Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಹನ ಸವಾರರೇ ಹುಷಾರ್.
    Trending

    ವಾಹನ ಸವಾರರೇ ಹುಷಾರ್.

    vartha chakraBy vartha chakraಆಗಷ್ಟ್ 23, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ವಾರಾಂತ್ಯದ ದಿನಗಳಲ್ಲಿ ಮಧ್ಯಪಾನ ಮಾಡಿ ವಾಹನ ಚಲಾಯಿಸುವುದು ಹಾಗೂ ರಸ್ತೆಗಳಲ್ಲಿ ಅಪಘಾತ ಮತ್ತು ಗದ್ದಲಕ್ಕೆ ಕಾರಣವಾಗುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆ ಹೆಚ್ಚಿಸಲು ಪೊಲೀಸರು ತೀರ್ಮಾನಿಸಿದ್ದಾರೆ.
    ಗುರುವಾರದ ರಾತ್ರಿ 9:00 ಗಂಟೆಯಿಂದ ಭಾನುವಾರ ಮುಂಜಾನೆ 5 ಗಂಟೆಯವರೆಗೆ ವಿಶೇಷ ತಪಾಸಣೆ ಮಾಡಲು ಮುಂದಾಗಿದ್ದಾರೆ ಈ ವೇಳೆ ಯಾವುದೇ ವ್ಯಕ್ತಿ ಮಧ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದರೆ ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಜೊತೆಗೆ ವಾಹನ ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗಿದ್ದಾರೆ.
    ಈ ಬಗ್ಗೆ ಈಗಾಗಲೇ ಸಾರ್ವಜನಿಕ ಪ್ರಕಟಣೆ ನೀಡಿದ್ದು ಯಾವುದೇ ಕಾರಣಕ್ಕೂ ಮಧ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಹಾಗೂ ರಸ್ತೆಗಳಲ್ಲಿ ಅನಗತ್ಯ ಜಗಳ ಹೋಡೆದಾಟ ವಾಗ್ವಾದಗಳಲ್ಲಿ ತೊಡಗಬೇಡಿ ಎಂಬ ಎಚ್ಚರಿಕೆ ನೀಡಿದ್ದಾರೆ.
    ಈ ಸೂಚನೆ ಹೊರಬಿದ್ದ ಗುರುವಾರ ರಾತ್ರಿಯಿಂದ ಮುಂಜಾನೆಯವರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು 8,550 ವಾಹನಗಳ ತಪಾಸಣೆ ನಡೆಸಿ 167 ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
    ನಗರದ ಪ್ರಮುಖ ರಸ್ತೆ ಜಂಕ್ಷನ್​ಗಳಲ್ಲಿ  ಸಿಸಿಟಿವಿಯಲ್ಲಿ ಸೆರೆಯಾಗುವ ಜಂಕ್ಷನ್​ಗಳಲ್ಲಿ ಪಿಎಸ್ಐಗಳ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.
    ರಾತ್ರಿ 11.30ರಿಂದ ನಡೆದ ವಾಹನಗಳ  ಮುಂಜಾನೆವರೆಗೆ ನಡೆದ ತಪಾಸಣೆಯಲ್ಲಿ ಪ್ರತೀ ಜಂಕ್ಷನ್‌ನಲ್ಲಿಯೂ ಓರ್ವ ಪಿಎಸ್ಐ ಹಾಗೂ ಮಹಿಳಾ ಸಿಬ್ಬಂದಿ ಭಾಗಿಯಾಗಿದ್ದರು.  ಸಿಸಿಟಿವಿ ಇರುವ ಜಂಕ್ಷನ್‌ಗಳಲ್ಲಿ ರಾತ್ರಿ ಡಿಡಿ ಚೆಕ್ ಮಾಡಲು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಎಂ.ಎನ್ ಅನುಚೇತ್ ಸೂಚನೆ ನೀಡಿದ್ದರು. ಹೀಗಾಗಿ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಡಿಡಿ ಚೆಕ್ ಮಾಡಲಾಗುತ್ತಿದೆ.

    Verbattle
    Verbattle
    Verbattle
    Bangalore crime Government Karnataka News Trending Varthachakra ಅಪಘಾತ ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪಿಓಪಿ ಗಣೇಶ ಬೇಡ ಬೇಡ
    Next Article ಮೈಸೂರು ಸಮೀಪ ಸ್ಪೋಟಕಗಳು ಪತ್ತೆ.
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    6 ಪ್ರತಿಕ್ರಿಯೆಗಳು

    1. Yrtwpm on ಫೆಬ್ರವರಿ 11, 2026 8:41 ಅಪರಾಹ್ನ

      mgm bet 10 get 200 https://betmgm-play.com/ betmgm Nebraska

      Reply
    2. Qeemgj on ಫೆಬ್ರವರಿ 19, 2026 6:01 ಅಪರಾಹ್ನ

      Unlock doors to premium content and exclusive clubs. crown coin casino login provides tiered VIP levels for escalating perks. Climb the ranks and enjoy luxury!

      Reply
    3. Qeemgj on ಫೆಬ್ರವರಿ 19, 2026 6:04 ಅಪರಾಹ್ನ

      Unlock doors to premium content and exclusive clubs. crown coin casino login provides tiered VIP levels for escalating perks. Climb the ranks and enjoy luxury!

      Reply
    4. Qeemgj on ಫೆಬ್ರವರಿ 19, 2026 6:07 ಅಪರಾಹ್ನ

      Unlock doors to premium content and exclusive clubs. crown coin casino login provides tiered VIP levels for escalating perks. Climb the ranks and enjoy luxury!

      Reply
    5. Qeemgj on ಫೆಬ್ರವರಿ 19, 2026 6:11 ಅಪರಾಹ್ನ

      Unlock doors to premium content and exclusive clubs. crown coin casino login provides tiered VIP levels for escalating perks. Climb the ranks and enjoy luxury!

      Reply
    6. Qeemgj on ಫೆಬ್ರವರಿ 19, 2026 6:15 ಅಪರಾಹ್ನ

      Unlock doors to premium content and exclusive clubs. crown coin casino login provides tiered VIP levels for escalating perks. Climb the ranks and enjoy luxury!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://www.sociomix.com/c/ugc/1xbet-promo-code-bonus-1x200big-bonus-130/1074531771493326 ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • buying prescription drugs canada ರಲ್ಲಿ ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ
    • Michaelhix ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.