Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಬದಲಾವಣೆಗೆ ಪಟ್ಟು.
    ಸುದ್ದಿ

    ವಿಜಯೇಂದ್ರ ಬದಲಾವಣೆಗೆ ಪಟ್ಟು.

    vartha chakraBy vartha chakraಡಿಸೆಂಬರ್ 17, 2024Updated:ಡಿಸೆಂಬರ್ 17, 202415 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.17:
    ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಧಗೆ ಮತ್ತೆ ತೀವ್ರಗೊಂಡಿದೆ ಮುಂಬರುವ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸದಂತೆ ಹೈಕಮಾಂಡ್ ಮೇಲೆ ಒತ್ತಡ ಇರಲು ಅವರ ಆಪ್ತ ಬಣ ಮುಂದಾಗುತ್ತಿದ್ದಂತೆ ವಿರೋಧಿ ಬಣ ವಿಜಯೇಂದ್ರ ಪದಚ್ಯುತಿಗೆ ಪಟ್ಟು ಹಿಡಿದಿದೆ.
    ವಿಜಯೇಂದ್ರ ಅವರನ್ನು ಬದಲಾಯಿಸದಂತೆ ವರಿಷ್ಠರ ಮೇಲೆ ಒತ್ತಡ ಹೇರಲು ಅವರ ಆಪ್ತರು ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹುಟ್ಟು ಹಬ್ಬ ಆಚರಣೆ ಹೆಸರಲ್ಲಿ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ.
    ಇದಕ್ಕೆ ಪ್ರತಿಯಾಗಿ ವಿಜಯೇಂದ್ರ ವಿರೋಧಿ ಬಣ ದಾವಣಗೆರೆಯಲ್ಲಿ ವಕ್ಫ್ ವಿರೋಧಿಸಿ ಸಮಾವೇಶ ನಡೆಸುವ ಮೂಲಕ ಶಕ್ತಿಪ್ರದರ್ಶನ ನಡೆಸಿ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿಯಲು ತೀರ್ಮಾನಿಸಿದ್ದಾರೆ.
    ವಿಜಯೇಂದ್ರ ಪದಚ್ಯುತಿಗೆ ಆಗ್ರಹಿಸುತ್ತಿರುವ ಈ ಬಣ ತಮ್ಮ ಹೋರಾಟಕ್ಕೆ ಪಕ್ಷದ ರಾಷ್ಟ್ರೀಯ ಮಟ್ಟದ ನಾಯಕರ ಬೆಂಬಲ ಪಡೆಯಲು ತೀರ್ಮಾನಿಸಿದೆ ಯಡಿಯೂರಪ್ಪ ವಿರೋಧಿ ಪಾಳಯದಲ್ಲಿ ಗುರುತಿಸಿಕೊಂಡಿರುವ ರಾಜ್ಯದ ಎಲ್ಲಾ ಹಿರಿಯ ನಾಯಕರುನ್ನು ಒಟ್ಟುಗೂಡಿಸಲು ಮುಂದಾಗಿದೆ.
    ರಾಷ್ಟ್ರೀಯ ಮಟ್ಟದಲ್ಲೂ ತಮ್ಮ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಂಘ ಪರಿವಾರದ ಹಿನ್ನೆಲೆ ಇರುವ ನಾಯಕರನ್ನು ಭೇಟಿ ಮಾಡಿ ರಾಜ್ಯದಲ್ಲಿ ವಿಜಯೇಂದ್ರ ಬದಲಾವಣೆಗೆ ಕಾರಣವಾದ ಅಂಶಗಳನ್ನು ವಿವರಿಸಲು ಮುಂದಾಗಿದೆ
    ಇದರ ಅಂಗವಾಗಿಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರನ್ನು ಮಾಜಿ‌ ಸಚಿವ ರಮೇಶ್ ಜಾರಕಿಹೊಳಿ‌ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಭಿನ್ನಮತೀಯರ ತಂಡ   ಭೇಟಿಯಾಗಿ ಶುಭ ಹಾರೈಸಿದೆ.
    ರಮೇಶ್ ಜಾರಕಿಹೊಳಿ‌,ನೇತೃತ್ವದಲ್ಲಿ
    ಶ್ರೀಮಂತ್ ಪಾಟೀಲ್, ಎನ್.ಆರ್ ಸಂತೋಷ್ ಮತ್ತಿತರರು ನಾಗ್ಪುರದಲ್ಲಿ ಫಡ್ನವಿಸ್ ಅವರನ್ನು ಭೇಟಿಯಾಗಿ ಶುಭಹಾರೈಸಿ ಕರ್ನಾಟಕ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.
    ವಕ್ಫ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ ವಿಚಾರವನ್ನು ಗಮನಕ್ಕೆ ಜಾರಕಿಹೊಳಿ ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಬೃಹತ್‌ ಸಮಾವೇಶ ನಡೆಸಲು ತೀರ್ಮಾನಿಸಿದ್ದೇವೆ. ದಿನಾಂಕ ನಿಗದಿಯಾದ ಬಳಿಕ ನಿಮ್ಮನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ.
    ಈ ಸಂದರ್ಭದಲ್ಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರ್ಯ ವೈಖರಿ ಕುರಿತು ಕೂಡ ಫಡ್ನವಿಸ್ ಜೊತೆ ಚರ್ಚೆ ನಡೆಸಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.
    ವಿಜಯೇಂದ್ರ ಆಪ್ತ ಬಣ ಬರುವ ಫೆಬ್ರವರಿಯಲ್ಲಿ ಯಡಿಯೂರಪ್ಪ ಅವರ ಹುಟ್ಟು ಹಬ್ಬದ ನೆಪದಲ್ಲಿ ಸಮಾವೇಶ ನಡೆಸುತ್ತಿದೆ ಅದಕ್ಕೂ ಮುನ್ನವೇ ದಾವಣಗೆರೆಯಲ್ಲಿ ವಕ್ಫ್ ವಿರೋಧಿ ಸಮಾವೇಶ ನಡೆಸಲು ಈ ಬಣ ತೀರ್ಮಾನಿಸಿದ್ದು ನಂತರದಲ್ಲಿ ರಾಜ್ಯದ ಇತರೆ ಕಡೆಗಳಲ್ಲೂ ಸಮಾವೇಶಗಳನ್ನು ನಡೆಸುವ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಿದೆ.
    ಸಮಾವೇಶದ ರೂಪುರೇಷೆ ದಿನಾಂಕ ನಿಗದಿಯ ಸಂಪೂರ್ಣ ಜವಾಬ್ದಾರಿಯನ್ನು ಮಾಜಿ ಸಚಿವರಾದ ರಮೇಶ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ತೀರ್ಮಾನಿಸಲು ಅಧಿಕಾರ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಕರ್ನಾಟಕ ಚುನಾವಣೆ ಬಿಜೆಪಿ ಬೆಂಗಳೂರು ಯಡಿಯೂರಪ್ಪ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸ್ನೇಹಮಯಿ ಕೃಷ್ಣ ಎಲ್ಲಿದ್ದಾರೆ ಗೊತ್ತಾ.
    Next Article ಬೆಂಗಳೂರಿಗೆ ಮೂರು ವಿಮಾನ ನಿಲ್ದಾಣ.
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    15 ಪ್ರತಿಕ್ರಿಯೆಗಳು

    1. BennyJense on ಮೇ 8, 2025 10:29 ಅಪರಾಹ್ನ

      ¡Hola expertos del azar !
      RegГ­strate, activa el bono y empieza a jugar con giros gratis.
      Una promociГіn imperdible para nuevos usuarios: 25 giros gratis sin depГіsito sin inversiГіn.
      ¡Que tengas magníficas victorias memorables !

      Reply
    2. Bernieflife on ಮೇ 10, 2025 3:35 ಅಪರಾಹ್ನ

      Вам требуется лечение? https://chemodantour.ru лечение хронических заболеваний, восстановление после операций, укрепление иммунитета. Включено всё — от клиники до трансфера и проживания.

      Reply
    3. Bernieflife on ಮೇ 10, 2025 3:36 ಅಪರಾಹ್ನ

      Вам требуется лечение? https://chemodantour.ru лечение хронических заболеваний, восстановление после операций, укрепление иммунитета. Включено всё — от клиники до трансфера и проживания.

      Reply
    4. MichaelSap on ಮೇ 11, 2025 10:50 ಅಪರಾಹ್ನ

      где купить ноутбук ноутбук acer цена

      Reply
    5. MichaelSnows on ಮೇ 13, 2025 11:26 ಅಪರಾಹ್ನ

      ГГУ имени Ф.Скорины https://www.gsu.by/ крупный учебный и научно-исследовательский центр Республики Беларусь. Высшее образование в сфере гуманитарных и естественных наук на 12 факультетах по 35 специальностям первой ступени образования и 22 специальностям второй, 69 специализациям.

      Reply
    6. WallaceDus on ಮೇ 14, 2025 3:29 ಅಪರಾಹ್ನ

      Недвижимость в Болгарии у моря https://byalahome.ru квартиры, дома, апартаменты в курортных городах. Продажа от застройщиков и собственников. Юридическое сопровождение, помощь в оформлении ВНЖ, консультации по инвестициям.

      Reply
    7. JamesStump on ಮೇ 15, 2025 6:42 ಫೂರ್ವಾಹ್ನ

      заказ цветов спб роза ветров магазин

      Reply
    8. ThomasGef on ಮೇ 18, 2025 7:06 ಫೂರ್ವಾಹ್ನ

      купить готовый диплом сколько стоит написать диплом

      Reply
    9. JoshuaJem on ಮೇ 19, 2025 9:51 ಅಪರಾಹ್ನ

      Гид с машиной в Калининграде https://gid-po-kaliningradu.ru обеспечит комфортную поездку.

      Reply
    10. Thomasphype on ಮೇ 23, 2025 4:06 ಅಪರಾಹ್ನ

      заказать разработку интернет сайта разработка сайтов минск цены

      Reply
    11. Donaldtum on ಮೇ 23, 2025 5:08 ಅಪರಾಹ್ನ

      ¡Saludos, aventureros de la fortuna !
      Online casino es una industria en auge en AmГ©rica Latina, especialmente en Chile.
      Online casinos con licencias y promociones especiales – п»їhttps://www.youtube.com/watch?v=CRuk1wy6nA0
      Casino Chile combina tradiciГіn con modernidad. Desde establecimientos fГ­sicos hasta plataformas digitales, las opciones son mГєltiples. Todo en un entorno seguro y regulado.
      ¡Que disfrutes de triunfos memorables !

      Reply
    12. Davidgrago on ಮೇ 25, 2025 4:00 ಫೂರ್ವಾಹ್ನ

      изготовление значков из металла производство металлических значков

      Reply
    13. magazin-soft on ಮೇ 28, 2025 5:10 ಫೂರ್ವಾಹ್ನ

      лицензионное программное обеспечение цена купить программное обеспечение

      Reply
    14. HarleyZen on ಮೇ 28, 2025 12:21 ಅಪರಾಹ್ನ

      круглосуточная доставка цветов купить цветы с доставкой

      Reply
    15. Jamesgus on ಜೂನ್ 1, 2025 12:22 ಫೂರ್ವಾಹ್ನ

      ¡Hola, aficionados al casino !
      Puedes bloquear juegos que no te gusten desde tu perfil. AsГ­ tu lobby se personaliza. [url=https://www.apuestas-sin-licencia.net/]casas de apuestas espaГ±a sin licencia[/url]
      Apuestas-sin-licencia.net para apuestas sin requisitos tediosos – http://www.apuestas-sin-licencia.net/
      Muchas casas extranjeras sin licencia permiten configurar alertas de ganancias y pГ©rdidas personalizadas.
      ¡Que disfrutes de beneficios extraordinarios !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://SafeTherapyClinics.com ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • StanleyNed ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • vfunwlzko ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe