Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆಯಂತೆ ಸರ್ಕಾರ.
    ಚುನಾವಣೆ

    ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆಯಂತೆ ಸರ್ಕಾರ.

    vartha chakraBy vartha chakraಮೇ 16, 202416 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.16:
    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.ಈ ಬಗ್ಗೆ ಸರ್ಕಾರ ಗಮನ ಹರಿಸದೆ ನೌಕರರ ವರ್ಗಾವಣೆಯಲ್ಲಿ ‌ನಿರತವಾಗಿದೆ. ವರ್ಗಾವಣೆಯ ಪ್ರತಿಯೊಂದು ಹುದ್ದೆಗೂ ದರ ನಿಗದಿಪಡಿಸಲಾಗಿದೆ ಎಂದು ಬಿಜೆಪಿ ಆಪಾದಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಶಾಸಕ ಪಿ.ರಾಜೀವ್‌ ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದರು.
    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಸಮಾಜಘಾತುಕ ಶಕ್ತಿಗಳು, ಮೂಲಭೂತವಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸಿರುವ ಸರ್ಕಾರ ಜನಸಾಮಾನ್ಯರಿಗೆ ರಕ್ಷಣೆ ಕೊಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು
    ಅಶ್ವತ್ಥನಾರಾಯಣ ಕಿಡಿಕಾರಿದರು.
    ಒಂದು ವರ್ಷದಲ್ಲಿ ಕೊಲೆ, ಸುಲಿಗೆ, ಮತಾಂತರ ತುಷ್ಟೀಕರಣದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶೂನ್ಯ ಅಭಿವೃದ್ಧಿ ಮತ್ತು ಅಸಮರ್ಥ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಕಾಂಗ್ರೆಸ್‌‍ನ ಸಾಧನೆ ಎಂದು ವ್ಯಂಗ್ಯವಾಡಿದರು.
    ಯಾವಾಗ ಏನು ಆಗುತ್ತದೆ ಎಂದು ಜನರು ಭಯಭೀತರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಗೃಹ ಇಲಾಖೆ ನಿರ್ವಹಣೆ ಮಾಡುವಲ್ಲಿ ಸಚಿವ ಡಾ.ಜಿ.ಪರಮೇಶ್ವರ್‌ ವಿಫಲರಾಗಿದ್ದಾರೆ. ತಕ್ಷಣವೇ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
    ಆಡಳಿತ ನಡೆಸಲು ಸರ್ಕಾರ ವಿಫಲವಾಗಿದೆ. ಜನರು ಏಕಾದರೂ ಇಂತಹ ಪಕ್ಷವನ್ನು ಅಧಿಕಾರಕ್ಕೆ ತಂದೆವೋ ಎಂದು ಹಿಡಿಶಾಪ ಹಾಕುತ್ತಿದ್ದಾರೆ. ರಾಷ್ಟ್ರೀಯ ಅಪರಾಧ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಶೇ. 60 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದರು.
    ಹುಬ್ಬಳ್ಳಿಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ಎರಡು ಕಗ್ಗೊಲೆಗಳಾಗಿವೆ. ನೇಹಾ ಹತ್ಯೆ ಬಳಿಕ ಇದೀಗ ಅಂಜಲಿ ಕೊಲೆಯಾಗಿದೆ. ಈ ಬಂಡ ಸರ್ಕಾರದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಇಲ್ಲವಾಗಿದೆ. ಕೊಲೆ, ಸುಲಿಗೆ ವಸೂಲಿ ನಿರಂತರವಾಗಿ ನಡೆಯುತ್ತಿವೆ. ಒಂದು ರೀತಿ ಬಂಡ ರೀತಿಯಲ್ಲಿ ಸರ್ಕಾರ ವರ್ತನೆ ಮಾಡುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು.
    ಪಿ.ರಾಜೀವ್ ಮಾತನಾಡಿ, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಇಲಾಖೆಯಲ್ಲಿನ ಆಯಕಟ್ಟಿನ ಹುದ್ದೆಗಳಿಗೆ ಇಂತಿಷ್ಟು ಹಣ ನೀಡಿದರೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಪ್ರತಿ ಇಲಾಖೆಯಲ್ಲೂ ಒಂದೊಂದು ಹುದ್ದೆಗೆ ಇಂತಿಷ್ಟು ಎಂದು ದರ ನಿಗದಿಪಡಿಸಲಾಗಿದೆ ಎಂದು ಕಿಡಿಕಾರಿದರು.
    ಸರ್ಕಾರಕ್ಕೆ ಜೀವ ಇದೆಯೇ? ಅಥವಾ ಸತ್ತು ಹೋಗಿದೆಯೇ? ಮಹಿಳೆಯರು, ದಲಿತರು, ಅಮಾಯಕರ ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ರಾಜ್ಯಪಾಲರು ವಜಾ ಮಾಡಬೇಕೆಂದು ಆಗ್ರಹಿಸಿದರು
    ಜನರ ರಕ್ಷಣೆ, ಆಸ್ತಿಪಾಸ್ತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಶಾಂತಿಯ ಬೀಡಾಗಿದ್ದ ಕರ್ನಾಟಕ ಇಂದು ಕೊಲೆಗಡುಕರ ತಾಣವಾಗಿದೆ ಎಂದರು.
    ಪ್ರಮುಖ ಆರೋಪಿಗಳನ್ನು ಬಿಟ್ಟು ಅಮಾಯಕರ ಮೇಲೆ ದೂರು ದಾಖಲಿಸಲಾಗುತ್ತದೆ. ವಿದ್ಯಾರ್ಥಿನಿ ಅಂಜಲಿ ಕೊಲೆಗೂ ಮುನ್ನ ನಿನ್ನನ್ನು ನೇಹಾ ರೀತಿಯಲ್ಲಿ ಕೊಲೆ ಮಾಡುತ್ತೇನೆಂದು ಆರೋಪಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಅವಳಿಗೆ ಸಂಬಂಧಪಟ್ಟವರು ದೂರು ಕೊಟ್ಟಿದ್ದರೂ ಇದನ್ನು ಪೊಲೀಸರು ಮೂಢನಂಬಿಕೆ ಎಂದು ಹೇಳಿದ್ದಾರೆ. ಮೊದಲು ಈ ಅಧಿಕಾರಿಗಳನ್ನು ಸೇವೆಯಿಂದಲೇ ಶಾಶ್ವತವಾಗಿ ವಜಾಗೊಳಿಸಬೇಕೆಂದು ಒತ್ತಾಯ ಮಾಡಿದರು.

    #cnashwathnarayana Bangalore BJP bjpkarnataka Congress Government Karnataka Politics ಕಾಂಗ್ರೆಸ್ ಕಾನೂನು ಕೊಲೆ ರಾಜಕೀಯ ವಿದ್ಯಾರ್ಥಿ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕ ಕ್ರಿಕೆಟ್ ಸಂಸ್ಥೆ ವಿರುದ್ಧF.I.R.
    Next Article ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.?
    vartha chakra
    • Website

    Related Posts

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    16 ಪ್ರತಿಕ್ರಿಯೆಗಳು

    1. сервисные центры москвы on ಏಪ್ರಿಲ್ 4, 2025 6:27 ಅಪರಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply
    2. CharlesShunk on ಮೇ 9, 2025 5:43 ಅಪರಾಹ್ನ

      ¡Hola apasionados del juego !
      Descubre cГіmo ganar sin hacer depГіsitos.
      Recibe tus tiradas sin compartir tu tarjeta. tiradas gratis por registro sin depГіsito Totalmente gratis.
      ¡Que tengas magníficas oportunidades únicas !

      Reply
    3. Сколько стоит ремонт холодильников Ilve в Уфе on ಮೇ 20, 2025 12:12 ಅಪರಾಹ್ನ

      Профессиональный сервисный центр по ремонту техники в Уфе.
      Мы предлагаем: Сколько стоит ремонт холодильников Ilve
      Наши мастера оперативно устранят неисправности вашего устройства в сервисе или с выездом на дом!

      Reply
    4. damski_komplekti_fgMa on ಜೂನ್ 3, 2025 12:16 ಫೂರ್ವಾಹ್ನ

      Дамски комплекти с блуза и панталон за балансиран и елегантен стил
      евтини дамски комплекти http://komplekti-za-jheni.com/ .

      Reply
    5. damski_bluzi_vopn on ಜೂನ್ 3, 2025 7:16 ಅಪರಾಹ್ನ

      Дамски блузи с ефектна яка и стилен детайл на деколтето
      елегантни дамски блузи с къс ръкав елегантни дамски блузи с къс ръкав .

      Reply
    6. klining_eyKi on ಜೂನ್ 4, 2025 2:52 ಫೂರ್ವಾಹ್ನ

      Уборка подъездов и мест общего пользования с регулярным обслуживанием
      услуги клининга в москве цены на услуги http://kliningovaya-kompaniya0.ru/ .

      Reply
    7. m00ts on ಜೂನ್ 6, 2025 3:03 ಫೂರ್ವಾಹ್ನ

      cost of generic clomiphene can you buy cheap clomid without a prescription where can i get cheap clomid price clomiphene pills price at clicks can i order clomid prices where can i get cheap clomiphene where can i buy clomid

      Reply
    8. full_hd_film_haKt on ಜೂನ್ 9, 2025 8:23 ಫೂರ್ವಾಹ್ನ

      Gece boyunca izlenebilecek uzun metrajlı full hd film seçenekleri
      sonsuz sır https://filmizlehd.co .

      Reply
    9. viagra cialis pills on ಜೂನ್ 9, 2025 9:10 ಫೂರ್ವಾಹ್ನ

      I couldn’t resist commenting. Adequately written!

      Reply
    10. can i take amoxicillin with flagyl on ಜೂನ್ 11, 2025 3:23 ಫೂರ್ವಾಹ್ನ

      The vividness in this piece is exceptional.

      Reply
    11. trjo6 on ಜೂನ್ 21, 2025 9:09 ಫೂರ್ವಾಹ್ನ

      buy generic amoxil over the counter – amoxicillin cost buy generic ipratropium 100mcg

      Reply
    12. gijp1 on ಜೂನ್ 23, 2025 12:16 ಅಪರಾಹ್ನ

      order zithromax sale – buy nebivolol 5mg without prescription buy bystolic for sale

      Reply
    13. karkasnyy_dom_ynkl on ಜೂನ್ 24, 2025 4:50 ಅಪರಾಹ್ನ

      Каркасный дом без переплат — фиксированные цены на всех этапах
      каркасные дома санкт петербург https://www.karkasnie-doma-pod-kluch06.ru .

      Reply
    14. pechat_na_futbolkah_kcSt on ಜೂನ್ 24, 2025 7:05 ಅಪರಾಹ್ನ

      Нестандартные решения в печати на футболках — удивляйте вместе с нами
      заказать футболки со своим принтом https://pechat-na-futbolkah777.ru .

      Reply
    15. u8hx0 on ಜೂನ್ 25, 2025 11:56 ಫೂರ್ವಾಹ್ನ

      buy augmentin without prescription – atbio info order ampicillin without prescription

      Reply
    16. DennisSaike on ಜೂನ್ 26, 2025 1:38 ಫೂರ್ವಾಹ್ನ

      ¡Hola, fanáticos del riesgo !
      Casino sin licencia en EspaГ±ola sin lГ­mite de saldo – https://casinosinlicenciaespana.xyz/# casinosinlicenciaespana
      ¡Que vivas increíbles recompensas asombrosas !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • pw4l8 ರಲ್ಲಿ ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    • Chriswot ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe