Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ನಿಗಮದಿಂದ ಯಾರಿಗೆಲ್ಲ ಸಂಕಷ್ಟ
    Trending

    ವಾಲ್ಮೀಕಿ ನಿಗಮದಿಂದ ಯಾರಿಗೆಲ್ಲ ಸಂಕಷ್ಟ

    vartha chakraBy vartha chakraಆಗಷ್ಟ್ 6, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.6:
    ವಾಲ್ಮೀಕಿ ಅಭಿವೃದ್ಧಿ ನಿಗಮದ 89.62 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಮಾತ್ರವಲ್ಲದೆ ಅವರ ಸಂಬಂಧಿಕರಿಗೂ ಇದೀಗ ಸಂಕಷ್ಟ ಎದುರಾಗಿದೆ.
    ನೆಕ್ಕಂಟಿ ನಾಗರಾಜ್ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳ ವ್ಯವಹಾರಗಳನ್ನು ಕಲೆ ಹಾಕಿರುವ
    ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇದೀಗ ಅವರಿಗೆಲ್ಲಾ ನೋಟಿಸ್ ನೀಡಿದ್ದಾರೆ.
    ಮೂರು  ದಿನಗಳ ಹಿಂದೆ ಬಳ್ಳಾರಿ ತಾಲೂಕಿನ ಕೃಷ್ಣಾನಗರದ ಕ್ಯಾಂಪ್ಗೆ ಬಂದಿದ್ದ ಇಡಿ ಅಧಿಕಾರಿಗಳು, ನೆಕ್ಕಂಟಿ ನಾಗರಾಜ್ ಅವರ ಮಾವ ವೆಂಕಟೇಶ್ವರ ರಾವ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಕೃಷ್ಣಾನಗರ ಕ್ಯಾಂಪ್ನ ಕೆಲವರಿಗೆ ನೋಟಿಸ್ ನೀಡಿ ಹಣ ವಾಪಾಸ್ ನೀಡುವಂತೆ ತಾಕೀತು ಮಾಡಿದ್ದಾರೆ.
    ಕೃಷ್ಣಾನಗರದ ಕ್ಯಾಂಪ್ನಲ್ಲಿರುವ ಸಂಬಂಧಿಕರಿಗೆ ವೆಂಕಟೇಶ್ವರ ರಾವ್ ಹಣ ವರ್ಗಾವಣೆ ಮಾಡಿಸಿದ್ದರು. ಎನ್ನಲಾಗಿದೆ.ಇದರಲ್ಲಿ ಶ್ರೀನಿವಾಸ ಎನ್ನುವವರು ಎಸ್ಐಟಿ ವಿಚಾರಣೆ ಹೋಗಿದ್ದು, ಹಣ ವಾಪಸ್ ನೀಡುವುದಾಗಿ ಹೇಳಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ಇಡಿ ಅಧಿಕಾರಿಗಳು ಕೃಷ್ಣಾನಗರದ ಕ್ಯಾಂಪ್ಗೆ ಭೇಟಿ ನೀಡಿ ನೋಟಿಸ್ ನೀಡಿದ್ದಾರೆ. ಹಣ ಹಿಂದಿರುಗಿಸದ ಬಗ್ಗೆ ಕಾರಣ ನೀಡುವಂತೆ ಇಡಿ ಮತ್ತೆ ನೋಟಿಸ್ ನೀಡಿದೆ.
    ವಾಲ್ಮೀಕಿ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಸೇರಿ 12 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿದೆ.

    Bangalore goverment ಇಡಿ ಕಲೆ ನ್ಯಾಯ ವಾಲ್ಮೀಕಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.
    Next Article Bankಗೆ ವಂಚಿಸಿದವ 20 ವರ್ಷದ ನಂತರ ಸಿಕ್ಕಿ ಬಿದ್ದ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    1 ಟಿಪ್ಪಣಿ

    1. ThomasLIP on ನವೆಂಬರ್ 13, 2025 4:17 ಫೂರ್ವಾಹ್ನ

      ?Brindemos por cada arquitecto de la abundancia !
      El portal casinosinverificacion publica noticias sobre regulaciones y cambios en la industria. Te mantienes informado sobre el mundo de casinos sin kyc. El conocimiento es poder al elegir dГіnde jugar.
      Los casino sin kyc ofrecen mesas de juego con lГ­mites adaptados a todos los presupuestos. Desde apostadores casuales hasta profesionales encuentran su espacio. Casino sin KYC es inclusivo por diseГ±o.
      Casino sin KYC con las mejores condiciones de retiro – п»їhttps://casinosinverificacion.org/
      ?Que la fortuna te sonria con que vivas extraordinarios ganancias sorprendentes !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bouclier Apextrail ರಲ್ಲಿ ಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.
    • promokodjmPl ರಲ್ಲಿ JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು
    • kra2kn.ccwaype ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe