Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರ್ಷಾಂತ್ಯಕ್ಕೆ ಸರ್ಕಾರದಲ್ಲಿ ಬದಲಾವಣೆ ನಿಶ್ಚಿತ.
    ಸುದ್ದಿ

    ವರ್ಷಾಂತ್ಯಕ್ಕೆ ಸರ್ಕಾರದಲ್ಲಿ ಬದಲಾವಣೆ ನಿಶ್ಚಿತ.

    vartha chakraBy vartha chakraಜೂನ್ 26, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.26:
    ಈ ವರ್ಷಾಂತ್ಯಕ್ಕೆ ರಾಜ್ಯ ಸರ್ಕಾರದಲ್ಲಿ ಕೆಲವು ಬದಲಾವಣೆಗಳಾಗಲಿವೆ.ಆದರೆ ಮುಖ್ಯಮಂತ್ರಿ ಹುದ್ದೆಯಂತಹ ದೊಡ್ಡ ಬದಲಾವಣೆ ಇಲ್ಲ ಎಂದು ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು ಸೇರಿದಂತೆ ಕೆಲವು ಮಂತ್ರಿಗಳು ದೆಹಲಿಗೆ ತೆರಳಿದ್ದರಲ್ಲಿ ವಿಶೇಷ ಏನೂ ಇಲ್ಲ. ಮುಖ್ಯಮಂತ್ರಿ ಜೊತೆ ದೆಹಲಿಗೆ ಹೋಗಿದ್ದೆವು ಅಷ್ಟೆ. ರಾಷ್ಟ್ರಪತಿಯವರನ್ನು ಭೇಟಿ ಮಾಡಿದ್ದೆವು. ದೆಹಲಿಗೆ ಹೋದಾಗಲೆಲ್ಲಾ ವರಿಷ್ಠರನ್ನು ಭೇಟಿ ಮಾಡುತ್ತೇವೆ. ಮುಖ್ಯಮಂತ್ರಿಯವರು ವೈಯಕ್ತಿಕವಾಗಿ ಭೇಟಿಯಾಗಿದ್ದಾರೆ. ನಾವು ಎಲ್ಲರನ್ನೂ ಒಟ್ಟಿಗೆ ಭೇಟಿ ಮಾಡಿದೆವು’ ಎಂದು ತಿಳಿಸಿದರು.
    ದೆಹಲಿಗೆ ಹೋದ ಮೇಲೆ ಸಕ್ರಿಯವಾಗುವುದು ಸ್ವಾಭಾವಿಕ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ. ಯುದ್ಧ ಇದ್ದಾಗ ಶಸ್ತ್ರ ಹಿಡಿಯಬೇಕು. ಯುದ್ಧ ಇಲ್ಲದೇ ಇರುವಾಗ ಶಸ್ತ್ರ ಹಿಡಿಯುವ ಅಗತ್ಯ ಇಲ್ಲ’ ಎಂದೂ ಹೇಳಿದರು
    ನಾನು ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ.ಇದಕ್ಕಾಗಿ ಯಾವುದೇ ಪ್ರಯತ್ನ ನಡೆಸುತ್ತಿಲ್ಲ
    ‘ವರಿಷ್ಠರು ಎಲ್ಲವನ್ನೂ ಗಮನಿಸುತ್ತಾರೆ. ಯಾರಿಗೆ ಏನು ಕೊಡಬೇಕೆಂದು ಹೈಕಮಾಂಡ್‌ಗೆ ಗೊತ್ತಿದೆ’ ಎಂದರು.
    ಶಾಸಕ ಬಿ.ಆರ್. ಪಾಟೀಲ ಅವರ ಹೇಳಿಕೆ ವಿಚಾರವೂ ದೆಹಲಿಯಲ್ಲಿ ಚರ್ಚೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ವರಿಷ್ಠರು ಮಾತನಾಡಿದ್ದಾರೆ.
    ‘ಅನುದಾನ, ವರ್ಗಾವಣೆ ಎಂದು ಹೇಳಲು ಆಗುವುದಿಲ್ಲ. ಕ್ಷೇತ್ರದಲ್ಲಿ ಬೇರೆ ಬೇರೆ ಸಮಸ್ಯೆಗಳು ಇರುತ್ತದೆ. ಶಾಸಕ ರಾಜು ಕಾಗೆ ಅವರು ಒಂದು ವರ್ಷದಿಂದ ನನ್ನ ಬಳಿಯೂ ಸಾಕಷ್ಟು ಹೇಳಿದ್ದಾರೆ. ಹಾಗೆಂದು, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ.‌ ಮುಖ್ಯಮಂತ್ರಿ ಎಲ್ಲವನ್ನೂ ಸರಿ ಮಾಡುತ್ತಾರೆ’ ಎಂದು ಹೇಳಿದರು
    ಜಲಸಂಪನ್ಮೂಲ ಇಲಾಖೆಯಿಂದ ಅನುದಾನ ಸಿಕ್ಕಿಲ್ಲ’ ಎಂಬ ಶಾಸಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನೀರಾವರಿ ಸಮಸ್ಯೆ ಬಗ್ಗೆ ಶಾಸಕ ರಾಜು ಕಾಗೆ ಮೊದಲಿನಿಂದಲೂ ಹೇಳುತ್ತಲೇ ಇದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿದೆ. ಈ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕರೆದು ಮುಖ್ಯಮಂತ್ರಿ ಹೇಳುತ್ತಾರೆ’ ಎಂದರು.
    ಜಲಸಂಪನ್ಮೂಲ ಇಲಾಖೆಯಲ್ಲಿ ಹಣ ಇಲ್ಲ ಎಂದವರು ಯಾರು? ಇಲಾಖೆಯಲ್ಲಿ 25 ಸಾವಿರ ಕೋಟಿ ಹಣ ಇದೆ. ಬಾಕಿ ಬಿಲ್‌ಗಳೂ ಕೂಡ ಇವೆ. ಯಾವ ಸರ್ಕಾರ ಬಂದರೂ ಆರಂಭದ ಮೂರು ವರ್ಷದಷ್ಟು ಬಿಲ್ ಬಾಕಿ ಇದ್ದೆ ಇರುತ್ತದೆ’ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ
    Next Article ಮಂತ್ರಿ ಕೆ.ಎನ್.ರಾಜಣ್ಣ ಹೇಳಿದ ಭವಿಷ್ಯ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pbsjma ರಲ್ಲಿ ಬಿಕ್ಕಿಬಿಕ್ಕಿ ಅತ್ತ ಪ್ರಜ್ವಲ್ ರೇವಣ್ಣ
    • LeonardReawn ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • otoyer ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.