Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಕ್ಫ್ ಆಸ್ತಿ ತೆರವು ವಿರುದ್ಧ ಬಿಜೆಪಿ ಸಮರ.
    Trending

    ವಕ್ಫ್ ಆಸ್ತಿ ತೆರವು ವಿರುದ್ಧ ಬಿಜೆಪಿ ಸಮರ.

    vartha chakraBy vartha chakraನವೆಂಬರ್ 4, 202425 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.4:
    ವಕ್ಫ್ ಆಸ್ತಿ ಕಬಳಿಕೆ ತೆರವು ಕಾರ್ಯಾಚರಣೆ ಹೆಸರಿನಲ್ಲಿ ರಾಜ್ಯದ ರೈತರ ಭೂಮಿಯನ್ನು ಕಸಿದುಕೊಳ್ಳಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
    ಪಕ್ಷದ ರಾಜ್ಯ ಘಟಕದ ಕರೆಯ ಮೇರೆಗೆ ಎಲ್ಲ ತಾಲೂಕು ಕೇಂದ್ರ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ತಕ್ಷಣವೇ ವಕ್ಫ್ ಆಸ್ತಿ ತೆರವು ಕಾರ್ಯಾಚರಣೆ ನಿಲ್ಲಿಸಬೇಕು ಎಲ್ಲಾ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣ ಗೊಳಿಸಬೇಕು ಎಂದು ಆಗ್ರಹಿಸಿದರು.
    ಲ್ಯಾಂಡ್ ಜಿಹಾದ್ :
    ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ಮೂಲಕ ಮತಾಂತರ ಮಾಡಿದಂತೆ ಈಗ ಸಚಿವ ಜಮೀರ್ ಅಹಮದ್ ಖಾನ್ ಅವರು ವಕ್್ಫ ಮೂಲಕ ಹಿಂದೂಗಳ ಭೂಮಿ ಕಬಳಿಸಲು ಕಾಂಗ್ರೆಸ್ ಲ್ಯಾಂಡ್ ಜಿಹಾದ್ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
    ರಾಜ್ಯ ಸರ್ಕಾರ ಅನ್ನದಾತರ ತಲೆ ಮೇಲೆ ಚಪ್ಪಡಿಕಲ್ಲು ಎಳೆದಿದೆ. ಜಮೀರ್ ರೈತರ ಜಮೀನು ಕಬಳಿಕೆಗೆ ಮುಂದಾಗಿದ್ದಾರೆ. ರೈತರ ಜಮೀನು ಕಬಳಿಸಲು ಹುನ್ನಾರ ನಡೆದಿದೆ. 1974ರಲ್ಲಿ ಆವತ್ತಿನ ಕಾಂಗ್ರೆಸ್ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ, ಇದು ರದ್ದಾಗಬೇಕು ಎಂದು ಆಗ್ರಹಿಸಿದರು.
    ಈ ನೋಟಿಫಿಕೇಷನ್ ಮುಸಲಾನರ ಓಲೈಕೆಗಾಗಿ ಮಾಡಲಾಗಿದೆ. ಸಿದ್ದರಾಮಯ್ಯ ಎಲ್ಲ ಪ್ರಕ್ರಿಯೆ ಸ್ಥಗಿತ ಮಾಡಿದ್ದೀವಿ ಅಂದಿದ್ದಾರೆ. ಸಿದ್ದರಾಮಯ್ಯ ಈಗ ಟೋಪಿ ತೆಗೆದಿದ್ದಾರೆ, ಮುಂದೆ ಮತ್ತೆ ಮಸೀದಿಗೆ ಹೋಗಿ ಟೋಪಿ ಹಾಕಿದರೆ ನಂಬುವುದು ಹೇಗೆ? ಇದು ವಕ್್ಫ ಬೋರ್ಡ್ ಆಗಿ ಉಳಿದಿಲ್ಲ, ಸಾಬರ ಬೋರ್ಡ್ ಆಗಿದೆ. ಮೊಹಮದ್ ಘೋರಿ, ಆದಿಲ್ ಷಾಹಿ ಬೋರ್ಡ್ ಆಗಿದೆ ಎಂದು ಕಿಡಿಕಾರಿದರು.
    ಎಲ್ಲೆಲ್ಲೂ ರೈತರ ಜಮೀನಿಗೆ ನೊಟೀಸ್ ಕೊಟ್ಟಿದ್ದಾರೆ. ರೈತರ ಭೂಮಿ, ಶಾಲೆ, ದೇವಸ್ಥಾನ, ಮಠಗಳನ್ನು ವಕ್್ಫ ಜಾಗ ಎಂದು ಮಾಡಿದ್ದಾರೆ. ಇದು ತುಘಲಕ್ ಸರ್ಕಾರ ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದು ಲೇವಡಿ ಮಾಡಿದರು. ಈ ಭಯೋತ್ಪಾದಕ, ಮತಾಂಧ ಮುಸ್ಲಿಮರು ರಾಜ್ಯದಲ್ಲಿ ಮಗುವಿನಂತೆ ಮಲಗಬಹುದು, ಯಾಕಂದ್ರೆ ಈ ಸರ್ಕಾರ ಅವರ ಪರ ಇದೆ. ಸ್ಲೀಪ್ ಲೈಕ್ ಎ ಬೇಬಿ ಬನ್ನಿ ಅಂತ ಪಾಕಿಸ್ತಾನದವರಿಗೆ ಸಿದ್ದರಾಮಯ್ಯ ಕರೀತಿದ್ದಾರೆ ಎಂದು ಕುಟಕಿದರು.
    ದೇಶದ್ರೋಹಿ:
    ಬಳ್ಳಾರಿಯಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ,
    ನಿಜಾಮರ ಕಾಲದಲ್ಲಿ ರಜಾಕಿಗಳು ಜನರನ್ನು ಲೂಟಿ ಮಾಡುತ್ತಿದ್ದರು. ಅದೇ ರೀತಿ ರೈತರ 15 ಸಾವಿರ ಎಕರೆಯಷ್ಟು ಜಮೀನನ್ನು ಕಸಿಯುವ ಪ್ರಯತ್ನ ಕಾಂಗ್ರೆಸ್‌ ಮಾಡುತ್ತಿದೆ ಎಂದು ದೂರಿದರು.
    ಸರ್ಕಾರದ ಈ ನಡೆ ವಿರುದ್ಧ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ’ ಇದು ಇಲ್ಲಿಗೆ ನಿಲ್ಲುವುದಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿ ಸುಮ್ಮನೆ ಕೂರುವುದಿಲ್ಲ. ಕಾರಜೋಳ ಅವರ ಸತ್ಯಶೋಧನಾ ಸಮಿತಿ ವರದಿ ನಮ್ಮ ಕೈಸೇರಿದೆ. ನ್ಯಾಯವಾದಿಗಳ ತಂಡವನ್ನೂ ಪಕ್ಷ ರಚನೆ ಮಾಡಿದೆ. ಯಾವುದೇ ರೈತರಿಗೆ ಅನ್ಯಾಯವಾಗಿದ್ದಲ್ಲಿ ವಕೀಲರ ತಂಡವನ್ನು ಸಂಪರ್ಕಿಸಬಹುದು. ಒಂದು ಇಂಚು ಜಾಗ ವಕ್ಫ್‌ಗೆ ಹೋಗಲು ಬಿಜೆಪಿ ಬಿಡುವುದಿಲ್ಲ. ನಾವು ರೈತರ ಪರ ಇರಲಿದ್ದೇವೆ’ ಎಂದು ಹೇಳಿದರು
    ‘ಜಮೀರ್‌ ಎಂಬ ದೇಶದ್ರೋಹಿ ಮೂಲಕ ಎಲ್ಲ ಜಿಲ್ಲೆಗಳಲ್ಲಿ ಅಧಿಕಾರಿಗಳನ್ನು ಬೆದರಿಸಿ ರೈತರ ಜಮೀನುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ವಿರಕ್ತ ಮಠದ ಜಮೀನು ವಕ್ಫ್‌ಗೆ ಹೋಗುವಂತಾಗಿದೆ. ಕೊಪ್ಪಳದಲ್ಲಿ ದಲಿತರ ಜಮೀನು ಕಬಳಿಸಲಾಗುತ್ತಿದೆ. ಕಲಬುರಗಿಯ ಸವಳೇಶ್ವರ ಗ್ರಾಮದ ಬೀರೇಶ್ವರ ದೇಗುಲದ ಜಮೀನನ್ನು ವಕ್ಫ್‌ ಆಸ್ತಿ ಎಂದು ಗುರುತಿಸಲಾಗಿದೆ. ಇದಕ್ಕೆ ಸಿದ್ದರಾಮಯ್ಯ ಮತ್ತು ಜಮೀರ್‌ ಕಾರಣ’ ಎಂದು ಆಪಾದಿಸಿದರು
    ‘ವಕ್ಫ್‌ ತಿದ್ದುಪಡಿ ಕಾಯಿದೆ ಸಂಸದೀಯ ಸಮಿತಿಯ ಮುಂದೆ ಇದೆ. ಪ್ರಧಾನಿ ನರೇಂದ್ರ ಮೋದಿ ಏನಾದರೂ ಈ ಕಾನೂನು ಜಾರಿಗೆ ತಂದರೆ, ರೈತರಿಂದ ಜಮೀನು ಪಡೆಯುವುದು ಕಷ್ಟ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಹೀಗೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
    ಇದಾದ ನಂತರ ಇಲ್ಲಿ ಯಾರೂ ರೌಡಿಗಳಿಲ್ಲ, ಪುಡಾರಿಗಳಿಲ್ಲ. ಎಲ್ಲರೂ ರೈತರೇ ಬನ್ನಿ’ ಎಂದು ಹೇಳಿ ತಾವಿದ್ದಲ್ಲಿಗೇ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಕರೆಸಿಕೊಂಡ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಪತ್ರವನ್ನು ಅವರ ಕೈಗೆ ನೀಡಿದರು.
    ಸಂಘ, ಸಂಸ್ಥೆಗಳು ಪ್ರತಿಭಟನೆ ನಡೆಸಿದರೆ ಜಿಲ್ಲಾಧಿಕಾರಿಗಳ ಕಚೇರಿಗೇ ತೆರಳಿ ಮನವಿ ಪತ್ರ ಸಲ್ಲಿಸುವುದು ವಾಡಿಕೆ. ಆದರೆ, ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಬಂದಿದ್ದ ಕಾರಣಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಪ್ರತಿಭಟನಾ ಸ್ಥಳಕ್ಕೇ ತೆರಳಿದ್ದರು. ಕಚೇರಿ ಆವರಣದ ಕಟ್ಟೆಯ ಮೇಲೆ ನಿಂತಿದ್ದ ವಿಜಯೇಂದ್ರ ಅವರನ್ನು ಕೆಳಗಿಳಿದು ಬರುವಂತೆ ಜಿಲ್ಲಾಧಿಕಾರಿ ಹೇಳಿದರು.
    ಜಿಲ್ಲಾಧಿಕಾರಿ ಮಾತಿಗೆ ಆಕ್ರೋಶಗೊಂಡ ವಿಜಯೇಂದ್ರ, ‘ಇಲ್ಯಾರೂ ರೌಡಿಗಳಿಲ್ಲ, ಪುಡಾರಿಗಳಿಲ್ಲ ಬನ್ನಿ’ ಎಂದು ಹೇಳಿದರು. ಮರುಮಾತಾಡದೇ ಕಟ್ಟೆಯ ಬಳಿಗೇ ತೆರಳಿದ ಜಿಲ್ಲಾಧಿಕಾರಿ ಮನವಿ ಪತ್ರ ಸ್ವೀಕರಿಸಿದರು.

    Bangalore BJP Congress News Politics Trending Varthachakra ಕಾಂಗ್ರೆಸ್ ಕಾನೂನು ನರೇಂದ್ರ ಮೋದಿ ನ್ಯಾಯ ಬಿಜೆಪಿ ಬೆಂಗಳೂರು ರಾಜಕೀಯ ಶಾಲೆ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದೀಪಾವಳಿ: 150 ಜನರಿಗೆ ಕಹಿ.
    Next Article ಇನ್ಫೋಸಿಸ್ ನಾರಾಯಣಮೂರ್ತಿ ಹೆಸರಲ್ಲಿ ವಂಚನೆ.
    vartha chakra
    • Website

    Related Posts

    ಲಿಂಗಾಯತರ ಶಕ್ತಿ ಪ್ರದರ್ಶನ

    ಆಗಷ್ಟ್ 22, 2025

    ನಾನ್ ಅವನಲ್ಲ.. ನಾನ್ ಅವನಲ್ಲ.

    ಆಗಷ್ಟ್ 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ಆಗಷ್ಟ್ 22, 2025

    25 ಪ್ರತಿಕ್ರಿಯೆಗಳು

    1. r6idm on ಜೂನ್ 6, 2025 12:18 ಅಪರಾಹ್ನ

      clomiphene other name where can i buy clomiphene price where buy generic clomid without dr prescription can i purchase clomiphene without rx how to get clomid without prescription can i order generic clomid for sale where buy cheap clomid price

      Reply
    2. cialis wholesale canada on ಜೂನ್ 9, 2025 12:20 ಫೂರ್ವಾಹ್ನ

      This is the tolerant of post I turn up helpful.

      Reply
    3. eabqm on ಜೂನ್ 12, 2025 6:54 ಅಪರಾಹ್ನ

      azithromycin pill – order zithromax 500mg pills flagyl 400mg oral

      Reply
    4. wsrrg on ಜೂನ್ 18, 2025 12:56 ಫೂರ್ವಾಹ್ನ

      inderal 20mg drug – buy generic inderal methotrexate 10mg price

      Reply
    5. ogw0l on ಜೂನ್ 20, 2025 9:45 ಅಪರಾಹ್ನ

      order amoxicillin sale – purchase amoxil online cheap ipratropium tablet

      Reply
    6. tjmy9 on ಜೂನ್ 23, 2025 1:34 ಫೂರ್ವಾಹ್ನ

      order azithromycin 500mg generic – bystolic 20mg pill nebivolol ca

      Reply
    7. 66dwk on ಜೂನ್ 25, 2025 3:55 ಫೂರ್ವಾಹ್ನ

      buy clavulanate pills for sale – https://atbioinfo.com/ cheap ampicillin

      Reply
    8. tpxc9 on ಜೂನ್ 26, 2025 8:37 ಅಪರಾಹ್ನ

      nexium 40mg tablet – https://anexamate.com/ order esomeprazole 40mg for sale

      Reply
    9. w8ebv on ಜೂನ್ 28, 2025 7:11 ಫೂರ್ವಾಹ್ನ

      coumadin 2mg canada – https://coumamide.com/ buy cheap losartan

      Reply
    10. 6681w on ಜೂನ್ 30, 2025 4:29 ಫೂರ್ವಾಹ್ನ

      order meloxicam 15mg for sale – https://moboxsin.com/ meloxicam drug

      Reply
    11. 42lup on ಜುಲೈ 2, 2025 2:44 ಫೂರ್ವಾಹ್ನ

      order deltasone 5mg for sale – arthritis brand prednisone

      Reply
    12. 3de1n on ಜುಲೈ 4, 2025 5:41 ಅಪರಾಹ್ನ

      buy amoxicillin online – amoxicillin where to buy oral amoxicillin

      Reply
    13. bgzh0 on ಜುಲೈ 10, 2025 3:25 ಅಪರಾಹ್ನ

      diflucan pills – https://gpdifluca.com/# fluconazole 200mg price

      Reply
    14. n3ps5 on ಜುಲೈ 12, 2025 3:40 ಫೂರ್ವಾಹ್ನ

      order cenforce 100mg pills – cenforce 50mg sale buy cenforce pill

      Reply
    15. 2tabb on ಜುಲೈ 13, 2025 1:33 ಅಪರಾಹ್ನ

      buy generic tadalafil online cheap – https://ciltadgn.com/ canada pharmacy cialis

      Reply
    16. Connietaups on ಜುಲೈ 14, 2025 4:40 ಫೂರ್ವಾಹ್ನ

      buy zantac 300mg for sale – site order zantac 150mg pills

      Reply
    17. glce3 on ಜುಲೈ 15, 2025 1:37 ಅಪರಾಹ್ನ

      cialis delivery held at customs – best price for cialis buy cialis no prescription australia

      Reply
    18. Connietaups on ಜುಲೈ 16, 2025 9:24 ಫೂರ್ವಾಹ್ನ

      This is the kind of writing I truly appreciate. este sitio

      Reply
    19. n7i8f on ಜುಲೈ 17, 2025 5:53 ಅಪರಾಹ್ನ

      viagra sale online uk – https://strongvpls.com/# cheap viagra 100 canada

      Reply
    20. Connietaups on ಜುಲೈ 19, 2025 9:31 ಫೂರ್ವಾಹ್ನ

      More articles like this would frame the blogosphere richer. https://ursxdol.com/synthroid-available-online/

      Reply
    21. LOKABET88 LOGIN on ಜುಲೈ 19, 2025 10:59 ಫೂರ್ವಾಹ್ನ

      I must thank you for your efforts you have made in publishing this web site post. I hope the identical best article by you later on also. Actually your creative writing expertise has encouraged me to start out my very own website now. Actually the blogging is spreading its wings quickly. Your write up is really a fine model of it. Try to Visit My Web Site : LOKABET88 LOGIN

      Reply
    22. tz8kr on ಜುಲೈ 19, 2025 7:12 ಅಪರಾಹ್ನ

      I am in point of fact delighted to glitter at this blog posts which consists of tons of profitable facts, thanks for providing such data. https://buyfastonl.com/isotretinoin.html

      Reply
    23. 6ggdg on ಜುಲೈ 22, 2025 1:02 ಅಪರಾಹ್ನ

      More posts like this would add up to the online space more useful. https://prohnrg.com/product/loratadine-10-mg-tablets/

      Reply
    24. Connietaups on ಆಗಷ್ಟ್ 4, 2025 10:16 ಫೂರ್ವಾಹ್ನ

      The reconditeness in this piece is exceptional. https://ondactone.com/spironolactone/

      Reply
    25. Connietaups on ಆಗಷ್ಟ್ 14, 2025 11:50 ಫೂರ್ವಾಹ್ನ

      This is the kind of serenity I get high on reading. http://mi.minfish.com/home.php?mod=space&uid=1411822

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಲಿಂಗಾಯತರ ಶಕ್ತಿ ಪ್ರದರ್ಶನ

    ನಾನ್ ಅವನಲ್ಲ.. ನಾನ್ ಅವನಲ್ಲ.

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • toto ರಲ್ಲಿ ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • Connietaups ರಲ್ಲಿ Software ಉದ್ಯೋಗದ ಆಸೆ ಹುಟ್ಟಿಸಿ ವಂಚಿಸುತ್ತಿದ್ದ ಗ್ಯಾಂಗ್
    • togel ರಲ್ಲಿ ಹಿಜಾಬ್ ನಿಷೇಧದ ಸುತ್ತಮುತ್ತ ವಿವಾದದ ಹುತ್ತ | Hijab Ban
    Latest Kannada News

    ಲಿಂಗಾಯತರ ಶಕ್ತಿ ಪ್ರದರ್ಶನ

    ಆಗಷ್ಟ್ 22, 2025

    ನಾನ್ ಅವನಲ್ಲ.. ನಾನ್ ಅವನಲ್ಲ.

    ಆಗಷ್ಟ್ 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ಆಗಷ್ಟ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಪಾಕ್ ಪಂದ್ಯ ನಡೆಯುತ್ತಾ ಇಲ್ವಾ #varthachakra #india #pakistan #viralvideo #latestnews #worldnews
    Subscribe