ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಯಾಕೆ ಹೀಗೆ ಮಾಡುತ್ತಿದ್ದಾರೆ ಗೊತ್ತಾ.
    ರಾಜಕೀಯ

    ವಿಜಯೇಂದ್ರ ಯಾಕೆ ಹೀಗೆ ಮಾಡುತ್ತಿದ್ದಾರೆ ಗೊತ್ತಾ.

    vartha chakraBy vartha chakraಡಿಸೆಂಬರ್ 30, 2024Updated:ಡಿಸೆಂಬರ್ 30, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ. 30:
    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮಾತಿಗೆ ಅವರದೇ ಪಕ್ಷದಲ್ಲಿ ಕವಡೆ ಕಾಸಿನ ಕಿಮತ್ತಿಲ್ಲ. ಹೀಗಾಗಿ ಕಾಂಗ್ರೆಸ್ಸಿನ ನಾಯಕರನ್ನು ಟೀಕೆ ಮಾಡಿ ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮಂತ್ರಿ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ
    ಬೀದರ್ ನ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ವಿಜಯೇಂದ್ರ ಅವರ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ ಖರ್ಗೆ, ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಎಂದು ಹೇಳಲಾಗುತ್ತಿರುವ ವ್ಯಕ್ತಿ ನಮ್ಮ ಪಕ್ಷದವರು ಎಂದು ನಾನು ಮೊದಲಿನಿಂದಲೇ ಹೇಳುತ್ತಿದ್ದೇನೆ. ನಾನು ಯಾವುದನ್ನೂ ಅಲ್ಲಗಳೆಯುತ್ತಿಲ್ಲ ಹೀಗಾಗಿ ಸಿಐಡಿ ತನಿಖೆ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.
    ಯಾವುದೋ ಟೆಂಡರ್ ಕಾರಣಕ್ಕಾಗಿ ಹಣದ ವರ್ಗಾವಣೆಯಾಗಿದೆ ಎಂದು ಆರೋಪಿ ಸ್ಥಾನದಲ್ಲಿರುವವರು ಹೇಳುತ್ತಿದ್ದಾರೆ. ಇಲ್ಲಿ ಆರೋಪ-ಪ್ರತ್ಯಾರೋಪಗಳಿವೆ. ಸತ್ಯಾಂಶ ಹೊರಬರಬೇಕಾದರೆ ತನಿಖೆಯಾಗಬೇಕು ಎಂದು ನಾನೇ ಹೇಳುತ್ತಿದ್ದೇನೆ. ಇದರಲ್ಲಿ ಮುಚ್ಚಿಡುವಂತದ್ದು ಏನಿದೆ ಎಂದರು.
    ಆರೋಪಿ ರಾಜು ಕಪನೂರು ಕಾಂಗ್ರೆಸ್ ಗೆ ಬರುವ ಮುನ್ನ ಬಿಜೆಪಿ ಪರಿಶಿಷ್ಟ ಜಾತಿಯ ಮೋರ್ಚಾದ ಅಧ್ಯಕ್ಷರಾಗಿದ್ದರು. ಕಲಬುರಗಿ ಉತ್ತರ ಕ್ಷೇತ್ರದಲ್ಲಿ ಎರಡು ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಚಂದು ಪಾಟೀಲ್ ಅವರ ಜೊತೆ ಇರುವ ಫೋಟೊಗಳು ವೈರಲ್ ಆಗುತ್ತಿವೆ. ಹಾಗೆಂದ ಮಾತ್ರಕ್ಕೆ ಈ ಪ್ರಕರಣದಲ್ಲಿ ಛಲವಾದಿ ನಾರಾಯಣಸ್ವಾಮಿ, ಆರ್.ಅಶೋಕ್, ವಿಜಯೇಂದ್ರ ಅವರ ಕೈವಾಡವಿದೆ ಎಂದು ನಾವು ಹೇಳಬಹುದೇ? ಎಂದು ಪ್ರಶ್ನಿಸಿದರು.
    ಪ್ರತಿನಿತ್ಯ ಸಾಕ್ಷಿ ,ಆಧಾರ, ಪುರಾವೆಗಳಿಲ್ಲದೆ ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಾ ಹೋದರೆ ಅದಕ್ಕೆಲ್ಲಾ ಉತ್ತರ ಕೊಡುತ್ತಾ ಕುಳಿತುಕೊಳ್ಳಲಾಗುವುದಿಲ್ಲ. ಆತ್ಮಹತ್ಯೆ ಪ್ರಕರಣದಲ್ಲಿ ವಾಸ್ತವಾಂಶಗಳು ಮುನ್ನೆಲೆಗೆ ಬರಬೇಕು ಮತ್ತು ಕುಟುಂಬದ ಸದಸ್ಯರಿಗೆ ನ್ಯಾಯ ಸಿಗಬೇಕು. ಅದನ್ನು ಬಿಟ್ಟು ಬರೀ ರಾಜಕೀಯವೇ ಹೆಚ್ಚಾಗುತ್ತಿದೆ. ಕಾನೂನು ರೀತಿ ತನಿಖೆ ನಡೆದರೆ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದರು.
    ಕುಟುಂಬದ ಸದಸ್ಯರು ಈಗ ದುಃಖದಲ್ಲಿ ಮತ್ತು ಸಿಟ್ಟಿನಲ್ಲಿದ್ದಾರೆ. ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಪಂದಿಸಿಲ್ಲ ಎಂಬ ಆರೋಪ ಮಾಡಿದ್ದಾರೆ. ಅದಕ್ಕಾಗಿ ಹೆಡ್ ಕಾನ್ ಸ್ಟೇಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ಅವರು ಸಮಾಧಾನಗೊಂಡ ಬಳಿಕ ಕುಟುಂಬದ ಸದಸ್ಯರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ನಿನ್ನೆ ಬಿಜೆಪಿ ಆಯೋಗ ಸಚಿನ್ ಅವರ ಮನೆಗೆ ಭೇಟಿ ನೀಡಿ 5 ಲಕ್ಷ ರೂ. ನೀಡಲು ಹೋದಾಗ ಸ್ವಾಭಿಮಾನ ಪ್ರದರ್ಶಿಸಿದ್ದಾರೆ. ನ್ಯಾಯ ಕೊಡಿಸಿ ಎಂದಿದ್ದಾರೆ
    ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ಕೊಡಿಸಿ ಎಂದು ಬಿಜೆಪಿಯವರು ಒತ್ತಾಯ ಮಾಡುವುದು ಬೇಕಿಲ್ಲ. ಒಂದು ವೇಳೆ ಆ ರೀತಿ ಹೇಳುವುದಾದರೆ ಕೇಂದ್ರ ಸರ್ಕಾರದಿಂದಲೇ ಬಿಜೆಪಿಯವರು ನೌಕರಿ ಕೊಡಿಸಲಿ ಎಂದು ಸವಾಲು ಹಾಕಿದರು.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ನ್ಯಾಯ ಬಿಜೆಪಿ ಬೆಂಗಳೂರು ಮೈಸೂರು ರಾಜಕೀಯ ವೈರಲ್ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಗೆ ದೂರು ಕೊಟ್ಟ ಡಿ.ಕೆ.ಸುರೇಶ್.
    Next Article ಲಕ್ಷ್ಮೀ ಹೆಬ್ಬಾಳ್ಕರ್ -ಸಿ.ಟಿ.ರವಿ ನಡುವೆ ಸಂಧಾನಕ್ಕೆ ಯತ್ನ.
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Jawmjf on ಮಾರ್ಚ್ 25, 2026 10:16 ಫೂರ್ವಾಹ್ನ

      Luck isn’t random here — it’s obsessed with you – https://gntopama.com/mostbet-kazino-2026-125-bonus-250-fs/ , The jackpot is nervous — it heard you were coming .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • EdwardnuG ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • RalphUnoto ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.