Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಮಾಚಾರಕ್ಕೆ ವ್ಯಕ್ತಿ ಬಲಿ ಕೊಟ್ಟ ಪಾಪಿಗಳು.
    Trending

    ವಾಮಾಚಾರಕ್ಕೆ ವ್ಯಕ್ತಿ ಬಲಿ ಕೊಟ್ಟ ಪಾಪಿಗಳು.

    vartha chakraBy vartha chakraಅಕ್ಟೋಬರ್ 19, 202444 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಅ.19-
    ಶೀಗೆ ಹುಣ್ಣಿಮೆಯಂದು ಭೂಮಿ ತಾಯಿಯನ್ನು
    ಪೂಜಿಸಿ ಆರಾಧಿಸುತ್ತಾರೆ.ಬದುಕಲು ಅವಕಾಶ ಮಾಡಿಕೊಟ್ಟ ಭೂದೇವಿಗೆ ಶೀಗೆ ಹುಣ್ಣಿಮೆಯಂದು ಪೂಜೆ ಸಲ್ಲಿಸಿ ಕೃತಜ್ಞತೆ ಅರ್ಪಿಸುವುದು ಸಂಪ್ರದಾಯ ಇದರ ಜೊತೆಗೆ ತಮಗೆ ಯಾವುದೇ ರೀತಿಯ ಕಷ್ಟಗಳು ಬಾರದಂತೆ ಕಾಪಾಡು ಎಂದು ಭೂದೇವಿಯನ್ನು ಪ್ರಾರ್ಥಿಸುತ್ತಾರೆ.
    ಇಂತಹ ಪವಿತ್ರ ಶೀಗೆ ಹುಣ್ಣಿಮೆಯಂದು ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಹೊರ ವಲಯದಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳುವಂತಹ ಧಾರುಣ ಘಟನೆ ನಡೆದಿದೆ
    ಜ್ಯೋತಿಷಿ ಒಬ್ಬನ ಮಾತು ಕೇಳಿ ನಿಧಿಯ ಆಸೆಗಾಗಿ ಹುಣ್ಣಿಮೆಯ ದಿನದಂದು ವಾಮಾಚಾರ ಮಾಡಿ  ಕೂಲಿ‌ ಕಾರ್ಮಿಕನೊಬ್ಬನನ್ನು ಬಲಿ ನೀಡಿರುವ ಭೀಕರ ಘಟನೆ ನಂಜನಗೂಡು ತಾಲೂಕಿನ ಹುಲ್ಲಳ್ಳಿ ಬಳಿ ನಡೆದಿದೆ.
    ಮಲ್ಕುಂದಿ ಗ್ರಾಮದ ಕಟ್ಟಡ ಕಾರ್ಮಿಕ
    ಸದಾಶಿವ(45) ವಾಮಾಚಾರಕ್ಕೆ ಬಲಿಯಾದ ದುರ್ದೈವಿಯಾಗಿದ್ದಾರೆ
    ಸದಾಶಿವ ಅವರನ್ನು ಯಾಮಾರಿಸಿದ ದುಷ್ಕರ್ಮಿಗಳು ಅವರನ್ನು ಮೂರು ದಾರಿ ಕೂಡುವ ಸ್ಥಳಕ್ಕೆ ಕರೆದು ಕೊಂಡು ಹೋಗಿ ವಾಮಾಚರ ನಡೆಸಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
    ಹೊಲಕ್ಕೆ ಹೋಗುತ್ತಿದ್ದಾಗ ಸ್ಥಳೀಯರೊಬ್ಬರು ರಕ್ತದ ಮಡುವಿನಲ್ಲಿ ಬಿದ್ಜಿದ್ದ ದೇಹವನ್ನುಗಮನಿಸಿ ಆತಂಕಗೊಂಡು ಕೂಡಲೇ ಗ್ರಾಮಸ್ಥರಿಗೆ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
    ಹುಲ್ಲಳ್ಳಿ ಠಾಣೆಯ ಪಿಎಸ್‌‍ಐ ಚೇತನ್‌ಕುಮಾರ್‌ ಹಾಗೂ ಇತರ ಪೊಲೀಸ್‌‍ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದಾಗ ವೀಳ್ಯದೆಲೆ, ಅಡಿಕೆ, ನಿಂಬೆಹಣ್ಣು ಮತ್ತು 101 ರೂ.ಗಳ ಜೊತೆಗೆ ಮಾಟಮಂತ್ರದ ಆಚರಣೆಗೆ ಸಂಬಂಧಿಸಿದ ವಸ್ತುಗಳು ಪತ್ತೆಯಾಗಿದೆ.
    ತಕ್ಷಣವೇ ನಂಜನಗೂಡು ಜನರಲ್‌ ಆಸ್ಪತ್ರೆಗೆ ಸದಾಶಿವ ಅವರನ್ನು ಸಾಗಿಸಲು ಪ್ರಯತ್ನಿಸಿದ್ದಾರೆ ಆದರೆ ಆವೇಳೆಗಾಗಲೇ ಸದಾಶಿವ ಮೃತಪಟ್ಟಿದ್ದರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ನಂಜನಗೂಡು ಡಿಎಸ್ಪಿ ರಘು ನೇತೃತ್ವದ ಪೊಲೀಸ್‌‍ ತಂಡ ಹೆಚ್ಚಿನ ತನಿಖೆ ನಡೆಸುತ್ತಿದೆ. ಈ ಘಟನೆಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

    Verbattle
    Verbattle
    Verbattle
    ಮೈಸೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಈಶ್ವರಪ್ಪ.
    Next Article ಪ್ರಹ್ಲಾದ ಜೋಶಿ ಸೋದರ ಬಂಧನ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • RicardoCor ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • WillieCex ರಲ್ಲಿ ರಾಜ್ಯದ ಈ ವಿಷಯ ರಾಹುಲ್ ಗಾಂಧಿಗೆ ಬೇಸರ ತರಿಸಿದೆ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.