್ಲೇ 45 ಕೋಟಿ ರೂ ವ್ಯವಹಾರ ನಡೆಸಿರುವುದು ಪತ್ತೆ ಆಗಿದೆ.
    ಆರೋಪಿ ರೋಹನ್ ಸಲ್ಡಾನಾನ ಐಷಾರಾಮಿ ಬೆಡ್ ರೂಮ್ ಬಳಿ ಹೈಡ್ ಔಟ್ ರೂಮ್ ಇದೆ. ಬೆಡ್ ರೂಮ್ ಕಬೋರ್ಡ್ ಒಳಗೆ ಒಂದು ಹಿಡನ್ ಡೋರ್ ಇದೆ. ಅದನ್ನು ತಳ್ಳಿದ್ದರೆ ವಿಶಾಲವಾದ ರೂಮ್ ಇದೆ. ಪೊಲೀಸರು ಅಥವಾ ಮೋಸ ಹೋದವರು ಬಂದರೆ ಇದೇ ರೂಮ್ನಲ್ಲಿ ಆತ ಅಡಗಿಕೊಳ್ಳುತ್ತಿದ್ದ.
    ಇದನ್ನು ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.
    ರೋಹನ್ ಸಲ್ಡಾನಾ ಯಾರು?
    ರೋಹನ್ ಸಲ್ಡಾನಾ ಹುಟ್ಟುತ್ತಲೇ ಶ್ರೀಮಂತನಲ್ಲ. 2016ರವರೆಗೂ ಕಷ್ಟದ ಜೀವನ ಮಾಡುತ್ತಿದ್ದ. ವಂಚನೆಯ ಜಾಲಕ್ಕೂ ಮುನ್ನ ಮುಂಬೈಯಲ್ಲಿ ಕೆಲಸ ಮಾಡಿಕೊಂಡಿದ್ದ. ತನಗೆ ಪ್ರಸಿದ್ಧ ಉದ್ಯಮಿಗಳ ಪರಿಚಯವಿದೆ ಎಂದು  ಹೇಳಿಕೊಳ್ಳುತ್ತಿದ್ದ.
    2016ರ ಬಳಿಕ ವಂಚನೆಯ ಜಾಲಕ್ಕೆ ಕೈ ಹಾಕಿದ್ದ. ಹಣದಾಸೆಯಿಂದ ವಂಚನೆಯ ಜಾಲವನ್ನು ವಿಸ್ತಾರ ಮಾಡಿಕೊಂಡಿದ್ದ. ಇದೇ ವರ್ಷ ಜನವರಿಯಲ್ಲಿ ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಆ ಬಳಿಕ ಕೋಟ್ಯಂತರ ರೂ. ವಂಚನೆ ಗೆ ಕೈ ಹಾಕಿದ್ದ. ಈ ನಿಟ್ಟಿನಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ 40 ಕೋಟಿ ರೂ. ವ್ಯವಹಾರ ಮಾಡಿದ್ದ. ಕಳೆದ ತಿಂಗಳು 10 ಕೋಟಿ ರೂ. ಮೌಲ್ಯದ ಫಿಶಿಂಗ್ ಬೋಟ್ ತಯಾರು ಮಾಡಲು ಹೂಡಿಕೆ ಮಾಡಿದ್ದನು.

    Verbattle
    Verbattle
    Verbattle
    ಚಿನ್ನ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಾಲೆಗಳಿಗೆ ಕಿಡಿಗೇಡಿಗಳ ಸಂದೇಶ
    Next Article ಸಿದ್ದರಾಮಯ್ಯ ಕ್ಷಮೆ ಕೋರಿದ META.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • LeonardReawn ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LeonardReawn ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.